AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ ಜನ್ಮದಿನ: ಟಾಲಿವುಡ್​ ಸ್ಟಾರ್​ ನಟನ ಬಗ್ಗೆ ಇಲ್ಲಿವೆ 5 ವಿಶೇಷ ಮಾಹಿತಿ

Allu Arjun Birthday: ನಟ ಅಲ್ಲು ಅರ್ಜುನ್​ ಅವರಿಗೆ ಇಂದು (ಏ.8) ಜನ್ಮದಿನದ ಸಂಭ್ರಮ. ಅವರಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಅಲ್ಲು ಅರ್ಜುನ್​ ಕುರಿತ ಕೆಲವು ಸ್ಪೆಷಲ್​ ಮಾಹಿತಿ ಇಲ್ಲಿದೆ..

TV9 Web
| Updated By: ಮದನ್​ ಕುಮಾರ್​|

Updated on: Apr 08, 2022 | 12:12 PM

Share
ಈಗ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸೂಪರ್​ ಸ್ಟಾರ್​ ಆಗಿ ಮಿಂಚುತ್ತಿರುವ ಅಲ್ಲು ಅರ್ಜುನ್​ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳ ಅನುಭವ ಹೊಂದಿದ್ದಾರೆ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದು ಬಾಲನಟನಾಗಿ. 1985ರಲ್ಲಿ ‘ವಿಜೇತ’ ಸಿನಿಮಾದಲ್ಲಿ ನಟಿಸಿದಾಗ ಅಲ್ಲು ಅರ್ಜುನ್​ ಅವರಿಗೆ ಕೇವಲ 4 ವರ್ಷ. ಬಳಿಕ ಅವರು ‘ಸ್ವಾತಿ ಮುತ್ಯಂ’ ಚಿತ್ರದಲ್ಲೂ ನಟಿಸಿದರು.

Allu Arjun Birthday: Pushpa Actor Allu Arjun five lesser-known facts

1 / 5
ಚಿರಂಜೀವಿ ನಟನೆಯ ‘ಡ್ಯಾಡಿ’ ಸಿನಿಮಾ 2001ರಲ್ಲಿ ತೆರೆಕಂಡಿತು. ಆ ಚಿತ್ರದ ಒಂದು ದೃಶ್ಯದಲ್ಲಿ ಅಲ್ಲು ಅರ್ಜುನ್​ ಅವರು ಕಾಣಿಸಿಕೊಂಡಿದ್ದರು. ಸೂಪರ್​ ಆಗಿ ಡ್ಯಾನ್ಸ್ ಮಾಡುವ ಮೂಲಕ ಅವರು ಗಮನ ಸೆಳೆದಿದ್ದರು. ಅವರು ಇಂದು ಟಾಲಿವುಡ್​ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಸ್ಟಾರ್​ ಆಗಿ ಬೆಳೆದಿದ್ದಾರೆ.

Allu Arjun Birthday: Pushpa Actor Allu Arjun five lesser-known facts

2 / 5
ಫೋರ್ಬ್ಸ್​ ಇಂಡಿಯಾ ಬಿಡುಗಡೆ ಮಾಡಿದ ಟಾಪ್​ 100 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಲ್ಲು ಅರ್ಜುನ್​ ಹೆಸರು ಕೂಡ ಇದೆ. 2014ರಿಂದ ಈಚೆಗೆ ಹಲವು ಬಾರಿ ಅವರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುವ ಅವರು ಭಾರತದ ಶ್ರೀಮಂತ ನಟರಲ್ಲಿ ಒಬ್ಬರಾಗಿದ್ದಾರೆ.

ಫೋರ್ಬ್ಸ್​ ಇಂಡಿಯಾ ಬಿಡುಗಡೆ ಮಾಡಿದ ಟಾಪ್​ 100 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಲ್ಲು ಅರ್ಜುನ್​ ಹೆಸರು ಕೂಡ ಇದೆ. 2014ರಿಂದ ಈಚೆಗೆ ಹಲವು ಬಾರಿ ಅವರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುವ ಅವರು ಭಾರತದ ಶ್ರೀಮಂತ ನಟರಲ್ಲಿ ಒಬ್ಬರಾಗಿದ್ದಾರೆ.

3 / 5
ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾ 100 ಕೋಟಿ ರೂಪಾಯಿ ಗಳಿಸಿ ಬೀಗಿತು. ಅದಕ್ಕೂ ಮುನ್ನ ಅವರ ಕೆಲವು ಸಿನಿಮಾಗಳು ಈ ಸಾಧನೆ ಮಾಡಿದ್ದವು. 2014ರಲ್ಲಿ ‘ರೇಸು ಗುರ‍್ರಂ’ ಕೂಡ ಶತಕೋಟಿ ರೂಪಾಯಿ ಗಳಿಸಿತ್ತು. ‘ಸರೈನೋಡು’, ‘ದುವ್ವಡ ಜಗನ್ನಾಥಂ’ ಹಾಗೂ ‘ಅಲಾ ವೈಕುಂಟಪುರಮುಲೋ’ ಸಿನಿಮಾಗಳು ಕೂಡ 100 ಕೋಟಿ ರೂ. ಕಲೆಕ್ಷನ್​ ಮಾಡಿದ್ದವು.

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾ 100 ಕೋಟಿ ರೂಪಾಯಿ ಗಳಿಸಿ ಬೀಗಿತು. ಅದಕ್ಕೂ ಮುನ್ನ ಅವರ ಕೆಲವು ಸಿನಿಮಾಗಳು ಈ ಸಾಧನೆ ಮಾಡಿದ್ದವು. 2014ರಲ್ಲಿ ‘ರೇಸು ಗುರ‍್ರಂ’ ಕೂಡ ಶತಕೋಟಿ ರೂಪಾಯಿ ಗಳಿಸಿತ್ತು. ‘ಸರೈನೋಡು’, ‘ದುವ್ವಡ ಜಗನ್ನಾಥಂ’ ಹಾಗೂ ‘ಅಲಾ ವೈಕುಂಟಪುರಮುಲೋ’ ಸಿನಿಮಾಗಳು ಕೂಡ 100 ಕೋಟಿ ರೂ. ಕಲೆಕ್ಷನ್​ ಮಾಡಿದ್ದವು.

4 / 5
ತಮ್ಮ ಅತ್ಯುತ್ತಮ ನಟನೆಯಿಂದ ಅಲ್ಲು ಅರ್ಜುನ್​ ಅವರು ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 5 ಬಾರಿ ಫಿಲ್ಮ್​​ ಫೇರ್​ ಪ್ರಶಸ್ತಿ ಹಾಗೂ 5 ಬಾರಿ ಪ್ರತಿಷ್ಠಿತ ನಂದಿ ಪ್ರಶಸ್ತಿಯನ್ನು ಅವರು ಪಡೆದುಕೊಂಡಿದ್ದಾರೆ.

ತಮ್ಮ ಅತ್ಯುತ್ತಮ ನಟನೆಯಿಂದ ಅಲ್ಲು ಅರ್ಜುನ್​ ಅವರು ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 5 ಬಾರಿ ಫಿಲ್ಮ್​​ ಫೇರ್​ ಪ್ರಶಸ್ತಿ ಹಾಗೂ 5 ಬಾರಿ ಪ್ರತಿಷ್ಠಿತ ನಂದಿ ಪ್ರಶಸ್ತಿಯನ್ನು ಅವರು ಪಡೆದುಕೊಂಡಿದ್ದಾರೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ