AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಫೋಟೋ ಹಂಚಿಕೊಂಡ ಆಲಿಯಾ ಭಟ್; ಗ್ಲಾಮರ್ ಕಡಿಮೆ ಆಗಿಲ್ಲ ಎಂದ ಫ್ಯಾನ್ಸ್​

ಮಗು ಜನಿಸಿದ ಕೆಲ ವಾರಗಳ ಬಳಿಕ ಆಲಿಯಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

TV9 Web
| Edited By: |

Updated on:Nov 22, 2022 | 2:05 PM

Share
ನಟಿ ಆಲಿಯಾ ಭಟ್ ಅವರಿಗೆ ಇತ್ತೀಚೆಗೆ ಹೆಣ್ಣು ಮಗು ಜನಿಸಿತ್ತು. ಈ ವಿಷಯವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದರು.

ನಟಿ ಆಲಿಯಾ ಭಟ್ ಅವರಿಗೆ ಇತ್ತೀಚೆಗೆ ಹೆಣ್ಣು ಮಗು ಜನಿಸಿತ್ತು. ಈ ವಿಷಯವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದರು.

1 / 5
ಮಗು ಜನಿಸಿದ ಕೆಲ ವಾರಗಳ ಬಳಿಕ ಆಲಿಯಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಮಗು ಜನಿಸಿದ ಕೆಲ ವಾರಗಳ ಬಳಿಕ ಆಲಿಯಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 5
ಆಲಿಯಾ ಭಟ್ ಅವರು ನಟನೆ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ಆಲಿಯಾ ಭಟ್ ಅವರು ನಟನೆ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

3 / 5
ಆಲಿಯಾ ಭಟ್ ಅವರು ಪ್ರಾಣಿ ಪ್ರೇಮಿ. ಮನೆಯಲ್ಲಿ ಬೆಕ್ಕು, ನಾಯಿ ಸಾಕಿದ್ದಾರೆ. ಅವುಗಳ ಫೋಟೋಗಳನ್ನೂ ಆಗಾಗ ಹಂಚಿಕೊಳ್ಳುತ್ತಾರೆ.

ಆಲಿಯಾ ಭಟ್ ಅವರು ಪ್ರಾಣಿ ಪ್ರೇಮಿ. ಮನೆಯಲ್ಲಿ ಬೆಕ್ಕು, ನಾಯಿ ಸಾಕಿದ್ದಾರೆ. ಅವುಗಳ ಫೋಟೋಗಳನ್ನೂ ಆಗಾಗ ಹಂಚಿಕೊಳ್ಳುತ್ತಾರೆ.

4 / 5
ರಣಬೀರ್ ಕಪೂರ್ ಅವರನ್ನು ಆಲಿಯಾ ಏಪ್ರಿಲ್​ನಲ್ಲಿ ಮದುವೆ ಆದರು. ಪತಿ ಜತೆ ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ.

ರಣಬೀರ್ ಕಪೂರ್ ಅವರನ್ನು ಆಲಿಯಾ ಏಪ್ರಿಲ್​ನಲ್ಲಿ ಮದುವೆ ಆದರು. ಪತಿ ಜತೆ ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ.

5 / 5

Published On - 1:30 pm, Tue, 22 November 22

ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು