AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪ್ರಶಸ್ತಿ ಪಡೆಯಲು ಪತ್ನಿಯೊಂದಿಗೆ ಹೊರಟ ಅಲ್ಲು ಅರ್ಜುನ್

Allu Arjun: ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದ ಮೊತ್ತ ಮೊದಲ ತೆಲುಗು ನಟ ಎಂಬ ಖ್ಯಾತಿಗೆ ಅಲ್ಲು ಅರ್ಜುನ್ ಪಾತ್ರರಾಗಿದ್ದಾರೆ. ರಾಷ್ಟ್ರಪ್ರಶಸ್ತಿ ಪಡೆದುಕೊಳ್ಳಲು ಪತ್ನಿ ಸ್ನೇಹಾ ಜೊತೆ ದೆಹಲಿಗೆ ತೆರಳಿದ್ದಾರೆ ಅಲ್ಲು ಅರ್ಜುನ್.

ಮಂಜುನಾಥ ಸಿ.
|

Updated on: Oct 16, 2023 | 6:45 PM

Share
ನಟ ಅಲ್ಲು ಅರ್ಜುನ್​ಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಲಭಿಸಿದೆ.

ನಟ ಅಲ್ಲು ಅರ್ಜುನ್​ಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಲಭಿಸಿದೆ.

1 / 7
ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಪಡೆದ ಮೊತ್ತ ಮೊದಲ ನಟ ಅಲ್ಲು ಅರ್ಜುನ್

ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಪಡೆದ ಮೊತ್ತ ಮೊದಲ ನಟ ಅಲ್ಲು ಅರ್ಜುನ್

2 / 7
ಪತ್ನಿ ಸ್ನೇಹಾ ರೆಡ್ಡಿ ಜೊತೆ ಸೇರಿ ರಾಷ್ಟ್ರಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ತೆರಳಿದ್ದಾರೆ.

ಪತ್ನಿ ಸ್ನೇಹಾ ರೆಡ್ಡಿ ಜೊತೆ ಸೇರಿ ರಾಷ್ಟ್ರಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ತೆರಳಿದ್ದಾರೆ.

3 / 7
ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು, ಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ಹಾಗೂ ಸ್ನೇಹ ರೆಡ್ಡಿ ವಿಮಾನ ನಿಲ್ದಾಣದಿಂದ ತೆರಳಿದ್ದಾರೆ.

ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು, ಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ಹಾಗೂ ಸ್ನೇಹ ರೆಡ್ಡಿ ವಿಮಾನ ನಿಲ್ದಾಣದಿಂದ ತೆರಳಿದ್ದಾರೆ.

4 / 7
ಅಕ್ಟೋಬರ್ 17ರಂದು ದೆಹಲಿಯಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದ್ದು, ರಾಷ್ಟ್ರಪತಿಗಳು ಪ್ರಶಸ್ತಿ ನೀಡಲಿದ್ದಾರೆ.

ಅಕ್ಟೋಬರ್ 17ರಂದು ದೆಹಲಿಯಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದ್ದು, ರಾಷ್ಟ್ರಪತಿಗಳು ಪ್ರಶಸ್ತಿ ನೀಡಲಿದ್ದಾರೆ.

5 / 7
ಅಲ್ಲು ಅರ್ಜುನ್​ಗೆ 'ಪುಷ್ಪ' ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ದೊರಕಿದೆ.

ಅಲ್ಲು ಅರ್ಜುನ್​ಗೆ 'ಪುಷ್ಪ' ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ದೊರಕಿದೆ.

6 / 7
'ಪುಷ್ಪ 2' ಸಿನಿಮಾಕ್ಕೆ ಅಲ್ಲು ಅರ್ಜುನ್ ತಯಾರಾಗುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ.

'ಪುಷ್ಪ 2' ಸಿನಿಮಾಕ್ಕೆ ಅಲ್ಲು ಅರ್ಜುನ್ ತಯಾರಾಗುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ.

7 / 7
Follow Us
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ