AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಅಲ್ಲು ಅರ್ಜುನ್ ಬರ್ತ್​​ಡೇ ಸೆಲಬ್ರೇಷನ್; ಇಲ್ಲಿದೆ ಫೋಟೋ ಗ್ಯಾಲರಿ

ಕೊವಿಡ್ ಕಡಿಮೆ ಆಗಿದೆ. ಇದರ ಜತೆಗೆ ‘ಪುಷ್ಪ’ ಸಿನಿಮಾ ಯಶಸ್ಸಿನ ಅಲೆಯಲ್ಲಿದ್ದಾರೆ ಅಲ್ಲು ಅರ್ಜುನ್​. ಹೀಗಾಗಿ, ಅಲ್ಲು ಅರ್ಜುನ್​ ಅವರು ಬರ್ತ್​ಡೇಯನ್ನು ದೊಡ್ಡ ಮಟ್ಟದಲ್ಲೇ ಆಚರಿಸಿದ್ದಾರೆ.

TV9 Web
| Edited By: |

Updated on: Apr 08, 2022 | 7:03 PM

Share
ನಟ ಅಲ್ಲು ಅರ್ಜುನ್​ ಅವರು ಇಂದು (ಏಪ್ರಿಲ್​ 8) 40ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಬರ್ತ್​ಡೇ ಪ್ರಯುಕ್ತ ಅಭಿಮಾನಿಗಳು ಅಲ್ಲು ಅರ್ಜುನ್​ ಅವರಿಗೆ ಶುಭಕೋರುತ್ತಿದ್ದಾರೆ. ಕಳೆದ ವರ್ಷಾಂತ್ಯಕ್ಕೆ ತೆರೆಗೆ ಬಂದ ಅವರ ನಟನೆಯ ‘ಪುಷ್ಪ’ ಚಿತ್ರ ದೊಡ್ಡ ಯಶಸ್ಸು ಗಳಿಸಿದೆ. ಈ ಕಾರಣಕ್ಕೆ ಅವರಿಗೆ ಈ ವರ್ಷ ಬರ್ತ್​ಡೇ ತುಂಬಾನೇ ವಿಶೇಷವಾಗಿದೆ.

ನಟ ಅಲ್ಲು ಅರ್ಜುನ್​ ಅವರು ಇಂದು (ಏಪ್ರಿಲ್​ 8) 40ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಬರ್ತ್​ಡೇ ಪ್ರಯುಕ್ತ ಅಭಿಮಾನಿಗಳು ಅಲ್ಲು ಅರ್ಜುನ್​ ಅವರಿಗೆ ಶುಭಕೋರುತ್ತಿದ್ದಾರೆ. ಕಳೆದ ವರ್ಷಾಂತ್ಯಕ್ಕೆ ತೆರೆಗೆ ಬಂದ ಅವರ ನಟನೆಯ ‘ಪುಷ್ಪ’ ಚಿತ್ರ ದೊಡ್ಡ ಯಶಸ್ಸು ಗಳಿಸಿದೆ. ಈ ಕಾರಣಕ್ಕೆ ಅವರಿಗೆ ಈ ವರ್ಷ ಬರ್ತ್​ಡೇ ತುಂಬಾನೇ ವಿಶೇಷವಾಗಿದೆ.

1 / 5
ಕೊವಿಡ್ ಕಡಿಮೆ ಆಗಿದೆ. ಇದರ ಜತೆಗೆ ‘ಪುಷ್ಪ’ ಸಿನಿಮಾ ಯಶಸ್ಸಿನ ಅಲೆಯಲ್ಲಿದ್ದಾರೆ ಅಲ್ಲು ಅರ್ಜುನ್​. ಹೀಗಾಗಿ, ಅಲ್ಲು ಅರ್ಜುನ್​ ಅವರು ಬರ್ತ್​ಡೇಯನ್ನು ದೊಡ್ಡ ಮಟ್ಟದಲ್ಲೇ ಆಚರಿಸಿದ್ದಾರೆ.

ಕೊವಿಡ್ ಕಡಿಮೆ ಆಗಿದೆ. ಇದರ ಜತೆಗೆ ‘ಪುಷ್ಪ’ ಸಿನಿಮಾ ಯಶಸ್ಸಿನ ಅಲೆಯಲ್ಲಿದ್ದಾರೆ ಅಲ್ಲು ಅರ್ಜುನ್​. ಹೀಗಾಗಿ, ಅಲ್ಲು ಅರ್ಜುನ್​ ಅವರು ಬರ್ತ್​ಡೇಯನ್ನು ದೊಡ್ಡ ಮಟ್ಟದಲ್ಲೇ ಆಚರಿಸಿದ್ದಾರೆ.

2 / 5
ಅಲ್ಲು ಅರ್ಜುನ್ ತಮ್ಮ ಆಪ್ತರೊಂದಿಗೆ ಸೆರ್ಬಿಯಾ ದೇಶದ ಬೆಲ್‌ಗ್ರೇಡ್‌ನಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

ಅಲ್ಲು ಅರ್ಜುನ್ ತಮ್ಮ ಆಪ್ತರೊಂದಿಗೆ ಸೆರ್ಬಿಯಾ ದೇಶದ ಬೆಲ್‌ಗ್ರೇಡ್‌ನಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

3 / 5
‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ ಜತೆಗೆ  ಕನ್ನಡ ಹೀರೋ ಧನಂಜಯ ಅವರು ಸ್ಕ್ರೀನ್​ ಶೇರ್​ ಮಾಡಿದ್ದಾರೆ. ಅವರು ಅಲ್ಲು ಅರ್ಜುನ್​ ಜತೆಗಿನ ಫೋಟೋ ಹಂಚಿಕೊಂಡು ಶುಭಕೋರಿದ್ದಾರೆ.

‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ ಜತೆಗೆ ಕನ್ನಡ ಹೀರೋ ಧನಂಜಯ ಅವರು ಸ್ಕ್ರೀನ್​ ಶೇರ್​ ಮಾಡಿದ್ದಾರೆ. ಅವರು ಅಲ್ಲು ಅರ್ಜುನ್​ ಜತೆಗಿನ ಫೋಟೋ ಹಂಚಿಕೊಂಡು ಶುಭಕೋರಿದ್ದಾರೆ.

4 / 5
‘ಪುಷ್ಪ 2’ ಸಿನಿಮಾದ ಶೂಟಿಂಗ್​ ಇನ್ನೇನು ಕೆಲವೇ ತಿಂಗಳಲ್ಲಿ ಶುರುವಾಗಲಿದೆ. 2023ರ ಮೇ ತಿಂಗಳಲ್ಲಿ ಸಿನಿಮಾ ತೆರೆಗೆ ತರುವ ಆಲೋಚನೆ ಚಿತ್ರತಂಡಕ್ಕೆ ಇದೆ ಎಂದು ವರದಿ ಆಗಿದೆ.  

‘ಪುಷ್ಪ 2’ ಸಿನಿಮಾದ ಶೂಟಿಂಗ್​ ಇನ್ನೇನು ಕೆಲವೇ ತಿಂಗಳಲ್ಲಿ ಶುರುವಾಗಲಿದೆ. 2023ರ ಮೇ ತಿಂಗಳಲ್ಲಿ ಸಿನಿಮಾ ತೆರೆಗೆ ತರುವ ಆಲೋಚನೆ ಚಿತ್ರತಂಡಕ್ಕೆ ಇದೆ ಎಂದು ವರದಿ ಆಗಿದೆ.  

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ