AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಸಿಂಪಲ್ ಲುಕ್​ನಿಂದಲೇ ಅಭಿಮಾನಿಗಳ ಮನಗೆದ್ದ ಆಲಿಯಾ; ಇಲ್ಲಿವೆ ಫೋಟೋಗಳು

Alia Bhatt Photos: ಬಾಲಿವುಡ್ ಬೆಡಗಿ ಆಲಿಯಾ ಭಟ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್. ಸಿಂಪಲ್ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಅವರ ಚಿತ್ರಗಳು ಪ್ರಸ್ತುತ ವೈರಲ್ ಆಗಿದೆ. ಚಿತ್ರಗಳ ವಿಚಾರಕ್ಕೆ ಬಂದರೆ ಆಲಿಯಾ ಬತ್ತಳಿಕೆಯಲ್ಲಿ ಸದ್ಯ ಬಹುನಿರೀಕ್ಷಿತ 5 ಚಿತ್ರಗಳಿವೆ.

TV9 Web
| Edited By: |

Updated on: Jan 16, 2022 | 4:23 PM

Share
ಬಾಲಿವುಡ್ ತಾರೆ ಆಲಿಯಾ ಭಟ್ ತಮ್ಮ ಸಹಜ ಸೌಂದರ್ಯದಿಂದ ಅಪಾರ ಅಭಿಮಾನಿ ಬಳಗ ಸಂಪಾದಿಸಿದ್ದಾರೆ.

ಬಾಲಿವುಡ್ ತಾರೆ ಆಲಿಯಾ ಭಟ್ ತಮ್ಮ ಸಹಜ ಸೌಂದರ್ಯದಿಂದ ಅಪಾರ ಅಭಿಮಾನಿ ಬಳಗ ಸಂಪಾದಿಸಿದ್ದಾರೆ.

1 / 6
ಬಾಲಿವುಡ್​ನಲ್ಲಿ ಭದ್ರವಾಗಿ ನೆಲೆಯೂರಿರುವ ನಟಿ ಇದೀಗ ದಕ್ಷಿಣ ಭಾರತ ಚಿತ್ರರಂಗದಲ್ಲೂ ಖ್ಯಾತಿ ಹೆಚ್ಚಿಸಿಕೊಳ್ಳುತ್ತಿದ್ದಾರೆ.

ಬಾಲಿವುಡ್​ನಲ್ಲಿ ಭದ್ರವಾಗಿ ನೆಲೆಯೂರಿರುವ ನಟಿ ಇದೀಗ ದಕ್ಷಿಣ ಭಾರತ ಚಿತ್ರರಂಗದಲ್ಲೂ ಖ್ಯಾತಿ ಹೆಚ್ಚಿಸಿಕೊಳ್ಳುತ್ತಿದ್ದಾರೆ.

2 / 6
ಪ್ರಸ್ತುತ ಆಲಿಯಾ ಸಿಂಪಲ್ ದಿರಿಸಿನಲ್ಲಿ ಕಾಣಿಸಿಕೊಂಡು, ಮಸ್ತ್ ಪೋಸ್ ನೀಡಿರುವ ಚಿತ್ರಗಳು ವೈರಲ್ ಆಗಿವೆ.

ಪ್ರಸ್ತುತ ಆಲಿಯಾ ಸಿಂಪಲ್ ದಿರಿಸಿನಲ್ಲಿ ಕಾಣಿಸಿಕೊಂಡು, ಮಸ್ತ್ ಪೋಸ್ ನೀಡಿರುವ ಚಿತ್ರಗಳು ವೈರಲ್ ಆಗಿವೆ.

3 / 6
ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಭಟ್ ನಟನೆಯ ‘ಆರ್​ಆರ್​ಆರ್​’, ‘ಗಂಗೂಬಾಯಿ ಕಾಠಿಯಾವಾಡಿ’ ತೆರೆಕಾಣಲು ಸಿದ್ಧವಾಗಿದೆ. ಕೊರೊನಾ ಕಾರಣದಿಂದ ಚಿತ್ರದ ಬಿಡುಗಡೆ ತಡವಾಗಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಭಟ್ ನಟನೆಯ ‘ಆರ್​ಆರ್​ಆರ್​’, ‘ಗಂಗೂಬಾಯಿ ಕಾಠಿಯಾವಾಡಿ’ ತೆರೆಕಾಣಲು ಸಿದ್ಧವಾಗಿದೆ. ಕೊರೊನಾ ಕಾರಣದಿಂದ ಚಿತ್ರದ ಬಿಡುಗಡೆ ತಡವಾಗಿದೆ.

4 / 6
ಆಲಿಯಾ ಹಾಗೂ ಅವರ ಗೆಳೆಯ ರಣಬೀರ್ ಕಪೂರ್ ಮೊದಲ ಬಾರಿಗೆ ಜತೆಯಾಗಿ ಬಣ್ಣಹಚ್ಚುತ್ತಿರುವ ‘ಬ್ರಹ್ಮಾಸ್ತ್ರ’ದ ಕೆಲಸಗಳೂ ಸಾಗುತ್ತಿವೆ.

ಆಲಿಯಾ ಹಾಗೂ ಅವರ ಗೆಳೆಯ ರಣಬೀರ್ ಕಪೂರ್ ಮೊದಲ ಬಾರಿಗೆ ಜತೆಯಾಗಿ ಬಣ್ಣಹಚ್ಚುತ್ತಿರುವ ‘ಬ್ರಹ್ಮಾಸ್ತ್ರ’ದ ಕೆಲಸಗಳೂ ಸಾಗುತ್ತಿವೆ.

5 / 6
‘ಡಾರ್ಲಿಂಗ್ಸ್’, ‘ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ’ ಕೂಡ ಅವರ ಬತ್ತಳಿಕೆಯಲ್ಲಿವೆ.

‘ಡಾರ್ಲಿಂಗ್ಸ್’, ‘ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ’ ಕೂಡ ಅವರ ಬತ್ತಳಿಕೆಯಲ್ಲಿವೆ.

6 / 6
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು