AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರದ ಬಣ್ಣದಲ್ಲಿ ಹೊಳೆದ ಬಾಲಿವುಡ್ ಕ್ವೀನ್ ಆಲಿಯಾ ಭಟ್

ಬಾಲಿವುಡ್ ನಟಿ ಆಲಿಯಾ ಭಟ್ ಬಂಗಾರದ ಬಣ್ಣದಲ್ಲಿ ಮಿಂಚಿದ್ದಾರೆ. ಹಳದಿ ಬಣ್ಣದ ಸೀರೆ, ರವಿಕೆ ತೊಟ್ಟಿರುವ ಆಲಿಯಾ ಭಟ್, ಜಡೆಗೂ ಬಂಗಾರದ ಬಣ್ಣದ ಟೇಪು ಕಟ್ಟಿಕೊಂಡು ಫೋಸು ಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Dec 15, 2023 | 10:10 PM

Share
ಬಾಲಿವುಡ್ ನಟಿ ಆಲಿಯಾ ಭಟ್ ಬಂಗಾರದ ಬಣ್ಣದಲ್ಲಿ ಮಿಂಚಿದ್ದಾರೆ.

ಬಾಲಿವುಡ್ ನಟಿ ಆಲಿಯಾ ಭಟ್ ಬಂಗಾರದ ಬಣ್ಣದಲ್ಲಿ ಮಿಂಚಿದ್ದಾರೆ.

1 / 7
ಹಳದಿ ಬಣ್ಣದ ಸೀರೆ, ರವಿಕೆ ತೊಟ್ಟಿರುವ ಆಲಿಯಾ ಭಟ್, ಜಡೆಗೂ ಬಂಗಾರದ ಬಣ್ಣದ ಟೇಪು ಕಟ್ಟಿಕೊಂಡು ಫೋಸು ಕೊಟ್ಟಿದ್ದಾರೆ.

ಹಳದಿ ಬಣ್ಣದ ಸೀರೆ, ರವಿಕೆ ತೊಟ್ಟಿರುವ ಆಲಿಯಾ ಭಟ್, ಜಡೆಗೂ ಬಂಗಾರದ ಬಣ್ಣದ ಟೇಪು ಕಟ್ಟಿಕೊಂಡು ಫೋಸು ಕೊಟ್ಟಿದ್ದಾರೆ.

2 / 7
ಆಲಿಯಾ ಭಟ್ ಬಾಲಿವುಡ್​ನ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ದೀಪಿಕಾರನ್ನೂ ಹಿಂದಿಕ್ಕಿದ್ದಾರೆ ಆಲಿಯಾ.

ಆಲಿಯಾ ಭಟ್ ಬಾಲಿವುಡ್​ನ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ದೀಪಿಕಾರನ್ನೂ ಹಿಂದಿಕ್ಕಿದ್ದಾರೆ ಆಲಿಯಾ.

3 / 7
ಇತ್ತೀಚೆಗಷ್ಟೆ ಆಲಿಯಾ ಭಟ್​ಗೆ ನಟನೆಗೆ ರಾಷ್ಟ್ರಪ್ರಶಸ್ತಿಯೂ ಲಭಿಸಿದೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಕ್ಕೆ ಅವಾರ್ಡ್ ದೊರೆತಿದೆ.

ಇತ್ತೀಚೆಗಷ್ಟೆ ಆಲಿಯಾ ಭಟ್​ಗೆ ನಟನೆಗೆ ರಾಷ್ಟ್ರಪ್ರಶಸ್ತಿಯೂ ಲಭಿಸಿದೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಕ್ಕೆ ಅವಾರ್ಡ್ ದೊರೆತಿದೆ.

4 / 7
ಆಲಿಯಾ ಭಟ್ ಪ್ರಸ್ತುತ ಹಲವು ಸಿನಿಮಾಗಳನ್ನು ಕೈಯಲ್ಲಿ ಹಿಡಿದಿದ್ದಾರೆ. ಸ್ವಂತ ನಿರ್ಮಾಣವನ್ನೂ ಮಾಡುತ್ತಿದ್ದಾರೆ.

ಆಲಿಯಾ ಭಟ್ ಪ್ರಸ್ತುತ ಹಲವು ಸಿನಿಮಾಗಳನ್ನು ಕೈಯಲ್ಲಿ ಹಿಡಿದಿದ್ದಾರೆ. ಸ್ವಂತ ನಿರ್ಮಾಣವನ್ನೂ ಮಾಡುತ್ತಿದ್ದಾರೆ.

5 / 7
ಹೊಸದೊಂದು ಹಾಲಿವುಡ್​ ಸಿನಿಮಾದಲ್ಲಿಯೂ ಆಲಿಯಾ ಭಟ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಹೊಸದೊಂದು ಹಾಲಿವುಡ್​ ಸಿನಿಮಾದಲ್ಲಿಯೂ ಆಲಿಯಾ ಭಟ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

6 / 7
ಹೆಣ್ಣು ಮಗುವಿನ ತಾಯಿಯಾಗಿರುವ ಆಲಿಯಾ ಭಟ್, ತಾಯಿಯಾದ ಬಳಿಕವೇ ಹೆಚ್ಚು ಅವಕಾಶಗಳನ್ನು ಪಡೆಯುತ್ತಿದ್ದಾರೆ.

ಹೆಣ್ಣು ಮಗುವಿನ ತಾಯಿಯಾಗಿರುವ ಆಲಿಯಾ ಭಟ್, ತಾಯಿಯಾದ ಬಳಿಕವೇ ಹೆಚ್ಚು ಅವಕಾಶಗಳನ್ನು ಪಡೆಯುತ್ತಿದ್ದಾರೆ.

7 / 7
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?