ಬಂಗಾರದ ಬಣ್ಣದಲ್ಲಿ ಹೊಳೆದ ಬಾಲಿವುಡ್ ಕ್ವೀನ್ ಆಲಿಯಾ ಭಟ್

ಬಾಲಿವುಡ್ ನಟಿ ಆಲಿಯಾ ಭಟ್ ಬಂಗಾರದ ಬಣ್ಣದಲ್ಲಿ ಮಿಂಚಿದ್ದಾರೆ. ಹಳದಿ ಬಣ್ಣದ ಸೀರೆ, ರವಿಕೆ ತೊಟ್ಟಿರುವ ಆಲಿಯಾ ಭಟ್, ಜಡೆಗೂ ಬಂಗಾರದ ಬಣ್ಣದ ಟೇಪು ಕಟ್ಟಿಕೊಂಡು ಫೋಸು ಕೊಟ್ಟಿದ್ದಾರೆ.

|

Updated on: Dec 15, 2023 | 10:10 PM

ಬಾಲಿವುಡ್ ನಟಿ ಆಲಿಯಾ ಭಟ್ ಬಂಗಾರದ ಬಣ್ಣದಲ್ಲಿ ಮಿಂಚಿದ್ದಾರೆ.

ಬಾಲಿವುಡ್ ನಟಿ ಆಲಿಯಾ ಭಟ್ ಬಂಗಾರದ ಬಣ್ಣದಲ್ಲಿ ಮಿಂಚಿದ್ದಾರೆ.

1 / 7
ಹಳದಿ ಬಣ್ಣದ ಸೀರೆ, ರವಿಕೆ ತೊಟ್ಟಿರುವ ಆಲಿಯಾ ಭಟ್, ಜಡೆಗೂ ಬಂಗಾರದ ಬಣ್ಣದ ಟೇಪು ಕಟ್ಟಿಕೊಂಡು ಫೋಸು ಕೊಟ್ಟಿದ್ದಾರೆ.

ಹಳದಿ ಬಣ್ಣದ ಸೀರೆ, ರವಿಕೆ ತೊಟ್ಟಿರುವ ಆಲಿಯಾ ಭಟ್, ಜಡೆಗೂ ಬಂಗಾರದ ಬಣ್ಣದ ಟೇಪು ಕಟ್ಟಿಕೊಂಡು ಫೋಸು ಕೊಟ್ಟಿದ್ದಾರೆ.

2 / 7
ಆಲಿಯಾ ಭಟ್ ಬಾಲಿವುಡ್​ನ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ದೀಪಿಕಾರನ್ನೂ ಹಿಂದಿಕ್ಕಿದ್ದಾರೆ ಆಲಿಯಾ.

ಆಲಿಯಾ ಭಟ್ ಬಾಲಿವುಡ್​ನ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ದೀಪಿಕಾರನ್ನೂ ಹಿಂದಿಕ್ಕಿದ್ದಾರೆ ಆಲಿಯಾ.

3 / 7
ಇತ್ತೀಚೆಗಷ್ಟೆ ಆಲಿಯಾ ಭಟ್​ಗೆ ನಟನೆಗೆ ರಾಷ್ಟ್ರಪ್ರಶಸ್ತಿಯೂ ಲಭಿಸಿದೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಕ್ಕೆ ಅವಾರ್ಡ್ ದೊರೆತಿದೆ.

ಇತ್ತೀಚೆಗಷ್ಟೆ ಆಲಿಯಾ ಭಟ್​ಗೆ ನಟನೆಗೆ ರಾಷ್ಟ್ರಪ್ರಶಸ್ತಿಯೂ ಲಭಿಸಿದೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಕ್ಕೆ ಅವಾರ್ಡ್ ದೊರೆತಿದೆ.

4 / 7
ಆಲಿಯಾ ಭಟ್ ಪ್ರಸ್ತುತ ಹಲವು ಸಿನಿಮಾಗಳನ್ನು ಕೈಯಲ್ಲಿ ಹಿಡಿದಿದ್ದಾರೆ. ಸ್ವಂತ ನಿರ್ಮಾಣವನ್ನೂ ಮಾಡುತ್ತಿದ್ದಾರೆ.

ಆಲಿಯಾ ಭಟ್ ಪ್ರಸ್ತುತ ಹಲವು ಸಿನಿಮಾಗಳನ್ನು ಕೈಯಲ್ಲಿ ಹಿಡಿದಿದ್ದಾರೆ. ಸ್ವಂತ ನಿರ್ಮಾಣವನ್ನೂ ಮಾಡುತ್ತಿದ್ದಾರೆ.

5 / 7
ಹೊಸದೊಂದು ಹಾಲಿವುಡ್​ ಸಿನಿಮಾದಲ್ಲಿಯೂ ಆಲಿಯಾ ಭಟ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಹೊಸದೊಂದು ಹಾಲಿವುಡ್​ ಸಿನಿಮಾದಲ್ಲಿಯೂ ಆಲಿಯಾ ಭಟ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

6 / 7
ಹೆಣ್ಣು ಮಗುವಿನ ತಾಯಿಯಾಗಿರುವ ಆಲಿಯಾ ಭಟ್, ತಾಯಿಯಾದ ಬಳಿಕವೇ ಹೆಚ್ಚು ಅವಕಾಶಗಳನ್ನು ಪಡೆಯುತ್ತಿದ್ದಾರೆ.

ಹೆಣ್ಣು ಮಗುವಿನ ತಾಯಿಯಾಗಿರುವ ಆಲಿಯಾ ಭಟ್, ತಾಯಿಯಾದ ಬಳಿಕವೇ ಹೆಚ್ಚು ಅವಕಾಶಗಳನ್ನು ಪಡೆಯುತ್ತಿದ್ದಾರೆ.

7 / 7
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ