AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ಅಲ್ಲು ಅರ್ಜುನ್​​ಗೆ ಯುಎಇ ಇಂದ ಸಿಕ್ತು ಗೋಲ್ಡನ್ ವೀಸಾ; ಇದರ ವಿಶೇಷತೆ ಏನು?

ಗೋಲ್ಡನ್​ ವೀಸಾ ಪಡೆದುಕೊಂಡಿರುವ ಫೋಟೋ ಹಂಚಿಕೊಂಡಿರುವ ಅಲ್ಲು ಅರ್ಜುನ್​​, ಆ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅಲ್ಲಿನ ಅಧಿಕಾರಿಗಳಿಗೆ ಧನ್ಯವಾದ ಹೇಳಿದ್ದಾರೆ. ಗೋಲ್ಡನ್​ ವೀಸಾ ಸಿಕ್ಕಿರುವುದಕ್ಕೆ ಸಾಕಷ್ಟು ಜನರು ಶುಭಾಶಯ ಕೋರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jan 21, 2023 | 9:05 AM

Share
ಟಾಲಿವುಡ್​ ನಟ ಅಲ್ಲು ಅರ್ಜುನ್​​ ಅವರಿಗೆ ಯನೈಟೆಡ್​​ ಅರಬ್​ ಎಮಿರೇಟ್ಸ್​ (ಯುಎಇ) ಸರ್ಕಾರ ಗೋಲ್ಡನ್​ ವೀಸಾ ನೀಡಿದೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಟಾಲಿವುಡ್​ ನಟ ಅಲ್ಲು ಅರ್ಜುನ್​​ ಅವರಿಗೆ ಯನೈಟೆಡ್​​ ಅರಬ್​ ಎಮಿರೇಟ್ಸ್​ (ಯುಎಇ) ಸರ್ಕಾರ ಗೋಲ್ಡನ್​ ವೀಸಾ ನೀಡಿದೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

1 / 5
ಗೋಲ್ಡನ್​ ವೀಸಾ ಪಡೆದುಕೊಂಡಿರುವ ಫೋಟೋ ಹಂಚಿಕೊಂಡಿರುವ ಅಲ್ಲು ಅರ್ಜುನ್​​, ಆ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅಲ್ಲಿನ ಅಧಿಕಾರಿಗಳಿಗೆ ಧನ್ಯವಾದ ಹೇಳಿದ್ದಾರೆ. ಗೋಲ್ಡನ್​ ವೀಸಾ ಸಿಕ್ಕಿರುವುದಕ್ಕೆ ಸಾಕಷ್ಟು ಜನರು ಶುಭಾಶಯ ಕೋರಿದ್ದಾರೆ.

ಗೋಲ್ಡನ್​ ವೀಸಾ ಪಡೆದುಕೊಂಡಿರುವ ಫೋಟೋ ಹಂಚಿಕೊಂಡಿರುವ ಅಲ್ಲು ಅರ್ಜುನ್​​, ಆ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅಲ್ಲಿನ ಅಧಿಕಾರಿಗಳಿಗೆ ಧನ್ಯವಾದ ಹೇಳಿದ್ದಾರೆ. ಗೋಲ್ಡನ್​ ವೀಸಾ ಸಿಕ್ಕಿರುವುದಕ್ಕೆ ಸಾಕಷ್ಟು ಜನರು ಶುಭಾಶಯ ಕೋರಿದ್ದಾರೆ.

2 / 5
ಬೇರೆ ರಾಷ್ಟ್ರದ ಆಯ್ದ ವ್ಯಕ್ತಿಗಳಿಗೆ ಯುಎಇ ಗೋಲ್ಡನ್​ ವೀಸಾ​ ನೀಡುತ್ತದೆ. ಇದನ್ನು ಪಡೆದವರು ಯುಎಇಯಲ್ಲಿ ಯಾವುದೇ ಅನುಮತಿ ಇಲ್ಲದೆ ವಾಸಿಸಬಹುದು, ಕೆಲಸ ಮಾಡಬಹುದು, ಉದ್ಯಮ ನಡೆಸಬಹುದು. ಯುಎಇಯಲ್ಲಿನ ಕಂಪೆನಿ ಮೇಲೆ ಶೇ. 100ರಷ್ಟು ಒಡೆತನ ಹೊಂದುವ ಅವಕಾಶ ಸಿಗಲಿದೆ.

ಬೇರೆ ರಾಷ್ಟ್ರದ ಆಯ್ದ ವ್ಯಕ್ತಿಗಳಿಗೆ ಯುಎಇ ಗೋಲ್ಡನ್​ ವೀಸಾ​ ನೀಡುತ್ತದೆ. ಇದನ್ನು ಪಡೆದವರು ಯುಎಇಯಲ್ಲಿ ಯಾವುದೇ ಅನುಮತಿ ಇಲ್ಲದೆ ವಾಸಿಸಬಹುದು, ಕೆಲಸ ಮಾಡಬಹುದು, ಉದ್ಯಮ ನಡೆಸಬಹುದು. ಯುಎಇಯಲ್ಲಿನ ಕಂಪೆನಿ ಮೇಲೆ ಶೇ. 100ರಷ್ಟು ಒಡೆತನ ಹೊಂದುವ ಅವಕಾಶ ಸಿಗಲಿದೆ.

3 / 5
ಅಲ್ಲು ಅರ್ಜುನ್ ಅವರು ‘ಪುಷ್ಪ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾದಿಂದ ಅವರು ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ.

ಅಲ್ಲು ಅರ್ಜುನ್ ಅವರು ‘ಪುಷ್ಪ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾದಿಂದ ಅವರು ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ.

4 / 5
‘ಪುಷ್ಪ 2’ ಸಿನಿಮಾ ಕೆಲಸಗಳು ಆರಂಭಗೊಂಡಿವೆ. ಅಲ್ಲು ಅರ್ಜುನ್ ಶೀಘ್ರವೇ ಶೂಟಿಂಗ್​​ನಲ್ಲಿ ಭಾಗಿ ಆಗಲಿದ್ದಾರೆ.  

‘ಪುಷ್ಪ 2’ ಸಿನಿಮಾ ಕೆಲಸಗಳು ಆರಂಭಗೊಂಡಿವೆ. ಅಲ್ಲು ಅರ್ಜುನ್ ಶೀಘ್ರವೇ ಶೂಟಿಂಗ್​​ನಲ್ಲಿ ಭಾಗಿ ಆಗಲಿದ್ದಾರೆ.  

5 / 5

Published On - 6:30 am, Sat, 21 January 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ