AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಸಿಂಪಲ್ ಲುಕ್​ನಿಂದಲೇ ಅಭಿಮಾನಿಗಳ ಮನಗೆದ್ದ ಆಲಿಯಾ; ಇಲ್ಲಿವೆ ಫೋಟೋಗಳು

Alia Bhatt Photos: ಬಾಲಿವುಡ್ ಬೆಡಗಿ ಆಲಿಯಾ ಭಟ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್. ಸಿಂಪಲ್ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಅವರ ಚಿತ್ರಗಳು ಪ್ರಸ್ತುತ ವೈರಲ್ ಆಗಿದೆ. ಚಿತ್ರಗಳ ವಿಚಾರಕ್ಕೆ ಬಂದರೆ ಆಲಿಯಾ ಬತ್ತಳಿಕೆಯಲ್ಲಿ ಸದ್ಯ ಬಹುನಿರೀಕ್ಷಿತ 5 ಚಿತ್ರಗಳಿವೆ.

TV9 Web
| Edited By: |

Updated on: Jan 16, 2022 | 4:23 PM

Share
ಬಾಲಿವುಡ್ ತಾರೆ ಆಲಿಯಾ ಭಟ್ ತಮ್ಮ ಸಹಜ ಸೌಂದರ್ಯದಿಂದ ಅಪಾರ ಅಭಿಮಾನಿ ಬಳಗ ಸಂಪಾದಿಸಿದ್ದಾರೆ.

ಬಾಲಿವುಡ್ ತಾರೆ ಆಲಿಯಾ ಭಟ್ ತಮ್ಮ ಸಹಜ ಸೌಂದರ್ಯದಿಂದ ಅಪಾರ ಅಭಿಮಾನಿ ಬಳಗ ಸಂಪಾದಿಸಿದ್ದಾರೆ.

1 / 6
ಬಾಲಿವುಡ್​ನಲ್ಲಿ ಭದ್ರವಾಗಿ ನೆಲೆಯೂರಿರುವ ನಟಿ ಇದೀಗ ದಕ್ಷಿಣ ಭಾರತ ಚಿತ್ರರಂಗದಲ್ಲೂ ಖ್ಯಾತಿ ಹೆಚ್ಚಿಸಿಕೊಳ್ಳುತ್ತಿದ್ದಾರೆ.

ಬಾಲಿವುಡ್​ನಲ್ಲಿ ಭದ್ರವಾಗಿ ನೆಲೆಯೂರಿರುವ ನಟಿ ಇದೀಗ ದಕ್ಷಿಣ ಭಾರತ ಚಿತ್ರರಂಗದಲ್ಲೂ ಖ್ಯಾತಿ ಹೆಚ್ಚಿಸಿಕೊಳ್ಳುತ್ತಿದ್ದಾರೆ.

2 / 6
ಪ್ರಸ್ತುತ ಆಲಿಯಾ ಸಿಂಪಲ್ ದಿರಿಸಿನಲ್ಲಿ ಕಾಣಿಸಿಕೊಂಡು, ಮಸ್ತ್ ಪೋಸ್ ನೀಡಿರುವ ಚಿತ್ರಗಳು ವೈರಲ್ ಆಗಿವೆ.

ಪ್ರಸ್ತುತ ಆಲಿಯಾ ಸಿಂಪಲ್ ದಿರಿಸಿನಲ್ಲಿ ಕಾಣಿಸಿಕೊಂಡು, ಮಸ್ತ್ ಪೋಸ್ ನೀಡಿರುವ ಚಿತ್ರಗಳು ವೈರಲ್ ಆಗಿವೆ.

3 / 6
ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಭಟ್ ನಟನೆಯ ‘ಆರ್​ಆರ್​ಆರ್​’, ‘ಗಂಗೂಬಾಯಿ ಕಾಠಿಯಾವಾಡಿ’ ತೆರೆಕಾಣಲು ಸಿದ್ಧವಾಗಿದೆ. ಕೊರೊನಾ ಕಾರಣದಿಂದ ಚಿತ್ರದ ಬಿಡುಗಡೆ ತಡವಾಗಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಭಟ್ ನಟನೆಯ ‘ಆರ್​ಆರ್​ಆರ್​’, ‘ಗಂಗೂಬಾಯಿ ಕಾಠಿಯಾವಾಡಿ’ ತೆರೆಕಾಣಲು ಸಿದ್ಧವಾಗಿದೆ. ಕೊರೊನಾ ಕಾರಣದಿಂದ ಚಿತ್ರದ ಬಿಡುಗಡೆ ತಡವಾಗಿದೆ.

4 / 6
ಆಲಿಯಾ ಹಾಗೂ ಅವರ ಗೆಳೆಯ ರಣಬೀರ್ ಕಪೂರ್ ಮೊದಲ ಬಾರಿಗೆ ಜತೆಯಾಗಿ ಬಣ್ಣಹಚ್ಚುತ್ತಿರುವ ‘ಬ್ರಹ್ಮಾಸ್ತ್ರ’ದ ಕೆಲಸಗಳೂ ಸಾಗುತ್ತಿವೆ.

ಆಲಿಯಾ ಹಾಗೂ ಅವರ ಗೆಳೆಯ ರಣಬೀರ್ ಕಪೂರ್ ಮೊದಲ ಬಾರಿಗೆ ಜತೆಯಾಗಿ ಬಣ್ಣಹಚ್ಚುತ್ತಿರುವ ‘ಬ್ರಹ್ಮಾಸ್ತ್ರ’ದ ಕೆಲಸಗಳೂ ಸಾಗುತ್ತಿವೆ.

5 / 6
‘ಡಾರ್ಲಿಂಗ್ಸ್’, ‘ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ’ ಕೂಡ ಅವರ ಬತ್ತಳಿಕೆಯಲ್ಲಿವೆ.

‘ಡಾರ್ಲಿಂಗ್ಸ್’, ‘ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ’ ಕೂಡ ಅವರ ಬತ್ತಳಿಕೆಯಲ್ಲಿವೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ