AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಸಿಂಪಲ್ ಲುಕ್​ನಿಂದಲೇ ಅಭಿಮಾನಿಗಳ ಮನಗೆದ್ದ ಆಲಿಯಾ; ಇಲ್ಲಿವೆ ಫೋಟೋಗಳು

Alia Bhatt Photos: ಬಾಲಿವುಡ್ ಬೆಡಗಿ ಆಲಿಯಾ ಭಟ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್. ಸಿಂಪಲ್ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಅವರ ಚಿತ್ರಗಳು ಪ್ರಸ್ತುತ ವೈರಲ್ ಆಗಿದೆ. ಚಿತ್ರಗಳ ವಿಚಾರಕ್ಕೆ ಬಂದರೆ ಆಲಿಯಾ ಬತ್ತಳಿಕೆಯಲ್ಲಿ ಸದ್ಯ ಬಹುನಿರೀಕ್ಷಿತ 5 ಚಿತ್ರಗಳಿವೆ.

TV9 Web
| Edited By: |

Updated on: Jan 16, 2022 | 4:23 PM

Share
ಬಾಲಿವುಡ್ ತಾರೆ ಆಲಿಯಾ ಭಟ್ ತಮ್ಮ ಸಹಜ ಸೌಂದರ್ಯದಿಂದ ಅಪಾರ ಅಭಿಮಾನಿ ಬಳಗ ಸಂಪಾದಿಸಿದ್ದಾರೆ.

ಬಾಲಿವುಡ್ ತಾರೆ ಆಲಿಯಾ ಭಟ್ ತಮ್ಮ ಸಹಜ ಸೌಂದರ್ಯದಿಂದ ಅಪಾರ ಅಭಿಮಾನಿ ಬಳಗ ಸಂಪಾದಿಸಿದ್ದಾರೆ.

1 / 6
ಬಾಲಿವುಡ್​ನಲ್ಲಿ ಭದ್ರವಾಗಿ ನೆಲೆಯೂರಿರುವ ನಟಿ ಇದೀಗ ದಕ್ಷಿಣ ಭಾರತ ಚಿತ್ರರಂಗದಲ್ಲೂ ಖ್ಯಾತಿ ಹೆಚ್ಚಿಸಿಕೊಳ್ಳುತ್ತಿದ್ದಾರೆ.

ಬಾಲಿವುಡ್​ನಲ್ಲಿ ಭದ್ರವಾಗಿ ನೆಲೆಯೂರಿರುವ ನಟಿ ಇದೀಗ ದಕ್ಷಿಣ ಭಾರತ ಚಿತ್ರರಂಗದಲ್ಲೂ ಖ್ಯಾತಿ ಹೆಚ್ಚಿಸಿಕೊಳ್ಳುತ್ತಿದ್ದಾರೆ.

2 / 6
ಪ್ರಸ್ತುತ ಆಲಿಯಾ ಸಿಂಪಲ್ ದಿರಿಸಿನಲ್ಲಿ ಕಾಣಿಸಿಕೊಂಡು, ಮಸ್ತ್ ಪೋಸ್ ನೀಡಿರುವ ಚಿತ್ರಗಳು ವೈರಲ್ ಆಗಿವೆ.

ಪ್ರಸ್ತುತ ಆಲಿಯಾ ಸಿಂಪಲ್ ದಿರಿಸಿನಲ್ಲಿ ಕಾಣಿಸಿಕೊಂಡು, ಮಸ್ತ್ ಪೋಸ್ ನೀಡಿರುವ ಚಿತ್ರಗಳು ವೈರಲ್ ಆಗಿವೆ.

3 / 6
ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಭಟ್ ನಟನೆಯ ‘ಆರ್​ಆರ್​ಆರ್​’, ‘ಗಂಗೂಬಾಯಿ ಕಾಠಿಯಾವಾಡಿ’ ತೆರೆಕಾಣಲು ಸಿದ್ಧವಾಗಿದೆ. ಕೊರೊನಾ ಕಾರಣದಿಂದ ಚಿತ್ರದ ಬಿಡುಗಡೆ ತಡವಾಗಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಭಟ್ ನಟನೆಯ ‘ಆರ್​ಆರ್​ಆರ್​’, ‘ಗಂಗೂಬಾಯಿ ಕಾಠಿಯಾವಾಡಿ’ ತೆರೆಕಾಣಲು ಸಿದ್ಧವಾಗಿದೆ. ಕೊರೊನಾ ಕಾರಣದಿಂದ ಚಿತ್ರದ ಬಿಡುಗಡೆ ತಡವಾಗಿದೆ.

4 / 6
ಆಲಿಯಾ ಹಾಗೂ ಅವರ ಗೆಳೆಯ ರಣಬೀರ್ ಕಪೂರ್ ಮೊದಲ ಬಾರಿಗೆ ಜತೆಯಾಗಿ ಬಣ್ಣಹಚ್ಚುತ್ತಿರುವ ‘ಬ್ರಹ್ಮಾಸ್ತ್ರ’ದ ಕೆಲಸಗಳೂ ಸಾಗುತ್ತಿವೆ.

ಆಲಿಯಾ ಹಾಗೂ ಅವರ ಗೆಳೆಯ ರಣಬೀರ್ ಕಪೂರ್ ಮೊದಲ ಬಾರಿಗೆ ಜತೆಯಾಗಿ ಬಣ್ಣಹಚ್ಚುತ್ತಿರುವ ‘ಬ್ರಹ್ಮಾಸ್ತ್ರ’ದ ಕೆಲಸಗಳೂ ಸಾಗುತ್ತಿವೆ.

5 / 6
‘ಡಾರ್ಲಿಂಗ್ಸ್’, ‘ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ’ ಕೂಡ ಅವರ ಬತ್ತಳಿಕೆಯಲ್ಲಿವೆ.

‘ಡಾರ್ಲಿಂಗ್ಸ್’, ‘ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ’ ಕೂಡ ಅವರ ಬತ್ತಳಿಕೆಯಲ್ಲಿವೆ.

6 / 6
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ