AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರದ ಬಣ್ಣದಲ್ಲಿ ಹೊಳೆದ ಬಾಲಿವುಡ್ ಕ್ವೀನ್ ಆಲಿಯಾ ಭಟ್

ಬಾಲಿವುಡ್ ನಟಿ ಆಲಿಯಾ ಭಟ್ ಬಂಗಾರದ ಬಣ್ಣದಲ್ಲಿ ಮಿಂಚಿದ್ದಾರೆ. ಹಳದಿ ಬಣ್ಣದ ಸೀರೆ, ರವಿಕೆ ತೊಟ್ಟಿರುವ ಆಲಿಯಾ ಭಟ್, ಜಡೆಗೂ ಬಂಗಾರದ ಬಣ್ಣದ ಟೇಪು ಕಟ್ಟಿಕೊಂಡು ಫೋಸು ಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Dec 15, 2023 | 10:10 PM

Share
ಬಾಲಿವುಡ್ ನಟಿ ಆಲಿಯಾ ಭಟ್ ಬಂಗಾರದ ಬಣ್ಣದಲ್ಲಿ ಮಿಂಚಿದ್ದಾರೆ.

ಬಾಲಿವುಡ್ ನಟಿ ಆಲಿಯಾ ಭಟ್ ಬಂಗಾರದ ಬಣ್ಣದಲ್ಲಿ ಮಿಂಚಿದ್ದಾರೆ.

1 / 7
ಹಳದಿ ಬಣ್ಣದ ಸೀರೆ, ರವಿಕೆ ತೊಟ್ಟಿರುವ ಆಲಿಯಾ ಭಟ್, ಜಡೆಗೂ ಬಂಗಾರದ ಬಣ್ಣದ ಟೇಪು ಕಟ್ಟಿಕೊಂಡು ಫೋಸು ಕೊಟ್ಟಿದ್ದಾರೆ.

ಹಳದಿ ಬಣ್ಣದ ಸೀರೆ, ರವಿಕೆ ತೊಟ್ಟಿರುವ ಆಲಿಯಾ ಭಟ್, ಜಡೆಗೂ ಬಂಗಾರದ ಬಣ್ಣದ ಟೇಪು ಕಟ್ಟಿಕೊಂಡು ಫೋಸು ಕೊಟ್ಟಿದ್ದಾರೆ.

2 / 7
ಆಲಿಯಾ ಭಟ್ ಬಾಲಿವುಡ್​ನ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ದೀಪಿಕಾರನ್ನೂ ಹಿಂದಿಕ್ಕಿದ್ದಾರೆ ಆಲಿಯಾ.

ಆಲಿಯಾ ಭಟ್ ಬಾಲಿವುಡ್​ನ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ದೀಪಿಕಾರನ್ನೂ ಹಿಂದಿಕ್ಕಿದ್ದಾರೆ ಆಲಿಯಾ.

3 / 7
ಇತ್ತೀಚೆಗಷ್ಟೆ ಆಲಿಯಾ ಭಟ್​ಗೆ ನಟನೆಗೆ ರಾಷ್ಟ್ರಪ್ರಶಸ್ತಿಯೂ ಲಭಿಸಿದೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಕ್ಕೆ ಅವಾರ್ಡ್ ದೊರೆತಿದೆ.

ಇತ್ತೀಚೆಗಷ್ಟೆ ಆಲಿಯಾ ಭಟ್​ಗೆ ನಟನೆಗೆ ರಾಷ್ಟ್ರಪ್ರಶಸ್ತಿಯೂ ಲಭಿಸಿದೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಕ್ಕೆ ಅವಾರ್ಡ್ ದೊರೆತಿದೆ.

4 / 7
ಆಲಿಯಾ ಭಟ್ ಪ್ರಸ್ತುತ ಹಲವು ಸಿನಿಮಾಗಳನ್ನು ಕೈಯಲ್ಲಿ ಹಿಡಿದಿದ್ದಾರೆ. ಸ್ವಂತ ನಿರ್ಮಾಣವನ್ನೂ ಮಾಡುತ್ತಿದ್ದಾರೆ.

ಆಲಿಯಾ ಭಟ್ ಪ್ರಸ್ತುತ ಹಲವು ಸಿನಿಮಾಗಳನ್ನು ಕೈಯಲ್ಲಿ ಹಿಡಿದಿದ್ದಾರೆ. ಸ್ವಂತ ನಿರ್ಮಾಣವನ್ನೂ ಮಾಡುತ್ತಿದ್ದಾರೆ.

5 / 7
ಹೊಸದೊಂದು ಹಾಲಿವುಡ್​ ಸಿನಿಮಾದಲ್ಲಿಯೂ ಆಲಿಯಾ ಭಟ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಹೊಸದೊಂದು ಹಾಲಿವುಡ್​ ಸಿನಿಮಾದಲ್ಲಿಯೂ ಆಲಿಯಾ ಭಟ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

6 / 7
ಹೆಣ್ಣು ಮಗುವಿನ ತಾಯಿಯಾಗಿರುವ ಆಲಿಯಾ ಭಟ್, ತಾಯಿಯಾದ ಬಳಿಕವೇ ಹೆಚ್ಚು ಅವಕಾಶಗಳನ್ನು ಪಡೆಯುತ್ತಿದ್ದಾರೆ.

ಹೆಣ್ಣು ಮಗುವಿನ ತಾಯಿಯಾಗಿರುವ ಆಲಿಯಾ ಭಟ್, ತಾಯಿಯಾದ ಬಳಿಕವೇ ಹೆಚ್ಚು ಅವಕಾಶಗಳನ್ನು ಪಡೆಯುತ್ತಿದ್ದಾರೆ.

7 / 7
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ