AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪ್ರಶಸ್ತಿ ಪಡೆಯಲು ಪತ್ನಿಯೊಂದಿಗೆ ಹೊರಟ ಅಲ್ಲು ಅರ್ಜುನ್

Allu Arjun: ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದ ಮೊತ್ತ ಮೊದಲ ತೆಲುಗು ನಟ ಎಂಬ ಖ್ಯಾತಿಗೆ ಅಲ್ಲು ಅರ್ಜುನ್ ಪಾತ್ರರಾಗಿದ್ದಾರೆ. ರಾಷ್ಟ್ರಪ್ರಶಸ್ತಿ ಪಡೆದುಕೊಳ್ಳಲು ಪತ್ನಿ ಸ್ನೇಹಾ ಜೊತೆ ದೆಹಲಿಗೆ ತೆರಳಿದ್ದಾರೆ ಅಲ್ಲು ಅರ್ಜುನ್.

ಮಂಜುನಾಥ ಸಿ.
|

Updated on: Oct 16, 2023 | 6:45 PM

Share
ನಟ ಅಲ್ಲು ಅರ್ಜುನ್​ಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಲಭಿಸಿದೆ.

ನಟ ಅಲ್ಲು ಅರ್ಜುನ್​ಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಲಭಿಸಿದೆ.

1 / 7
ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಪಡೆದ ಮೊತ್ತ ಮೊದಲ ನಟ ಅಲ್ಲು ಅರ್ಜುನ್

ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಪಡೆದ ಮೊತ್ತ ಮೊದಲ ನಟ ಅಲ್ಲು ಅರ್ಜುನ್

2 / 7
ಪತ್ನಿ ಸ್ನೇಹಾ ರೆಡ್ಡಿ ಜೊತೆ ಸೇರಿ ರಾಷ್ಟ್ರಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ತೆರಳಿದ್ದಾರೆ.

ಪತ್ನಿ ಸ್ನೇಹಾ ರೆಡ್ಡಿ ಜೊತೆ ಸೇರಿ ರಾಷ್ಟ್ರಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ತೆರಳಿದ್ದಾರೆ.

3 / 7
ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು, ಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ಹಾಗೂ ಸ್ನೇಹ ರೆಡ್ಡಿ ವಿಮಾನ ನಿಲ್ದಾಣದಿಂದ ತೆರಳಿದ್ದಾರೆ.

ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು, ಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ಹಾಗೂ ಸ್ನೇಹ ರೆಡ್ಡಿ ವಿಮಾನ ನಿಲ್ದಾಣದಿಂದ ತೆರಳಿದ್ದಾರೆ.

4 / 7
ಅಕ್ಟೋಬರ್ 17ರಂದು ದೆಹಲಿಯಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದ್ದು, ರಾಷ್ಟ್ರಪತಿಗಳು ಪ್ರಶಸ್ತಿ ನೀಡಲಿದ್ದಾರೆ.

ಅಕ್ಟೋಬರ್ 17ರಂದು ದೆಹಲಿಯಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದ್ದು, ರಾಷ್ಟ್ರಪತಿಗಳು ಪ್ರಶಸ್ತಿ ನೀಡಲಿದ್ದಾರೆ.

5 / 7
ಅಲ್ಲು ಅರ್ಜುನ್​ಗೆ 'ಪುಷ್ಪ' ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ದೊರಕಿದೆ.

ಅಲ್ಲು ಅರ್ಜುನ್​ಗೆ 'ಪುಷ್ಪ' ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ದೊರಕಿದೆ.

6 / 7
'ಪುಷ್ಪ 2' ಸಿನಿಮಾಕ್ಕೆ ಅಲ್ಲು ಅರ್ಜುನ್ ತಯಾರಾಗುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ.

'ಪುಷ್ಪ 2' ಸಿನಿಮಾಕ್ಕೆ ಅಲ್ಲು ಅರ್ಜುನ್ ತಯಾರಾಗುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ.

7 / 7
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!