AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ ಜನ್ಮದಿನ: ಟಾಲಿವುಡ್​ ಸ್ಟಾರ್​ ನಟನ ಬಗ್ಗೆ ಇಲ್ಲಿವೆ 5 ವಿಶೇಷ ಮಾಹಿತಿ

Allu Arjun Birthday: ನಟ ಅಲ್ಲು ಅರ್ಜುನ್​ ಅವರಿಗೆ ಇಂದು (ಏ.8) ಜನ್ಮದಿನದ ಸಂಭ್ರಮ. ಅವರಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಅಲ್ಲು ಅರ್ಜುನ್​ ಕುರಿತ ಕೆಲವು ಸ್ಪೆಷಲ್​ ಮಾಹಿತಿ ಇಲ್ಲಿದೆ..

TV9 Web
| Edited By: |

Updated on: Apr 08, 2022 | 12:12 PM

Share
ಈಗ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸೂಪರ್​ ಸ್ಟಾರ್​ ಆಗಿ ಮಿಂಚುತ್ತಿರುವ ಅಲ್ಲು ಅರ್ಜುನ್​ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳ ಅನುಭವ ಹೊಂದಿದ್ದಾರೆ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದು ಬಾಲನಟನಾಗಿ. 1985ರಲ್ಲಿ ‘ವಿಜೇತ’ ಸಿನಿಮಾದಲ್ಲಿ ನಟಿಸಿದಾಗ ಅಲ್ಲು ಅರ್ಜುನ್​ ಅವರಿಗೆ ಕೇವಲ 4 ವರ್ಷ. ಬಳಿಕ ಅವರು ‘ಸ್ವಾತಿ ಮುತ್ಯಂ’ ಚಿತ್ರದಲ್ಲೂ ನಟಿಸಿದರು.

Allu Arjun Birthday: Pushpa Actor Allu Arjun five lesser-known facts

1 / 5
ಚಿರಂಜೀವಿ ನಟನೆಯ ‘ಡ್ಯಾಡಿ’ ಸಿನಿಮಾ 2001ರಲ್ಲಿ ತೆರೆಕಂಡಿತು. ಆ ಚಿತ್ರದ ಒಂದು ದೃಶ್ಯದಲ್ಲಿ ಅಲ್ಲು ಅರ್ಜುನ್​ ಅವರು ಕಾಣಿಸಿಕೊಂಡಿದ್ದರು. ಸೂಪರ್​ ಆಗಿ ಡ್ಯಾನ್ಸ್ ಮಾಡುವ ಮೂಲಕ ಅವರು ಗಮನ ಸೆಳೆದಿದ್ದರು. ಅವರು ಇಂದು ಟಾಲಿವುಡ್​ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಸ್ಟಾರ್​ ಆಗಿ ಬೆಳೆದಿದ್ದಾರೆ.

Allu Arjun Birthday: Pushpa Actor Allu Arjun five lesser-known facts

2 / 5
ಫೋರ್ಬ್ಸ್​ ಇಂಡಿಯಾ ಬಿಡುಗಡೆ ಮಾಡಿದ ಟಾಪ್​ 100 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಲ್ಲು ಅರ್ಜುನ್​ ಹೆಸರು ಕೂಡ ಇದೆ. 2014ರಿಂದ ಈಚೆಗೆ ಹಲವು ಬಾರಿ ಅವರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುವ ಅವರು ಭಾರತದ ಶ್ರೀಮಂತ ನಟರಲ್ಲಿ ಒಬ್ಬರಾಗಿದ್ದಾರೆ.

ಫೋರ್ಬ್ಸ್​ ಇಂಡಿಯಾ ಬಿಡುಗಡೆ ಮಾಡಿದ ಟಾಪ್​ 100 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಲ್ಲು ಅರ್ಜುನ್​ ಹೆಸರು ಕೂಡ ಇದೆ. 2014ರಿಂದ ಈಚೆಗೆ ಹಲವು ಬಾರಿ ಅವರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುವ ಅವರು ಭಾರತದ ಶ್ರೀಮಂತ ನಟರಲ್ಲಿ ಒಬ್ಬರಾಗಿದ್ದಾರೆ.

3 / 5
ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾ 100 ಕೋಟಿ ರೂಪಾಯಿ ಗಳಿಸಿ ಬೀಗಿತು. ಅದಕ್ಕೂ ಮುನ್ನ ಅವರ ಕೆಲವು ಸಿನಿಮಾಗಳು ಈ ಸಾಧನೆ ಮಾಡಿದ್ದವು. 2014ರಲ್ಲಿ ‘ರೇಸು ಗುರ‍್ರಂ’ ಕೂಡ ಶತಕೋಟಿ ರೂಪಾಯಿ ಗಳಿಸಿತ್ತು. ‘ಸರೈನೋಡು’, ‘ದುವ್ವಡ ಜಗನ್ನಾಥಂ’ ಹಾಗೂ ‘ಅಲಾ ವೈಕುಂಟಪುರಮುಲೋ’ ಸಿನಿಮಾಗಳು ಕೂಡ 100 ಕೋಟಿ ರೂ. ಕಲೆಕ್ಷನ್​ ಮಾಡಿದ್ದವು.

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾ 100 ಕೋಟಿ ರೂಪಾಯಿ ಗಳಿಸಿ ಬೀಗಿತು. ಅದಕ್ಕೂ ಮುನ್ನ ಅವರ ಕೆಲವು ಸಿನಿಮಾಗಳು ಈ ಸಾಧನೆ ಮಾಡಿದ್ದವು. 2014ರಲ್ಲಿ ‘ರೇಸು ಗುರ‍್ರಂ’ ಕೂಡ ಶತಕೋಟಿ ರೂಪಾಯಿ ಗಳಿಸಿತ್ತು. ‘ಸರೈನೋಡು’, ‘ದುವ್ವಡ ಜಗನ್ನಾಥಂ’ ಹಾಗೂ ‘ಅಲಾ ವೈಕುಂಟಪುರಮುಲೋ’ ಸಿನಿಮಾಗಳು ಕೂಡ 100 ಕೋಟಿ ರೂ. ಕಲೆಕ್ಷನ್​ ಮಾಡಿದ್ದವು.

4 / 5
ತಮ್ಮ ಅತ್ಯುತ್ತಮ ನಟನೆಯಿಂದ ಅಲ್ಲು ಅರ್ಜುನ್​ ಅವರು ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 5 ಬಾರಿ ಫಿಲ್ಮ್​​ ಫೇರ್​ ಪ್ರಶಸ್ತಿ ಹಾಗೂ 5 ಬಾರಿ ಪ್ರತಿಷ್ಠಿತ ನಂದಿ ಪ್ರಶಸ್ತಿಯನ್ನು ಅವರು ಪಡೆದುಕೊಂಡಿದ್ದಾರೆ.

ತಮ್ಮ ಅತ್ಯುತ್ತಮ ನಟನೆಯಿಂದ ಅಲ್ಲು ಅರ್ಜುನ್​ ಅವರು ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 5 ಬಾರಿ ಫಿಲ್ಮ್​​ ಫೇರ್​ ಪ್ರಶಸ್ತಿ ಹಾಗೂ 5 ಬಾರಿ ಪ್ರತಿಷ್ಠಿತ ನಂದಿ ಪ್ರಶಸ್ತಿಯನ್ನು ಅವರು ಪಡೆದುಕೊಂಡಿದ್ದಾರೆ.

5 / 5
Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ