ತಾಂಜಾನಿಯಾದಲ್ಲಿ ಅಲ್ಲು ಅರ್ಜುನ್ ಫ್ಯಾಮಿಲಿ; ನ್ಯಾಷನಲ್​ ಪಾರ್ಕ್​ನಲ್ಲಿ ಪೋಸ್ ನೀಡಿದ ಕುಟುಂಬ

ತಾಂಜಾನಿಯಾದಲ್ಲಿರುವ ನ್ಯಾಷನಲ್​ ಪಾರ್ಕ್​ ಒಂದಕ್ಕೆ ಅಲ್ಲು ಅರ್ಜುನ್ ಕುಟುಂಬ ಭೇಟಿ ನೀಡಿದೆ. ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಅವರು ಇನ್​ಸ್ಟಾಗ್ರಾಮ್​ ಹಾಲಿಡೇ ಎಂಜಾಯ್ ಮಾಡುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅಲ್ಲು ಅರ್ಜುನ್​, ಸ್ನೇಹಾ ರೆಡ್ಡಿ, ಮಕ್ಕಳಾದ ಅಲ್ಲು ಆರ್ಯನ್​ ಹಾಗೂ ಅಲ್ಲು ಅರ್ಹ ಗಮನ ಸೆಳೆಯುತ್ತಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on: Jul 05, 2022 | 6:37 PM

ಅಲ್ಲು ಅರ್ಜುನ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ‘ಪುಷ್ಪ’ ಸಿನಿಮಾ ಗೆದ್ದು ಬೀಗಿದ ನಂತರ ಅವರು ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಮೇ ತಿಂಗಳಲ್ಲಿ ಅವರು ಲಂಡನ್​ಗೆ ತೆರಳಿದ್ದರು. ಈಗ ತಾಂಜಾನಿಯಾಗೆ ಹಾರಿದ್ದಾರೆ.

ಅಲ್ಲು ಅರ್ಜುನ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ‘ಪುಷ್ಪ’ ಸಿನಿಮಾ ಗೆದ್ದು ಬೀಗಿದ ನಂತರ ಅವರು ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಮೇ ತಿಂಗಳಲ್ಲಿ ಅವರು ಲಂಡನ್​ಗೆ ತೆರಳಿದ್ದರು. ಈಗ ತಾಂಜಾನಿಯಾಗೆ ಹಾರಿದ್ದಾರೆ.

1 / 5
ತಾಂಜಾನಿಯಾದಲ್ಲಿರುವ ನ್ಯಾಷನಲ್​ ಪಾರ್ಕ್​ ಒಂದಕ್ಕೆ ಅಲ್ಲು ಅರ್ಜುನ್ ಕುಟುಂಬ ಭೇಟಿ ನೀಡಿದೆ. ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಅವರು ಇನ್​ಸ್ಟಾಗ್ರಾಮ್​ ಹಾಲಿಡೇ ಎಂಜಾಯ್ ಮಾಡುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅಲ್ಲು ಅರ್ಜುನ್​, ಸ್ನೇಹಾ ರೆಡ್ಡಿ, ಮಕ್ಕಳಾದ ಅಲ್ಲು ಆರ್ಯನ್​ ಹಾಗೂ ಅಲ್ಲು ಅರ್ಹ ಗಮನ ಸೆಳೆಯುತ್ತಿದ್ದಾರೆ.

ತಾಂಜಾನಿಯಾದಲ್ಲಿರುವ ನ್ಯಾಷನಲ್​ ಪಾರ್ಕ್​ ಒಂದಕ್ಕೆ ಅಲ್ಲು ಅರ್ಜುನ್ ಕುಟುಂಬ ಭೇಟಿ ನೀಡಿದೆ. ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಅವರು ಇನ್​ಸ್ಟಾಗ್ರಾಮ್​ ಹಾಲಿಡೇ ಎಂಜಾಯ್ ಮಾಡುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅಲ್ಲು ಅರ್ಜುನ್​, ಸ್ನೇಹಾ ರೆಡ್ಡಿ, ಮಕ್ಕಳಾದ ಅಲ್ಲು ಆರ್ಯನ್​ ಹಾಗೂ ಅಲ್ಲು ಅರ್ಹ ಗಮನ ಸೆಳೆಯುತ್ತಿದ್ದಾರೆ.

2 / 5
ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಫ್ಯಾನ್ಸ್​ ಇದಕ್ಕೆ ಲೈಕ್ಸ್ ಒತ್ತುತ್ತಿದ್ದಾರೆ. ಈ ಮೊದಲು ಕೂಡ ಸ್ನೇಹಾ ರೆಡ್ಡಿ ಹಲವು ಫೋಟೋಗಳನ್ನು ಹಂಚಿಕೊಂಡಿದ್ದರು.

ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಫ್ಯಾನ್ಸ್​ ಇದಕ್ಕೆ ಲೈಕ್ಸ್ ಒತ್ತುತ್ತಿದ್ದಾರೆ. ಈ ಮೊದಲು ಕೂಡ ಸ್ನೇಹಾ ರೆಡ್ಡಿ ಹಲವು ಫೋಟೋಗಳನ್ನು ಹಂಚಿಕೊಂಡಿದ್ದರು.

3 / 5
ಅಲ್ಲು ಅರ್ಜುನ್ ಅವರು ಏಪ್ರಿಲ್ 8ರಂದು ಬರ್ತ್​ಡೇ ಆಚರಿಸಿಕೊಂಡರು. ಅವರಿಗೆ ಈಗ 40 ವರ್ಷ ವಯಸ್ಸು. ಯುರೋಪ್​ ಖಂಡಕ್ಕೆ ತೆರಳಿ ಅದ್ದೂರಿ ಬರ್ತ್​ಡೇ ಆಚರಿಸಿಕೊಂಡಿದ್ದರು. ಇದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಅಲ್ಲು ಅರ್ಜುನ್ ಅವರು ಏಪ್ರಿಲ್ 8ರಂದು ಬರ್ತ್​ಡೇ ಆಚರಿಸಿಕೊಂಡರು. ಅವರಿಗೆ ಈಗ 40 ವರ್ಷ ವಯಸ್ಸು. ಯುರೋಪ್​ ಖಂಡಕ್ಕೆ ತೆರಳಿ ಅದ್ದೂರಿ ಬರ್ತ್​ಡೇ ಆಚರಿಸಿಕೊಂಡಿದ್ದರು. ಇದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

4 / 5
‘ಪುಷ್ಪ 2’ ಚಿತ್ರದ ಕೆಲಸಗಳು ಇನ್ನಷ್ಟೇ ಆರಂಭಗೊಳ್ಳಬೇಕಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

‘ಪುಷ್ಪ 2’ ಚಿತ್ರದ ಕೆಲಸಗಳು ಇನ್ನಷ್ಟೇ ಆರಂಭಗೊಳ್ಳಬೇಕಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

5 / 5
Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್