AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪ್ರಶಸ್ತಿ ಪಡೆಯಲು ಪತ್ನಿಯೊಂದಿಗೆ ಹೊರಟ ಅಲ್ಲು ಅರ್ಜುನ್

Allu Arjun: ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದ ಮೊತ್ತ ಮೊದಲ ತೆಲುಗು ನಟ ಎಂಬ ಖ್ಯಾತಿಗೆ ಅಲ್ಲು ಅರ್ಜುನ್ ಪಾತ್ರರಾಗಿದ್ದಾರೆ. ರಾಷ್ಟ್ರಪ್ರಶಸ್ತಿ ಪಡೆದುಕೊಳ್ಳಲು ಪತ್ನಿ ಸ್ನೇಹಾ ಜೊತೆ ದೆಹಲಿಗೆ ತೆರಳಿದ್ದಾರೆ ಅಲ್ಲು ಅರ್ಜುನ್.

ಮಂಜುನಾಥ ಸಿ.
|

Updated on: Oct 16, 2023 | 6:45 PM

Share
ನಟ ಅಲ್ಲು ಅರ್ಜುನ್​ಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಲಭಿಸಿದೆ.

ನಟ ಅಲ್ಲು ಅರ್ಜುನ್​ಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಲಭಿಸಿದೆ.

1 / 7
ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಪಡೆದ ಮೊತ್ತ ಮೊದಲ ನಟ ಅಲ್ಲು ಅರ್ಜುನ್

ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಪಡೆದ ಮೊತ್ತ ಮೊದಲ ನಟ ಅಲ್ಲು ಅರ್ಜುನ್

2 / 7
ಪತ್ನಿ ಸ್ನೇಹಾ ರೆಡ್ಡಿ ಜೊತೆ ಸೇರಿ ರಾಷ್ಟ್ರಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ತೆರಳಿದ್ದಾರೆ.

ಪತ್ನಿ ಸ್ನೇಹಾ ರೆಡ್ಡಿ ಜೊತೆ ಸೇರಿ ರಾಷ್ಟ್ರಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ತೆರಳಿದ್ದಾರೆ.

3 / 7
ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು, ಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ಹಾಗೂ ಸ್ನೇಹ ರೆಡ್ಡಿ ವಿಮಾನ ನಿಲ್ದಾಣದಿಂದ ತೆರಳಿದ್ದಾರೆ.

ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು, ಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ಹಾಗೂ ಸ್ನೇಹ ರೆಡ್ಡಿ ವಿಮಾನ ನಿಲ್ದಾಣದಿಂದ ತೆರಳಿದ್ದಾರೆ.

4 / 7
ಅಕ್ಟೋಬರ್ 17ರಂದು ದೆಹಲಿಯಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದ್ದು, ರಾಷ್ಟ್ರಪತಿಗಳು ಪ್ರಶಸ್ತಿ ನೀಡಲಿದ್ದಾರೆ.

ಅಕ್ಟೋಬರ್ 17ರಂದು ದೆಹಲಿಯಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದ್ದು, ರಾಷ್ಟ್ರಪತಿಗಳು ಪ್ರಶಸ್ತಿ ನೀಡಲಿದ್ದಾರೆ.

5 / 7
ಅಲ್ಲು ಅರ್ಜುನ್​ಗೆ 'ಪುಷ್ಪ' ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ದೊರಕಿದೆ.

ಅಲ್ಲು ಅರ್ಜುನ್​ಗೆ 'ಪುಷ್ಪ' ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ದೊರಕಿದೆ.

6 / 7
'ಪುಷ್ಪ 2' ಸಿನಿಮಾಕ್ಕೆ ಅಲ್ಲು ಅರ್ಜುನ್ ತಯಾರಾಗುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ.

'ಪುಷ್ಪ 2' ಸಿನಿಮಾಕ್ಕೆ ಅಲ್ಲು ಅರ್ಜುನ್ ತಯಾರಾಗುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ.

7 / 7
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು