AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪ್ರಶಸ್ತಿ ಪಡೆಯಲು ಪತ್ನಿಯೊಂದಿಗೆ ಹೊರಟ ಅಲ್ಲು ಅರ್ಜುನ್

Allu Arjun: ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದ ಮೊತ್ತ ಮೊದಲ ತೆಲುಗು ನಟ ಎಂಬ ಖ್ಯಾತಿಗೆ ಅಲ್ಲು ಅರ್ಜುನ್ ಪಾತ್ರರಾಗಿದ್ದಾರೆ. ರಾಷ್ಟ್ರಪ್ರಶಸ್ತಿ ಪಡೆದುಕೊಳ್ಳಲು ಪತ್ನಿ ಸ್ನೇಹಾ ಜೊತೆ ದೆಹಲಿಗೆ ತೆರಳಿದ್ದಾರೆ ಅಲ್ಲು ಅರ್ಜುನ್.

ಮಂಜುನಾಥ ಸಿ.
|

Updated on: Oct 16, 2023 | 6:45 PM

Share
ನಟ ಅಲ್ಲು ಅರ್ಜುನ್​ಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಲಭಿಸಿದೆ.

ನಟ ಅಲ್ಲು ಅರ್ಜುನ್​ಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಲಭಿಸಿದೆ.

1 / 7
ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಪಡೆದ ಮೊತ್ತ ಮೊದಲ ನಟ ಅಲ್ಲು ಅರ್ಜುನ್

ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಪಡೆದ ಮೊತ್ತ ಮೊದಲ ನಟ ಅಲ್ಲು ಅರ್ಜುನ್

2 / 7
ಪತ್ನಿ ಸ್ನೇಹಾ ರೆಡ್ಡಿ ಜೊತೆ ಸೇರಿ ರಾಷ್ಟ್ರಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ತೆರಳಿದ್ದಾರೆ.

ಪತ್ನಿ ಸ್ನೇಹಾ ರೆಡ್ಡಿ ಜೊತೆ ಸೇರಿ ರಾಷ್ಟ್ರಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ತೆರಳಿದ್ದಾರೆ.

3 / 7
ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು, ಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ಹಾಗೂ ಸ್ನೇಹ ರೆಡ್ಡಿ ವಿಮಾನ ನಿಲ್ದಾಣದಿಂದ ತೆರಳಿದ್ದಾರೆ.

ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು, ಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ಹಾಗೂ ಸ್ನೇಹ ರೆಡ್ಡಿ ವಿಮಾನ ನಿಲ್ದಾಣದಿಂದ ತೆರಳಿದ್ದಾರೆ.

4 / 7
ಅಕ್ಟೋಬರ್ 17ರಂದು ದೆಹಲಿಯಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದ್ದು, ರಾಷ್ಟ್ರಪತಿಗಳು ಪ್ರಶಸ್ತಿ ನೀಡಲಿದ್ದಾರೆ.

ಅಕ್ಟೋಬರ್ 17ರಂದು ದೆಹಲಿಯಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದ್ದು, ರಾಷ್ಟ್ರಪತಿಗಳು ಪ್ರಶಸ್ತಿ ನೀಡಲಿದ್ದಾರೆ.

5 / 7
ಅಲ್ಲು ಅರ್ಜುನ್​ಗೆ 'ಪುಷ್ಪ' ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ದೊರಕಿದೆ.

ಅಲ್ಲು ಅರ್ಜುನ್​ಗೆ 'ಪುಷ್ಪ' ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ದೊರಕಿದೆ.

6 / 7
'ಪುಷ್ಪ 2' ಸಿನಿಮಾಕ್ಕೆ ಅಲ್ಲು ಅರ್ಜುನ್ ತಯಾರಾಗುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ.

'ಪುಷ್ಪ 2' ಸಿನಿಮಾಕ್ಕೆ ಅಲ್ಲು ಅರ್ಜುನ್ ತಯಾರಾಗುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ.

7 / 7
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?