AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ ಜನ್ಮದಿನ: ಟಾಲಿವುಡ್​ ಸ್ಟಾರ್​ ನಟನ ಬಗ್ಗೆ ಇಲ್ಲಿವೆ 5 ವಿಶೇಷ ಮಾಹಿತಿ

Allu Arjun Birthday: ನಟ ಅಲ್ಲು ಅರ್ಜುನ್​ ಅವರಿಗೆ ಇಂದು (ಏ.8) ಜನ್ಮದಿನದ ಸಂಭ್ರಮ. ಅವರಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಅಲ್ಲು ಅರ್ಜುನ್​ ಕುರಿತ ಕೆಲವು ಸ್ಪೆಷಲ್​ ಮಾಹಿತಿ ಇಲ್ಲಿದೆ..

TV9 Web
| Edited By: |

Updated on: Apr 08, 2022 | 12:12 PM

Share
ಈಗ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸೂಪರ್​ ಸ್ಟಾರ್​ ಆಗಿ ಮಿಂಚುತ್ತಿರುವ ಅಲ್ಲು ಅರ್ಜುನ್​ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳ ಅನುಭವ ಹೊಂದಿದ್ದಾರೆ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದು ಬಾಲನಟನಾಗಿ. 1985ರಲ್ಲಿ ‘ವಿಜೇತ’ ಸಿನಿಮಾದಲ್ಲಿ ನಟಿಸಿದಾಗ ಅಲ್ಲು ಅರ್ಜುನ್​ ಅವರಿಗೆ ಕೇವಲ 4 ವರ್ಷ. ಬಳಿಕ ಅವರು ‘ಸ್ವಾತಿ ಮುತ್ಯಂ’ ಚಿತ್ರದಲ್ಲೂ ನಟಿಸಿದರು.

Allu Arjun Birthday: Pushpa Actor Allu Arjun five lesser-known facts

1 / 5
ಚಿರಂಜೀವಿ ನಟನೆಯ ‘ಡ್ಯಾಡಿ’ ಸಿನಿಮಾ 2001ರಲ್ಲಿ ತೆರೆಕಂಡಿತು. ಆ ಚಿತ್ರದ ಒಂದು ದೃಶ್ಯದಲ್ಲಿ ಅಲ್ಲು ಅರ್ಜುನ್​ ಅವರು ಕಾಣಿಸಿಕೊಂಡಿದ್ದರು. ಸೂಪರ್​ ಆಗಿ ಡ್ಯಾನ್ಸ್ ಮಾಡುವ ಮೂಲಕ ಅವರು ಗಮನ ಸೆಳೆದಿದ್ದರು. ಅವರು ಇಂದು ಟಾಲಿವುಡ್​ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಸ್ಟಾರ್​ ಆಗಿ ಬೆಳೆದಿದ್ದಾರೆ.

Allu Arjun Birthday: Pushpa Actor Allu Arjun five lesser-known facts

2 / 5
ಫೋರ್ಬ್ಸ್​ ಇಂಡಿಯಾ ಬಿಡುಗಡೆ ಮಾಡಿದ ಟಾಪ್​ 100 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಲ್ಲು ಅರ್ಜುನ್​ ಹೆಸರು ಕೂಡ ಇದೆ. 2014ರಿಂದ ಈಚೆಗೆ ಹಲವು ಬಾರಿ ಅವರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುವ ಅವರು ಭಾರತದ ಶ್ರೀಮಂತ ನಟರಲ್ಲಿ ಒಬ್ಬರಾಗಿದ್ದಾರೆ.

ಫೋರ್ಬ್ಸ್​ ಇಂಡಿಯಾ ಬಿಡುಗಡೆ ಮಾಡಿದ ಟಾಪ್​ 100 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಲ್ಲು ಅರ್ಜುನ್​ ಹೆಸರು ಕೂಡ ಇದೆ. 2014ರಿಂದ ಈಚೆಗೆ ಹಲವು ಬಾರಿ ಅವರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುವ ಅವರು ಭಾರತದ ಶ್ರೀಮಂತ ನಟರಲ್ಲಿ ಒಬ್ಬರಾಗಿದ್ದಾರೆ.

3 / 5
ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾ 100 ಕೋಟಿ ರೂಪಾಯಿ ಗಳಿಸಿ ಬೀಗಿತು. ಅದಕ್ಕೂ ಮುನ್ನ ಅವರ ಕೆಲವು ಸಿನಿಮಾಗಳು ಈ ಸಾಧನೆ ಮಾಡಿದ್ದವು. 2014ರಲ್ಲಿ ‘ರೇಸು ಗುರ‍್ರಂ’ ಕೂಡ ಶತಕೋಟಿ ರೂಪಾಯಿ ಗಳಿಸಿತ್ತು. ‘ಸರೈನೋಡು’, ‘ದುವ್ವಡ ಜಗನ್ನಾಥಂ’ ಹಾಗೂ ‘ಅಲಾ ವೈಕುಂಟಪುರಮುಲೋ’ ಸಿನಿಮಾಗಳು ಕೂಡ 100 ಕೋಟಿ ರೂ. ಕಲೆಕ್ಷನ್​ ಮಾಡಿದ್ದವು.

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾ 100 ಕೋಟಿ ರೂಪಾಯಿ ಗಳಿಸಿ ಬೀಗಿತು. ಅದಕ್ಕೂ ಮುನ್ನ ಅವರ ಕೆಲವು ಸಿನಿಮಾಗಳು ಈ ಸಾಧನೆ ಮಾಡಿದ್ದವು. 2014ರಲ್ಲಿ ‘ರೇಸು ಗುರ‍್ರಂ’ ಕೂಡ ಶತಕೋಟಿ ರೂಪಾಯಿ ಗಳಿಸಿತ್ತು. ‘ಸರೈನೋಡು’, ‘ದುವ್ವಡ ಜಗನ್ನಾಥಂ’ ಹಾಗೂ ‘ಅಲಾ ವೈಕುಂಟಪುರಮುಲೋ’ ಸಿನಿಮಾಗಳು ಕೂಡ 100 ಕೋಟಿ ರೂ. ಕಲೆಕ್ಷನ್​ ಮಾಡಿದ್ದವು.

4 / 5
ತಮ್ಮ ಅತ್ಯುತ್ತಮ ನಟನೆಯಿಂದ ಅಲ್ಲು ಅರ್ಜುನ್​ ಅವರು ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 5 ಬಾರಿ ಫಿಲ್ಮ್​​ ಫೇರ್​ ಪ್ರಶಸ್ತಿ ಹಾಗೂ 5 ಬಾರಿ ಪ್ರತಿಷ್ಠಿತ ನಂದಿ ಪ್ರಶಸ್ತಿಯನ್ನು ಅವರು ಪಡೆದುಕೊಂಡಿದ್ದಾರೆ.

ತಮ್ಮ ಅತ್ಯುತ್ತಮ ನಟನೆಯಿಂದ ಅಲ್ಲು ಅರ್ಜುನ್​ ಅವರು ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 5 ಬಾರಿ ಫಿಲ್ಮ್​​ ಫೇರ್​ ಪ್ರಶಸ್ತಿ ಹಾಗೂ 5 ಬಾರಿ ಪ್ರತಿಷ್ಠಿತ ನಂದಿ ಪ್ರಶಸ್ತಿಯನ್ನು ಅವರು ಪಡೆದುಕೊಂಡಿದ್ದಾರೆ.

5 / 5
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ