AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಅಲ್ಲು ಅರ್ಜುನ್ ಬರ್ತ್​​ಡೇ ಸೆಲಬ್ರೇಷನ್; ಇಲ್ಲಿದೆ ಫೋಟೋ ಗ್ಯಾಲರಿ

ಕೊವಿಡ್ ಕಡಿಮೆ ಆಗಿದೆ. ಇದರ ಜತೆಗೆ ‘ಪುಷ್ಪ’ ಸಿನಿಮಾ ಯಶಸ್ಸಿನ ಅಲೆಯಲ್ಲಿದ್ದಾರೆ ಅಲ್ಲು ಅರ್ಜುನ್​. ಹೀಗಾಗಿ, ಅಲ್ಲು ಅರ್ಜುನ್​ ಅವರು ಬರ್ತ್​ಡೇಯನ್ನು ದೊಡ್ಡ ಮಟ್ಟದಲ್ಲೇ ಆಚರಿಸಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 08, 2022 | 7:03 PM

ನಟ ಅಲ್ಲು ಅರ್ಜುನ್​ ಅವರು ಇಂದು (ಏಪ್ರಿಲ್​ 8) 40ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಬರ್ತ್​ಡೇ ಪ್ರಯುಕ್ತ ಅಭಿಮಾನಿಗಳು ಅಲ್ಲು ಅರ್ಜುನ್​ ಅವರಿಗೆ ಶುಭಕೋರುತ್ತಿದ್ದಾರೆ. ಕಳೆದ ವರ್ಷಾಂತ್ಯಕ್ಕೆ ತೆರೆಗೆ ಬಂದ ಅವರ ನಟನೆಯ ‘ಪುಷ್ಪ’ ಚಿತ್ರ ದೊಡ್ಡ ಯಶಸ್ಸು ಗಳಿಸಿದೆ. ಈ ಕಾರಣಕ್ಕೆ ಅವರಿಗೆ ಈ ವರ್ಷ ಬರ್ತ್​ಡೇ ತುಂಬಾನೇ ವಿಶೇಷವಾಗಿದೆ.

ನಟ ಅಲ್ಲು ಅರ್ಜುನ್​ ಅವರು ಇಂದು (ಏಪ್ರಿಲ್​ 8) 40ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಬರ್ತ್​ಡೇ ಪ್ರಯುಕ್ತ ಅಭಿಮಾನಿಗಳು ಅಲ್ಲು ಅರ್ಜುನ್​ ಅವರಿಗೆ ಶುಭಕೋರುತ್ತಿದ್ದಾರೆ. ಕಳೆದ ವರ್ಷಾಂತ್ಯಕ್ಕೆ ತೆರೆಗೆ ಬಂದ ಅವರ ನಟನೆಯ ‘ಪುಷ್ಪ’ ಚಿತ್ರ ದೊಡ್ಡ ಯಶಸ್ಸು ಗಳಿಸಿದೆ. ಈ ಕಾರಣಕ್ಕೆ ಅವರಿಗೆ ಈ ವರ್ಷ ಬರ್ತ್​ಡೇ ತುಂಬಾನೇ ವಿಶೇಷವಾಗಿದೆ.

1 / 5
ಕೊವಿಡ್ ಕಡಿಮೆ ಆಗಿದೆ. ಇದರ ಜತೆಗೆ ‘ಪುಷ್ಪ’ ಸಿನಿಮಾ ಯಶಸ್ಸಿನ ಅಲೆಯಲ್ಲಿದ್ದಾರೆ ಅಲ್ಲು ಅರ್ಜುನ್​. ಹೀಗಾಗಿ, ಅಲ್ಲು ಅರ್ಜುನ್​ ಅವರು ಬರ್ತ್​ಡೇಯನ್ನು ದೊಡ್ಡ ಮಟ್ಟದಲ್ಲೇ ಆಚರಿಸಿದ್ದಾರೆ.

ಕೊವಿಡ್ ಕಡಿಮೆ ಆಗಿದೆ. ಇದರ ಜತೆಗೆ ‘ಪುಷ್ಪ’ ಸಿನಿಮಾ ಯಶಸ್ಸಿನ ಅಲೆಯಲ್ಲಿದ್ದಾರೆ ಅಲ್ಲು ಅರ್ಜುನ್​. ಹೀಗಾಗಿ, ಅಲ್ಲು ಅರ್ಜುನ್​ ಅವರು ಬರ್ತ್​ಡೇಯನ್ನು ದೊಡ್ಡ ಮಟ್ಟದಲ್ಲೇ ಆಚರಿಸಿದ್ದಾರೆ.

2 / 5
ಅಲ್ಲು ಅರ್ಜುನ್ ತಮ್ಮ ಆಪ್ತರೊಂದಿಗೆ ಸೆರ್ಬಿಯಾ ದೇಶದ ಬೆಲ್‌ಗ್ರೇಡ್‌ನಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

ಅಲ್ಲು ಅರ್ಜುನ್ ತಮ್ಮ ಆಪ್ತರೊಂದಿಗೆ ಸೆರ್ಬಿಯಾ ದೇಶದ ಬೆಲ್‌ಗ್ರೇಡ್‌ನಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

3 / 5
‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ ಜತೆಗೆ  ಕನ್ನಡ ಹೀರೋ ಧನಂಜಯ ಅವರು ಸ್ಕ್ರೀನ್​ ಶೇರ್​ ಮಾಡಿದ್ದಾರೆ. ಅವರು ಅಲ್ಲು ಅರ್ಜುನ್​ ಜತೆಗಿನ ಫೋಟೋ ಹಂಚಿಕೊಂಡು ಶುಭಕೋರಿದ್ದಾರೆ.

‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ ಜತೆಗೆ ಕನ್ನಡ ಹೀರೋ ಧನಂಜಯ ಅವರು ಸ್ಕ್ರೀನ್​ ಶೇರ್​ ಮಾಡಿದ್ದಾರೆ. ಅವರು ಅಲ್ಲು ಅರ್ಜುನ್​ ಜತೆಗಿನ ಫೋಟೋ ಹಂಚಿಕೊಂಡು ಶುಭಕೋರಿದ್ದಾರೆ.

4 / 5
‘ಪುಷ್ಪ 2’ ಸಿನಿಮಾದ ಶೂಟಿಂಗ್​ ಇನ್ನೇನು ಕೆಲವೇ ತಿಂಗಳಲ್ಲಿ ಶುರುವಾಗಲಿದೆ. 2023ರ ಮೇ ತಿಂಗಳಲ್ಲಿ ಸಿನಿಮಾ ತೆರೆಗೆ ತರುವ ಆಲೋಚನೆ ಚಿತ್ರತಂಡಕ್ಕೆ ಇದೆ ಎಂದು ವರದಿ ಆಗಿದೆ.  

‘ಪುಷ್ಪ 2’ ಸಿನಿಮಾದ ಶೂಟಿಂಗ್​ ಇನ್ನೇನು ಕೆಲವೇ ತಿಂಗಳಲ್ಲಿ ಶುರುವಾಗಲಿದೆ. 2023ರ ಮೇ ತಿಂಗಳಲ್ಲಿ ಸಿನಿಮಾ ತೆರೆಗೆ ತರುವ ಆಲೋಚನೆ ಚಿತ್ರತಂಡಕ್ಕೆ ಇದೆ ಎಂದು ವರದಿ ಆಗಿದೆ.  

5 / 5
Follow us
ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಇಂಡಿಯಾ ಮೈತ್ರಿಕೂಟ ದುರ್ಬಲವಾಗಿದೆ: ಪಿ ಚಿದಂಬರಂ ಕಳವಳ
ಇಂಡಿಯಾ ಮೈತ್ರಿಕೂಟ ದುರ್ಬಲವಾಗಿದೆ: ಪಿ ಚಿದಂಬರಂ ಕಳವಳ
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ