AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರದ ಬಣ್ಣದಲ್ಲಿ ಹೊಳೆದ ಬಾಲಿವುಡ್ ಕ್ವೀನ್ ಆಲಿಯಾ ಭಟ್

ಬಾಲಿವುಡ್ ನಟಿ ಆಲಿಯಾ ಭಟ್ ಬಂಗಾರದ ಬಣ್ಣದಲ್ಲಿ ಮಿಂಚಿದ್ದಾರೆ. ಹಳದಿ ಬಣ್ಣದ ಸೀರೆ, ರವಿಕೆ ತೊಟ್ಟಿರುವ ಆಲಿಯಾ ಭಟ್, ಜಡೆಗೂ ಬಂಗಾರದ ಬಣ್ಣದ ಟೇಪು ಕಟ್ಟಿಕೊಂಡು ಫೋಸು ಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Dec 15, 2023 | 10:10 PM

Share
ಬಾಲಿವುಡ್ ನಟಿ ಆಲಿಯಾ ಭಟ್ ಬಂಗಾರದ ಬಣ್ಣದಲ್ಲಿ ಮಿಂಚಿದ್ದಾರೆ.

ಬಾಲಿವುಡ್ ನಟಿ ಆಲಿಯಾ ಭಟ್ ಬಂಗಾರದ ಬಣ್ಣದಲ್ಲಿ ಮಿಂಚಿದ್ದಾರೆ.

1 / 7
ಹಳದಿ ಬಣ್ಣದ ಸೀರೆ, ರವಿಕೆ ತೊಟ್ಟಿರುವ ಆಲಿಯಾ ಭಟ್, ಜಡೆಗೂ ಬಂಗಾರದ ಬಣ್ಣದ ಟೇಪು ಕಟ್ಟಿಕೊಂಡು ಫೋಸು ಕೊಟ್ಟಿದ್ದಾರೆ.

ಹಳದಿ ಬಣ್ಣದ ಸೀರೆ, ರವಿಕೆ ತೊಟ್ಟಿರುವ ಆಲಿಯಾ ಭಟ್, ಜಡೆಗೂ ಬಂಗಾರದ ಬಣ್ಣದ ಟೇಪು ಕಟ್ಟಿಕೊಂಡು ಫೋಸು ಕೊಟ್ಟಿದ್ದಾರೆ.

2 / 7
ಆಲಿಯಾ ಭಟ್ ಬಾಲಿವುಡ್​ನ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ದೀಪಿಕಾರನ್ನೂ ಹಿಂದಿಕ್ಕಿದ್ದಾರೆ ಆಲಿಯಾ.

ಆಲಿಯಾ ಭಟ್ ಬಾಲಿವುಡ್​ನ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ದೀಪಿಕಾರನ್ನೂ ಹಿಂದಿಕ್ಕಿದ್ದಾರೆ ಆಲಿಯಾ.

3 / 7
ಇತ್ತೀಚೆಗಷ್ಟೆ ಆಲಿಯಾ ಭಟ್​ಗೆ ನಟನೆಗೆ ರಾಷ್ಟ್ರಪ್ರಶಸ್ತಿಯೂ ಲಭಿಸಿದೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಕ್ಕೆ ಅವಾರ್ಡ್ ದೊರೆತಿದೆ.

ಇತ್ತೀಚೆಗಷ್ಟೆ ಆಲಿಯಾ ಭಟ್​ಗೆ ನಟನೆಗೆ ರಾಷ್ಟ್ರಪ್ರಶಸ್ತಿಯೂ ಲಭಿಸಿದೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಕ್ಕೆ ಅವಾರ್ಡ್ ದೊರೆತಿದೆ.

4 / 7
ಆಲಿಯಾ ಭಟ್ ಪ್ರಸ್ತುತ ಹಲವು ಸಿನಿಮಾಗಳನ್ನು ಕೈಯಲ್ಲಿ ಹಿಡಿದಿದ್ದಾರೆ. ಸ್ವಂತ ನಿರ್ಮಾಣವನ್ನೂ ಮಾಡುತ್ತಿದ್ದಾರೆ.

ಆಲಿಯಾ ಭಟ್ ಪ್ರಸ್ತುತ ಹಲವು ಸಿನಿಮಾಗಳನ್ನು ಕೈಯಲ್ಲಿ ಹಿಡಿದಿದ್ದಾರೆ. ಸ್ವಂತ ನಿರ್ಮಾಣವನ್ನೂ ಮಾಡುತ್ತಿದ್ದಾರೆ.

5 / 7
ಹೊಸದೊಂದು ಹಾಲಿವುಡ್​ ಸಿನಿಮಾದಲ್ಲಿಯೂ ಆಲಿಯಾ ಭಟ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಹೊಸದೊಂದು ಹಾಲಿವುಡ್​ ಸಿನಿಮಾದಲ್ಲಿಯೂ ಆಲಿಯಾ ಭಟ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

6 / 7
ಹೆಣ್ಣು ಮಗುವಿನ ತಾಯಿಯಾಗಿರುವ ಆಲಿಯಾ ಭಟ್, ತಾಯಿಯಾದ ಬಳಿಕವೇ ಹೆಚ್ಚು ಅವಕಾಶಗಳನ್ನು ಪಡೆಯುತ್ತಿದ್ದಾರೆ.

ಹೆಣ್ಣು ಮಗುವಿನ ತಾಯಿಯಾಗಿರುವ ಆಲಿಯಾ ಭಟ್, ತಾಯಿಯಾದ ಬಳಿಕವೇ ಹೆಚ್ಚು ಅವಕಾಶಗಳನ್ನು ಪಡೆಯುತ್ತಿದ್ದಾರೆ.

7 / 7
Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್