AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರದ ಬಣ್ಣದಲ್ಲಿ ಹೊಳೆದ ಬಾಲಿವುಡ್ ಕ್ವೀನ್ ಆಲಿಯಾ ಭಟ್

ಬಾಲಿವುಡ್ ನಟಿ ಆಲಿಯಾ ಭಟ್ ಬಂಗಾರದ ಬಣ್ಣದಲ್ಲಿ ಮಿಂಚಿದ್ದಾರೆ. ಹಳದಿ ಬಣ್ಣದ ಸೀರೆ, ರವಿಕೆ ತೊಟ್ಟಿರುವ ಆಲಿಯಾ ಭಟ್, ಜಡೆಗೂ ಬಂಗಾರದ ಬಣ್ಣದ ಟೇಪು ಕಟ್ಟಿಕೊಂಡು ಫೋಸು ಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Dec 15, 2023 | 10:10 PM

Share
ಬಾಲಿವುಡ್ ನಟಿ ಆಲಿಯಾ ಭಟ್ ಬಂಗಾರದ ಬಣ್ಣದಲ್ಲಿ ಮಿಂಚಿದ್ದಾರೆ.

ಬಾಲಿವುಡ್ ನಟಿ ಆಲಿಯಾ ಭಟ್ ಬಂಗಾರದ ಬಣ್ಣದಲ್ಲಿ ಮಿಂಚಿದ್ದಾರೆ.

1 / 7
ಹಳದಿ ಬಣ್ಣದ ಸೀರೆ, ರವಿಕೆ ತೊಟ್ಟಿರುವ ಆಲಿಯಾ ಭಟ್, ಜಡೆಗೂ ಬಂಗಾರದ ಬಣ್ಣದ ಟೇಪು ಕಟ್ಟಿಕೊಂಡು ಫೋಸು ಕೊಟ್ಟಿದ್ದಾರೆ.

ಹಳದಿ ಬಣ್ಣದ ಸೀರೆ, ರವಿಕೆ ತೊಟ್ಟಿರುವ ಆಲಿಯಾ ಭಟ್, ಜಡೆಗೂ ಬಂಗಾರದ ಬಣ್ಣದ ಟೇಪು ಕಟ್ಟಿಕೊಂಡು ಫೋಸು ಕೊಟ್ಟಿದ್ದಾರೆ.

2 / 7
ಆಲಿಯಾ ಭಟ್ ಬಾಲಿವುಡ್​ನ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ದೀಪಿಕಾರನ್ನೂ ಹಿಂದಿಕ್ಕಿದ್ದಾರೆ ಆಲಿಯಾ.

ಆಲಿಯಾ ಭಟ್ ಬಾಲಿವುಡ್​ನ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ದೀಪಿಕಾರನ್ನೂ ಹಿಂದಿಕ್ಕಿದ್ದಾರೆ ಆಲಿಯಾ.

3 / 7
ಇತ್ತೀಚೆಗಷ್ಟೆ ಆಲಿಯಾ ಭಟ್​ಗೆ ನಟನೆಗೆ ರಾಷ್ಟ್ರಪ್ರಶಸ್ತಿಯೂ ಲಭಿಸಿದೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಕ್ಕೆ ಅವಾರ್ಡ್ ದೊರೆತಿದೆ.

ಇತ್ತೀಚೆಗಷ್ಟೆ ಆಲಿಯಾ ಭಟ್​ಗೆ ನಟನೆಗೆ ರಾಷ್ಟ್ರಪ್ರಶಸ್ತಿಯೂ ಲಭಿಸಿದೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಕ್ಕೆ ಅವಾರ್ಡ್ ದೊರೆತಿದೆ.

4 / 7
ಆಲಿಯಾ ಭಟ್ ಪ್ರಸ್ತುತ ಹಲವು ಸಿನಿಮಾಗಳನ್ನು ಕೈಯಲ್ಲಿ ಹಿಡಿದಿದ್ದಾರೆ. ಸ್ವಂತ ನಿರ್ಮಾಣವನ್ನೂ ಮಾಡುತ್ತಿದ್ದಾರೆ.

ಆಲಿಯಾ ಭಟ್ ಪ್ರಸ್ತುತ ಹಲವು ಸಿನಿಮಾಗಳನ್ನು ಕೈಯಲ್ಲಿ ಹಿಡಿದಿದ್ದಾರೆ. ಸ್ವಂತ ನಿರ್ಮಾಣವನ್ನೂ ಮಾಡುತ್ತಿದ್ದಾರೆ.

5 / 7
ಹೊಸದೊಂದು ಹಾಲಿವುಡ್​ ಸಿನಿಮಾದಲ್ಲಿಯೂ ಆಲಿಯಾ ಭಟ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಹೊಸದೊಂದು ಹಾಲಿವುಡ್​ ಸಿನಿಮಾದಲ್ಲಿಯೂ ಆಲಿಯಾ ಭಟ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

6 / 7
ಹೆಣ್ಣು ಮಗುವಿನ ತಾಯಿಯಾಗಿರುವ ಆಲಿಯಾ ಭಟ್, ತಾಯಿಯಾದ ಬಳಿಕವೇ ಹೆಚ್ಚು ಅವಕಾಶಗಳನ್ನು ಪಡೆಯುತ್ತಿದ್ದಾರೆ.

ಹೆಣ್ಣು ಮಗುವಿನ ತಾಯಿಯಾಗಿರುವ ಆಲಿಯಾ ಭಟ್, ತಾಯಿಯಾದ ಬಳಿಕವೇ ಹೆಚ್ಚು ಅವಕಾಶಗಳನ್ನು ಪಡೆಯುತ್ತಿದ್ದಾರೆ.

7 / 7
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ