AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun Birthday: ಅಲ್ಲು ಅರ್ಜುನ್ ಬಾಲ್ಯದ ಫೋಟೋ ಸಖತ್ ವೈರಲ್; ಇಲ್ಲಿದೆ ಗ್ಯಾಲರಿ

‘ವಿಜೇತ’ ಮತ್ತು ‘ಸ್ವಾತಿಮುತ್ಯಂ’ ಚಿತ್ರಗಳಲ್ಲಿ ಬಾಲನಟನಾಗಿ ಕಾಣಿಸಿಕೊಂಡಿದ್ದ ಬನ್ನಿ ನಂತರ ‘ಗಂಗೋತ್ರಿ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದರು. ಮೊದಲ ಸಿನಿಮಾ ಸೂಪರ್ ಹಿಟ್ ಆಗಿತ್ತು. ಸಿನಿಮಾ ವಿಮರ್ಶಕರು ಇದರಲ್ಲಿ ಬನ್ನಿ ಅಭಿನಯವನ್ನು ಕೊಂಡಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 08, 2024 | 2:18 PM

ಇಂದು (ಏಪ್ರಿಲ್ 8) ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರ ಜನ್ಮದಿನ. ಈ ಸಂದರ್ಭದಲ್ಲಿ ಅವರಿಗೆ ಸಿನಿಮಾ ತಾರೆಯರು, ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ. ಮತ್ತೊಂದೆಡೆ, ಅಭಿಮಾನಿಗಳು ಬನ್ನಿ ಅಪರೂಪದ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇಂದು (ಏಪ್ರಿಲ್ 8) ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರ ಜನ್ಮದಿನ. ಈ ಸಂದರ್ಭದಲ್ಲಿ ಅವರಿಗೆ ಸಿನಿಮಾ ತಾರೆಯರು, ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ. ಮತ್ತೊಂದೆಡೆ, ಅಭಿಮಾನಿಗಳು ಬನ್ನಿ ಅಪರೂಪದ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

1 / 6
1982ರ ಬನ್ನಿ ಏಪ್ರಿಲ್ 8ರಂದು ಜನಿಸಿದರು. ಇವರು ಹಿಂದಿನ ಕಾಲದ ಹಾಸ್ಯ ನಟ ಅಲ್ಲು ರಾಮಲಿಂಗಯ್ಯ ಅವರ ಮೊಮ್ಮಗ, ಗೀತಾ ಆರ್ಟ್ಸ್ ಮುಖ್ಯಸ್ಥ ಅಲ್ಲು ಅರವಿಂದ್ ಅವರ ಪುತ್ರ. ಮೆಗಾಸ್ಟಾರ್ ಚಿರಂಜೀವಿ ಅಳಿಯನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

1982ರ ಬನ್ನಿ ಏಪ್ರಿಲ್ 8ರಂದು ಜನಿಸಿದರು. ಇವರು ಹಿಂದಿನ ಕಾಲದ ಹಾಸ್ಯ ನಟ ಅಲ್ಲು ರಾಮಲಿಂಗಯ್ಯ ಅವರ ಮೊಮ್ಮಗ, ಗೀತಾ ಆರ್ಟ್ಸ್ ಮುಖ್ಯಸ್ಥ ಅಲ್ಲು ಅರವಿಂದ್ ಅವರ ಪುತ್ರ. ಮೆಗಾಸ್ಟಾರ್ ಚಿರಂಜೀವಿ ಅಳಿಯನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

2 / 6
‘ವಿಜೇತ’ ಮತ್ತು ‘ಸ್ವಾತಿಮುತ್ಯಂ’ ಚಿತ್ರಗಳಲ್ಲಿ ಬಾಲನಟನಾಗಿ ಕಾಣಿಸಿಕೊಂಡಿದ್ದ ಬನ್ನಿ ನಂತರ ‘ಗಂಗೋತ್ರಿ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದರು. ಮೊದಲ ಸಿನಿಮಾ ಸೂಪರ್ ಹಿಟ್ ಆಗಿತ್ತು. ಸಿನಿಮಾ ವಿಮರ್ಶಕರು ಇದರಲ್ಲಿ ಬನ್ನಿ ಅಭಿನಯವನ್ನು ಕೊಂಡಾಡಿದ್ದಾರೆ.

‘ವಿಜೇತ’ ಮತ್ತು ‘ಸ್ವಾತಿಮುತ್ಯಂ’ ಚಿತ್ರಗಳಲ್ಲಿ ಬಾಲನಟನಾಗಿ ಕಾಣಿಸಿಕೊಂಡಿದ್ದ ಬನ್ನಿ ನಂತರ ‘ಗಂಗೋತ್ರಿ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದರು. ಮೊದಲ ಸಿನಿಮಾ ಸೂಪರ್ ಹಿಟ್ ಆಗಿತ್ತು. ಸಿನಿಮಾ ವಿಮರ್ಶಕರು ಇದರಲ್ಲಿ ಬನ್ನಿ ಅಭಿನಯವನ್ನು ಕೊಂಡಾಡಿದ್ದಾರೆ.

3 / 6
ಆ ನಂತರ ಸುಕುಮಾರ್ ನಿರ್ದೇಶನದ ‘ಆರ್ಯ’ ಸಿನಿಮಾ ಬನ್ನಿ ಅವರ ವೃತ್ತಿ ಬದುಕಿಗೆ ಟರ್ನಿಂಗ್ ಪಾಯಿಂಟ್ ಆಯಿತು. ಈ ಸಿನಿಮಾ ಆ ಸಮಯದಲ್ಲಿ ಬ್ಲಾಕ್ ಬಸ್ಟರ್ ಹಿಟ್ ಆಯಿತು. ಅವರು ‘ಡಿಜೆ’, ‘ಜುಲಾಯಿ’, ‘ಸನ್ ಆಫ್ ಸತ್ಯಮೂರ್ತಿ’ ಮುಂತಾದ ಚಿತ್ರಗಳೊಂದಿಗೆ ಹಿಟ್‌ ಆದರು.

ಆ ನಂತರ ಸುಕುಮಾರ್ ನಿರ್ದೇಶನದ ‘ಆರ್ಯ’ ಸಿನಿಮಾ ಬನ್ನಿ ಅವರ ವೃತ್ತಿ ಬದುಕಿಗೆ ಟರ್ನಿಂಗ್ ಪಾಯಿಂಟ್ ಆಯಿತು. ಈ ಸಿನಿಮಾ ಆ ಸಮಯದಲ್ಲಿ ಬ್ಲಾಕ್ ಬಸ್ಟರ್ ಹಿಟ್ ಆಯಿತು. ಅವರು ‘ಡಿಜೆ’, ‘ಜುಲಾಯಿ’, ‘ಸನ್ ಆಫ್ ಸತ್ಯಮೂರ್ತಿ’ ಮುಂತಾದ ಚಿತ್ರಗಳೊಂದಿಗೆ ಹಿಟ್‌ ಆದರು.

4 / 6
2021ರಲ್ಲಿ ನಿರ್ದೇಶಕ ಸುಕುಮಾರ್ ನಿರ್ದೇಶನದ ‘ಪುಷ್ಪ’ ಚಿತ್ರವು ಬ್ಲಾಕ್​​ಬಸ್ಟರ್ ಆಯಿತು. ಈ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಹೀರೋ ಆಗಿ ಕ್ರೇಜ್ ಗಳಿಸಿದ್ದಾರೆ. ಇದರಲ್ಲಿ ಪುಷ್ಪರಾಜ್ ಆಗಿ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

2021ರಲ್ಲಿ ನಿರ್ದೇಶಕ ಸುಕುಮಾರ್ ನಿರ್ದೇಶನದ ‘ಪುಷ್ಪ’ ಚಿತ್ರವು ಬ್ಲಾಕ್​​ಬಸ್ಟರ್ ಆಯಿತು. ಈ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಹೀರೋ ಆಗಿ ಕ್ರೇಜ್ ಗಳಿಸಿದ್ದಾರೆ. ಇದರಲ್ಲಿ ಪುಷ್ಪರಾಜ್ ಆಗಿ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

5 / 6
ಈ ಚಿತ್ರದಲ್ಲಿ ಪುಷ್ಪರಾಜ್ ಅವರ ಪಾತ್ರಗಳು ಅವರಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನು ತಂದುಕೊಟ್ಟವು. ಈ ಪ್ರಶಸ್ತಿ ಪಡೆದ ಮೊದಲ ತೆಲುಗು ನಾಯಕನಾಗಿ ಬನ್ನಿ ಇತಿಹಾಸ ನಿರ್ಮಿಸಿದ್ದಾರೆ. ಸದ್ಯ ಅವರು ‘ಪುಷ್ಪ 2’ ಚಿತ್ರದ ಚಿತ್ರೀಕರಣದಲ್ಲಿದ್ದಾರೆ.

ಈ ಚಿತ್ರದಲ್ಲಿ ಪುಷ್ಪರಾಜ್ ಅವರ ಪಾತ್ರಗಳು ಅವರಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನು ತಂದುಕೊಟ್ಟವು. ಈ ಪ್ರಶಸ್ತಿ ಪಡೆದ ಮೊದಲ ತೆಲುಗು ನಾಯಕನಾಗಿ ಬನ್ನಿ ಇತಿಹಾಸ ನಿರ್ಮಿಸಿದ್ದಾರೆ. ಸದ್ಯ ಅವರು ‘ಪುಷ್ಪ 2’ ಚಿತ್ರದ ಚಿತ್ರೀಕರಣದಲ್ಲಿದ್ದಾರೆ.

6 / 6
Follow us
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್