AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ ಜನ್ಮದಿನ: ಟಾಲಿವುಡ್​ ಸ್ಟಾರ್​ ನಟನ ಬಗ್ಗೆ ಇಲ್ಲಿವೆ 5 ವಿಶೇಷ ಮಾಹಿತಿ

Allu Arjun Birthday: ನಟ ಅಲ್ಲು ಅರ್ಜುನ್​ ಅವರಿಗೆ ಇಂದು (ಏ.8) ಜನ್ಮದಿನದ ಸಂಭ್ರಮ. ಅವರಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಅಲ್ಲು ಅರ್ಜುನ್​ ಕುರಿತ ಕೆಲವು ಸ್ಪೆಷಲ್​ ಮಾಹಿತಿ ಇಲ್ಲಿದೆ..

TV9 Web
| Updated By: ಮದನ್​ ಕುಮಾರ್​

Updated on: Apr 08, 2022 | 12:12 PM

ಈಗ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸೂಪರ್​ ಸ್ಟಾರ್​ ಆಗಿ ಮಿಂಚುತ್ತಿರುವ ಅಲ್ಲು ಅರ್ಜುನ್​ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳ ಅನುಭವ ಹೊಂದಿದ್ದಾರೆ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದು ಬಾಲನಟನಾಗಿ. 1985ರಲ್ಲಿ ‘ವಿಜೇತ’ ಸಿನಿಮಾದಲ್ಲಿ ನಟಿಸಿದಾಗ ಅಲ್ಲು ಅರ್ಜುನ್​ ಅವರಿಗೆ ಕೇವಲ 4 ವರ್ಷ. ಬಳಿಕ ಅವರು ‘ಸ್ವಾತಿ ಮುತ್ಯಂ’ ಚಿತ್ರದಲ್ಲೂ ನಟಿಸಿದರು.

Allu Arjun Birthday: Pushpa Actor Allu Arjun five lesser-known facts

1 / 5
ಚಿರಂಜೀವಿ ನಟನೆಯ ‘ಡ್ಯಾಡಿ’ ಸಿನಿಮಾ 2001ರಲ್ಲಿ ತೆರೆಕಂಡಿತು. ಆ ಚಿತ್ರದ ಒಂದು ದೃಶ್ಯದಲ್ಲಿ ಅಲ್ಲು ಅರ್ಜುನ್​ ಅವರು ಕಾಣಿಸಿಕೊಂಡಿದ್ದರು. ಸೂಪರ್​ ಆಗಿ ಡ್ಯಾನ್ಸ್ ಮಾಡುವ ಮೂಲಕ ಅವರು ಗಮನ ಸೆಳೆದಿದ್ದರು. ಅವರು ಇಂದು ಟಾಲಿವುಡ್​ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಸ್ಟಾರ್​ ಆಗಿ ಬೆಳೆದಿದ್ದಾರೆ.

Allu Arjun Birthday: Pushpa Actor Allu Arjun five lesser-known facts

2 / 5
ಫೋರ್ಬ್ಸ್​ ಇಂಡಿಯಾ ಬಿಡುಗಡೆ ಮಾಡಿದ ಟಾಪ್​ 100 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಲ್ಲು ಅರ್ಜುನ್​ ಹೆಸರು ಕೂಡ ಇದೆ. 2014ರಿಂದ ಈಚೆಗೆ ಹಲವು ಬಾರಿ ಅವರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುವ ಅವರು ಭಾರತದ ಶ್ರೀಮಂತ ನಟರಲ್ಲಿ ಒಬ್ಬರಾಗಿದ್ದಾರೆ.

ಫೋರ್ಬ್ಸ್​ ಇಂಡಿಯಾ ಬಿಡುಗಡೆ ಮಾಡಿದ ಟಾಪ್​ 100 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಲ್ಲು ಅರ್ಜುನ್​ ಹೆಸರು ಕೂಡ ಇದೆ. 2014ರಿಂದ ಈಚೆಗೆ ಹಲವು ಬಾರಿ ಅವರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುವ ಅವರು ಭಾರತದ ಶ್ರೀಮಂತ ನಟರಲ್ಲಿ ಒಬ್ಬರಾಗಿದ್ದಾರೆ.

3 / 5
ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾ 100 ಕೋಟಿ ರೂಪಾಯಿ ಗಳಿಸಿ ಬೀಗಿತು. ಅದಕ್ಕೂ ಮುನ್ನ ಅವರ ಕೆಲವು ಸಿನಿಮಾಗಳು ಈ ಸಾಧನೆ ಮಾಡಿದ್ದವು. 2014ರಲ್ಲಿ ‘ರೇಸು ಗುರ‍್ರಂ’ ಕೂಡ ಶತಕೋಟಿ ರೂಪಾಯಿ ಗಳಿಸಿತ್ತು. ‘ಸರೈನೋಡು’, ‘ದುವ್ವಡ ಜಗನ್ನಾಥಂ’ ಹಾಗೂ ‘ಅಲಾ ವೈಕುಂಟಪುರಮುಲೋ’ ಸಿನಿಮಾಗಳು ಕೂಡ 100 ಕೋಟಿ ರೂ. ಕಲೆಕ್ಷನ್​ ಮಾಡಿದ್ದವು.

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾ 100 ಕೋಟಿ ರೂಪಾಯಿ ಗಳಿಸಿ ಬೀಗಿತು. ಅದಕ್ಕೂ ಮುನ್ನ ಅವರ ಕೆಲವು ಸಿನಿಮಾಗಳು ಈ ಸಾಧನೆ ಮಾಡಿದ್ದವು. 2014ರಲ್ಲಿ ‘ರೇಸು ಗುರ‍್ರಂ’ ಕೂಡ ಶತಕೋಟಿ ರೂಪಾಯಿ ಗಳಿಸಿತ್ತು. ‘ಸರೈನೋಡು’, ‘ದುವ್ವಡ ಜಗನ್ನಾಥಂ’ ಹಾಗೂ ‘ಅಲಾ ವೈಕುಂಟಪುರಮುಲೋ’ ಸಿನಿಮಾಗಳು ಕೂಡ 100 ಕೋಟಿ ರೂ. ಕಲೆಕ್ಷನ್​ ಮಾಡಿದ್ದವು.

4 / 5
ತಮ್ಮ ಅತ್ಯುತ್ತಮ ನಟನೆಯಿಂದ ಅಲ್ಲು ಅರ್ಜುನ್​ ಅವರು ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 5 ಬಾರಿ ಫಿಲ್ಮ್​​ ಫೇರ್​ ಪ್ರಶಸ್ತಿ ಹಾಗೂ 5 ಬಾರಿ ಪ್ರತಿಷ್ಠಿತ ನಂದಿ ಪ್ರಶಸ್ತಿಯನ್ನು ಅವರು ಪಡೆದುಕೊಂಡಿದ್ದಾರೆ.

ತಮ್ಮ ಅತ್ಯುತ್ತಮ ನಟನೆಯಿಂದ ಅಲ್ಲು ಅರ್ಜುನ್​ ಅವರು ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 5 ಬಾರಿ ಫಿಲ್ಮ್​​ ಫೇರ್​ ಪ್ರಶಸ್ತಿ ಹಾಗೂ 5 ಬಾರಿ ಪ್ರತಿಷ್ಠಿತ ನಂದಿ ಪ್ರಶಸ್ತಿಯನ್ನು ಅವರು ಪಡೆದುಕೊಂಡಿದ್ದಾರೆ.

5 / 5
Follow us
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ