Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt Wedding Photos: ಆಲಿಯಾ ಭಟ್-ರಣಬೀರ್ ಕಪೂರ್ ಮದುವೆ ಫೋಟೋ ಗ್ಯಾಲರಿ

ಬಾಲಿವುಡ್ ಜೋಡಿಯ ಈ ಮದುವೆ ರಣಬೀರ್ ಕಪೂರ್ ಅವರ ಮುಂಬೈ ನಿವಾಸದಲ್ಲಿ ನಡೆದಿದೆ. ಆಪ್ತರು ಮಾತ್ರ ಈ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ. ನೀತು ಕಪೂರ್, ಕರೀನಾ ಕಪೂರ್, ಕರಿಶ್ಮಾ ಕಪೂರ್​, ಆಲಿಯಾ ಮೆಂಟರ್, ನಿರ್ಮಾಪಕ ಕರಣ್ ಜೋಹರ್ ಸೇರಿ ಕೆಲವೇ ಕೆಲವು ಮಂದಿ ಈ ಮದುವೆಗೆ ಸಾಕ್ಷಿ ಆದರು

TV9 Web
| Updated By: ಮದನ್​ ಕುಮಾರ್​

Updated on: Apr 15, 2022 | 7:11 AM

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಮದುವೆ ವಿಚಾರ ಈ ಮೊದಲಿನಿಂದಲೂ ಚರ್ಚೆ ಆಗುತ್ತಿದ್ದ ವಿಚಾರ. ಇವರು ಪ್ರೀತಿಯಲ್ಲಿ ಬಿದ್ದು ಹಲವು ವರ್ಷಗಳೇ ಕಳೆದಿವೆ. 2019ರಿಂದ ಈಚೆಗೆ ಇವರ ಮದುವೆ ವಿಚಾರ ಹೆಚ್ಚು ಚರ್ಚೆ ಆಗುತ್ತಿತ್ತು.

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಮದುವೆ ವಿಚಾರ ಈ ಮೊದಲಿನಿಂದಲೂ ಚರ್ಚೆ ಆಗುತ್ತಿದ್ದ ವಿಚಾರ. ಇವರು ಪ್ರೀತಿಯಲ್ಲಿ ಬಿದ್ದು ಹಲವು ವರ್ಷಗಳೇ ಕಳೆದಿವೆ. 2019ರಿಂದ ಈಚೆಗೆ ಇವರ ಮದುವೆ ವಿಚಾರ ಹೆಚ್ಚು ಚರ್ಚೆ ಆಗುತ್ತಿತ್ತು.

1 / 8
ವಿವಾಹ ವಿಚಾರದಲ್ಲಿ ಈ ದಂಪತಿ ಗುಟ್ಟು ಕಾಯ್ದುಕೊಂಡಿದ್ದರು. ಇನ್​ಸ್ಟಾಗ್ರಾಮ್​ನಲ್ಲಿಫೋಟೋ ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ಆಲಿಯಾ ಭಟ್ ಅಧಿಕೃತ ಮಾಡಿದ್ದಾರೆ.

ವಿವಾಹ ವಿಚಾರದಲ್ಲಿ ಈ ದಂಪತಿ ಗುಟ್ಟು ಕಾಯ್ದುಕೊಂಡಿದ್ದರು. ಇನ್​ಸ್ಟಾಗ್ರಾಮ್​ನಲ್ಲಿಫೋಟೋ ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ಆಲಿಯಾ ಭಟ್ ಅಧಿಕೃತ ಮಾಡಿದ್ದಾರೆ.

2 / 8
ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ದಂಪತಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಶುಭಕೋರುತ್ತಿದ್ದಾರೆ.

ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ದಂಪತಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಶುಭಕೋರುತ್ತಿದ್ದಾರೆ.

3 / 8
ಆಲಿಯಾಗೆ ಚಿಕ್ಕ ವಯಸ್ಸಿನಿಂದಲೇ ರಣಬೀರ್ ಕಪೂರ್ ಅವರ ಮೇಲೆ ಕ್ರಶ್ ಇತ್ತು. ಹೀಗಿರುವಾಗಲೇ ಇಬ್ಬರೂ ಜತೆಯಾಗಿ ನಟಿಸುವ ಅವಕಾಶ ಸಿಕ್ಕಿತ್ತು. ಆ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೀತಿ ಮೊಳೆತಿದೆ. ಈಗ ಇಬ್ಬರೂ ಮದುವೆ ಆಗಿ ಹೊಸ ಬದುಕು ಆರಂಭಿಸಿದ್ದಾರೆ.

ಆಲಿಯಾಗೆ ಚಿಕ್ಕ ವಯಸ್ಸಿನಿಂದಲೇ ರಣಬೀರ್ ಕಪೂರ್ ಅವರ ಮೇಲೆ ಕ್ರಶ್ ಇತ್ತು. ಹೀಗಿರುವಾಗಲೇ ಇಬ್ಬರೂ ಜತೆಯಾಗಿ ನಟಿಸುವ ಅವಕಾಶ ಸಿಕ್ಕಿತ್ತು. ಆ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೀತಿ ಮೊಳೆತಿದೆ. ಈಗ ಇಬ್ಬರೂ ಮದುವೆ ಆಗಿ ಹೊಸ ಬದುಕು ಆರಂಭಿಸಿದ್ದಾರೆ.

4 / 8
ಬಾಲಿವುಡ್ ಜೋಡಿಯ ಈ ಮದುವೆ ರಣಬೀರ್ ಕಪೂರ್ ಅವರ ಮುಂಬೈ ನಿವಾಸದಲ್ಲಿ ನಡೆದಿದೆ. ಆಪ್ತರು ಮಾತ್ರ ಈ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ.

ಬಾಲಿವುಡ್ ಜೋಡಿಯ ಈ ಮದುವೆ ರಣಬೀರ್ ಕಪೂರ್ ಅವರ ಮುಂಬೈ ನಿವಾಸದಲ್ಲಿ ನಡೆದಿದೆ. ಆಪ್ತರು ಮಾತ್ರ ಈ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ.

5 / 8
ನೀತು ಕಪೂರ್, ಕರೀನಾ ಕಪೂರ್, ಕರಿಶ್ಮಾ ಕಪೂರ್​, ಆಲಿಯಾ ಮೆಂಟರ್, ನಿರ್ಮಾಪಕ ಕರಣ್ ಜೋಹರ್ ಸೇರಿ ಕೆಲವೇ ಕೆಲವು ಮಂದಿ ಈ ಮದುವೆಗೆ ಸಾಕ್ಷಿ ಆದರು. ಆಲಿಯಾ ಮದುವೆಯಲ್ಲಿ ಕರಣ್ ಜೋಹರ್ ಅವರು ಕಣ್ಣೀರು ಹಾಕುತ್ತಿರುವ ವಿಡಿಯೋ ವೈರಲ್ ಆಗಿದೆ.

ನೀತು ಕಪೂರ್, ಕರೀನಾ ಕಪೂರ್, ಕರಿಶ್ಮಾ ಕಪೂರ್​, ಆಲಿಯಾ ಮೆಂಟರ್, ನಿರ್ಮಾಪಕ ಕರಣ್ ಜೋಹರ್ ಸೇರಿ ಕೆಲವೇ ಕೆಲವು ಮಂದಿ ಈ ಮದುವೆಗೆ ಸಾಕ್ಷಿ ಆದರು. ಆಲಿಯಾ ಮದುವೆಯಲ್ಲಿ ಕರಣ್ ಜೋಹರ್ ಅವರು ಕಣ್ಣೀರು ಹಾಕುತ್ತಿರುವ ವಿಡಿಯೋ ವೈರಲ್ ಆಗಿದೆ.

6 / 8
ವಿವಾಹ ಕಾರ್ಯದ 8 ಫೋಟೋಗಳನ್ನು ಆಲಿಯಾ ಹಂಚಿಕೊಂಡಿದ್ದಾರೆ. ಇದಕ್ಕೆ ಚೆಂದದ ಕ್ಯಾಪ್ಶನ್ ನೀಡಿದ್ದಾರೆ. ‘ಕುಟುಂಬದವರು, ಗೆಳಯರ ಸಮ್ಮುಖದಲ್ಲಿ, ನಮ್ಮದೇ ಮನೆಯಲ್ಲಿ, ನಮ್ಮ ನೆಚ್ಚಿನ ಸ್ಥಳದಲ್ಲಿ, ನಮ್ಮ ಸಂಬಂಧವನ್ನು ಐದು ವರ್ಷ ಕಳೆದ ಬಾಲ್ಕನಿಯಲ್ಲಿ, ನಾವು ಮದುವೆ ಆದೆವು’ ಎಂದು ಆಲಿಯಾ ಬರೆದುಕೊಂಡಿದ್ದಾರೆ.

ವಿವಾಹ ಕಾರ್ಯದ 8 ಫೋಟೋಗಳನ್ನು ಆಲಿಯಾ ಹಂಚಿಕೊಂಡಿದ್ದಾರೆ. ಇದಕ್ಕೆ ಚೆಂದದ ಕ್ಯಾಪ್ಶನ್ ನೀಡಿದ್ದಾರೆ. ‘ಕುಟುಂಬದವರು, ಗೆಳಯರ ಸಮ್ಮುಖದಲ್ಲಿ, ನಮ್ಮದೇ ಮನೆಯಲ್ಲಿ, ನಮ್ಮ ನೆಚ್ಚಿನ ಸ್ಥಳದಲ್ಲಿ, ನಮ್ಮ ಸಂಬಂಧವನ್ನು ಐದು ವರ್ಷ ಕಳೆದ ಬಾಲ್ಕನಿಯಲ್ಲಿ, ನಾವು ಮದುವೆ ಆದೆವು’ ಎಂದು ಆಲಿಯಾ ಬರೆದುಕೊಂಡಿದ್ದಾರೆ.

7 / 8
ಕಳೆದ ವರ್ಷಾಂತ್ಯಕ್ಕೆ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ನೆರವೇರಿತ್ತು. ಈ ಮದುವೆಯಲ್ಲಿ ಮೊಬೈಲ್​ನಲ್ಲಿ ಫೋಟೋ ತೆಗೆಯಲು ಅವಕಾಶ ಇರಲಿಲ್ಲ. ಆದರೆ, ಆಲಿಯಾ ಮದುವೆಯಲ್ಲಿ ಆ ರೀತಿ ಇರಲಿಲ್ಲ ಎನ್ನಲಾಗುತ್ತಿದೆ. ಇವರು ಮದುವೆ ಆಗುತ್ತಿರುವ ವಿಡಿಯೋಗಳು ಅವರ ಫ್ಯಾನ್​ ಪೇಜ್​ಗಳಲ್ಲಿ ವೈರಲ್ ಆಗಿದೆ.

ಕಳೆದ ವರ್ಷಾಂತ್ಯಕ್ಕೆ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ನೆರವೇರಿತ್ತು. ಈ ಮದುವೆಯಲ್ಲಿ ಮೊಬೈಲ್​ನಲ್ಲಿ ಫೋಟೋ ತೆಗೆಯಲು ಅವಕಾಶ ಇರಲಿಲ್ಲ. ಆದರೆ, ಆಲಿಯಾ ಮದುವೆಯಲ್ಲಿ ಆ ರೀತಿ ಇರಲಿಲ್ಲ ಎನ್ನಲಾಗುತ್ತಿದೆ. ಇವರು ಮದುವೆ ಆಗುತ್ತಿರುವ ವಿಡಿಯೋಗಳು ಅವರ ಫ್ಯಾನ್​ ಪೇಜ್​ಗಳಲ್ಲಿ ವೈರಲ್ ಆಗಿದೆ.

8 / 8
Follow us
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು