AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಸ್ನೇಹಾ ರೆಡ್ಡಿ ಬರ್ತ್​​ಡೇಯನ್ನು ವಿಶೇಷವಾಗಿ ಆಚರಿಸಿದ ನಟ ಅಲ್ಲು ಅರ್ಜುನ್

ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಇಂದು (ಸೆಪ್ಟೆಂಬರ್ 29) ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಈ ವಿಶೇಷ ದಿನದಂದು ಪಂಜಾಬ್​ನ ಅಮೃತಸರದಲ್ಲಿರುವ ಗೋಲ್ಡ್​​ ಟೆಂಪಲ್​ಗೆ ಕುಟುಂಬ ತೆರಳಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 29, 2022 | 4:46 PM

Share
ಅಲ್ಲು ಅರ್ಜುನ್ ಅವರು ವೃತ್ತಿ ಜೀವನಕ್ಕೆ ಕೊಡುವುದಕ್ಕಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಕುಟುಂಬಕ್ಕೆ ನೀಡುತ್ತಾರೆ. ಪ್ರತಿ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಅವರು ಕುಟುಂಬದ ಜತೆ ವಿದೇಶಕ್ಕೆ ಟ್ರಿಪ್ ತೆರಳುತ್ತಾರೆ.

ಅಲ್ಲು ಅರ್ಜುನ್ ಅವರು ವೃತ್ತಿ ಜೀವನಕ್ಕೆ ಕೊಡುವುದಕ್ಕಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಕುಟುಂಬಕ್ಕೆ ನೀಡುತ್ತಾರೆ. ಪ್ರತಿ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಅವರು ಕುಟುಂಬದ ಜತೆ ವಿದೇಶಕ್ಕೆ ಟ್ರಿಪ್ ತೆರಳುತ್ತಾರೆ.

1 / 5
ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಇಂದು (ಸೆಪ್ಟೆಂಬರ್ 29) ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಈ ವಿಶೇಷ ದಿನದಂದು ಪಂಜಾಬ್​ನ ಅಮೃತಸರದಲ್ಲಿರುವ ಗೋಲ್ಡ್​​ ಟೆಂಪಲ್​ಗೆ ಕುಟುಂಬ ತೆರಳಿದೆ.

ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಇಂದು (ಸೆಪ್ಟೆಂಬರ್ 29) ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಈ ವಿಶೇಷ ದಿನದಂದು ಪಂಜಾಬ್​ನ ಅಮೃತಸರದಲ್ಲಿರುವ ಗೋಲ್ಡ್​​ ಟೆಂಪಲ್​ಗೆ ಕುಟುಂಬ ತೆರಳಿದೆ.

2 / 5
ಅಲ್ಲು ಅರ್ಜುನ್, ಸ್ನೇಹಾ ರೆಡ್ಡಿ, ಅಲ್ಲು ಅರ್ಹಾ ಹಾಗೂ ಅಲ್ಲು ಅಯಾನ್​ ಒಟ್ಟಾಗಿ ದೇವಸ್ಥಾನಕ್ಕೆ ತೆರಳಿದ್ದಾರೆ. ಈ ವಿಡಿಯೋಗಳು ವೈರಲ್ ಆಗಿವೆ.

ಅಲ್ಲು ಅರ್ಜುನ್, ಸ್ನೇಹಾ ರೆಡ್ಡಿ, ಅಲ್ಲು ಅರ್ಹಾ ಹಾಗೂ ಅಲ್ಲು ಅಯಾನ್​ ಒಟ್ಟಾಗಿ ದೇವಸ್ಥಾನಕ್ಕೆ ತೆರಳಿದ್ದಾರೆ. ಈ ವಿಡಿಯೋಗಳು ವೈರಲ್ ಆಗಿವೆ.

3 / 5
ಅಲ್ಲು ಅರ್ಜುನ್ ಅವರು ಪತ್ನಿ ಜತೆ ಕೇಕ್ ಕತ್ತರಿಸುತ್ತಿರುವ ಫೋಟೋವನ್ನು ಶೇರ್ ಮಾಡಿಕೊಂಡು ಪತ್ನಿಗೆ ಬರ್ತ್​ಡೇ ವಿಶ್ ತಿಳಿಸಿದ್ದಾರೆ.

ಅಲ್ಲು ಅರ್ಜುನ್ ಅವರು ಪತ್ನಿ ಜತೆ ಕೇಕ್ ಕತ್ತರಿಸುತ್ತಿರುವ ಫೋಟೋವನ್ನು ಶೇರ್ ಮಾಡಿಕೊಂಡು ಪತ್ನಿಗೆ ಬರ್ತ್​ಡೇ ವಿಶ್ ತಿಳಿಸಿದ್ದಾರೆ.

4 / 5
ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ‘ಪುಷ್ಪ’ ಹಿಟ್ ಆಗಿರುವುದರಿಂದ ಸೀಕ್ವೆಲ್ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ‘ಪುಷ್ಪ’ ಹಿಟ್ ಆಗಿರುವುದರಿಂದ ಸೀಕ್ವೆಲ್ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

5 / 5
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್