AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರತಿ ಸಾಲಲ್ಲಿ ನಿಂತು ವೋಟ್ ಹಾಕಿದ ಟಾಲಿವುಡ್​ ದಿಗ್ಗಜರು; ಇಲ್ಲಿವೆ ಫೋಟೋಸ್

ಇಂದು (ಮೇ 13) ನಾಲ್ಕನೇ ಹಂತದ ಲೋಕಸಭೆ ಚುನಾವಣೆ ನಡೆಯುತ್ತಿದೆ. ಇದರ ಜೊತೆಗೆ ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆಯೂ ನಡೆದಿದೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ರಾಜೇಶ್ ದುಗ್ಗುಮನೆ
|

Updated on:May 13, 2024 | 11:51 AM

Share
ಜೂನಿಯರ್ ಎನ್​ಟಿಆರ್​ ಅವರು ವೋಟ್ ಹಾಕಿದ ಬಳಿಕ ಕ್ಯಾಮೆರಾಗೆ ಪೋಸ್​ ಕೊಟ್ಟಿದ್ದು ಹೀಗೆ. ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

ಜೂನಿಯರ್ ಎನ್​ಟಿಆರ್​ ಅವರು ವೋಟ್ ಹಾಕಿದ ಬಳಿಕ ಕ್ಯಾಮೆರಾಗೆ ಪೋಸ್​ ಕೊಟ್ಟಿದ್ದು ಹೀಗೆ. ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

1 / 6
ಅಲ್ಲು ಅರ್ಜುನ್ ಅವರು ಸರತಿ ಸಾಲಲ್ಲಿ ನಿಂತಿದ್ದರು. ಜನಸಾಮಾನ್ಯರಂತೆ ನಿಂತು ಅವರು ವೋಟ್ ಮಾಡಿದ್ದು ನೋಡಿ ಅನೇಕರಿಗೆ ಅಚ್ಚರಿ ಆಗಿದೆ.

ಅಲ್ಲು ಅರ್ಜುನ್ ಅವರು ಸರತಿ ಸಾಲಲ್ಲಿ ನಿಂತಿದ್ದರು. ಜನಸಾಮಾನ್ಯರಂತೆ ನಿಂತು ಅವರು ವೋಟ್ ಮಾಡಿದ್ದು ನೋಡಿ ಅನೇಕರಿಗೆ ಅಚ್ಚರಿ ಆಗಿದೆ.

2 / 6
ರಾಜಮೌಳಿ ಹಾಗೂ ಅವರ ಪತ್ನಿ ರಮಾ ಒಟ್ಟಾಗಿ ಬಂದು ಮತ ಚಲಾಯಿಸಿದ್ದಾರೆ. ಈ ಸಂದರ್ಭದ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಜಮೌಳಿ ಹಾಗೂ ಅವರ ಪತ್ನಿ ರಮಾ ಒಟ್ಟಾಗಿ ಬಂದು ಮತ ಚಲಾಯಿಸಿದ್ದಾರೆ. ಈ ಸಂದರ್ಭದ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 6
ಆಸ್ಕರ್ ವಿಜೇತ ಎಂಎಂ ಕೀರವಾಣಿ ಕೂಡ ಮತ ಹಾಕಿದ್ದಾರೆ. ಅವರನ್ನು ನೋಡುತ್ತಿದ್ದಂತೆ ಕ್ಯಾಮೆರಾಗಳನ್ನು ಹಿಡಿದು ಬರಲಾಯಿತು. ಈ ವೇಳೆ ಅವರು ಇಷ್ಟೊಂದು ಹೈಪ್ ಕೊಡದಂತೆ ಮನವಿ ಮಾಡಿಕೊಂಡರು.

ಆಸ್ಕರ್ ವಿಜೇತ ಎಂಎಂ ಕೀರವಾಣಿ ಕೂಡ ಮತ ಹಾಕಿದ್ದಾರೆ. ಅವರನ್ನು ನೋಡುತ್ತಿದ್ದಂತೆ ಕ್ಯಾಮೆರಾಗಳನ್ನು ಹಿಡಿದು ಬರಲಾಯಿತು. ಈ ವೇಳೆ ಅವರು ಇಷ್ಟೊಂದು ಹೈಪ್ ಕೊಡದಂತೆ ಮನವಿ ಮಾಡಿಕೊಂಡರು.

4 / 6
ಚಿರಂಜೀವಿ ಕೂಡ ಮತದಾನ ಮಾಡಿದರು. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಅವರು ಐಷಾರಾಮಿ ಕಾರಲ್ಲಿ ಮತದಾನ ಕೇಂದ್ರಕ್ಕೆ ಬಂದರು.

ಚಿರಂಜೀವಿ ಕೂಡ ಮತದಾನ ಮಾಡಿದರು. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಅವರು ಐಷಾರಾಮಿ ಕಾರಲ್ಲಿ ಮತದಾನ ಕೇಂದ್ರಕ್ಕೆ ಬಂದರು.

5 / 6
ಜನಸೇನಾ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಕೂಡ ತಮ್ಮ ವೋಟ್​ನ ಚಲಾಯಿಸಿದ್ದಾರೆ. ಅವರು ಕೂಡ ಈ ಬಾರಿ ಎಲೆಕ್ಷನ್​ನಲ್ಲಿ ಸ್ಪರ್ಧಿಸಿದ್ದಾರೆ.

ಜನಸೇನಾ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಕೂಡ ತಮ್ಮ ವೋಟ್​ನ ಚಲಾಯಿಸಿದ್ದಾರೆ. ಅವರು ಕೂಡ ಈ ಬಾರಿ ಎಲೆಕ್ಷನ್​ನಲ್ಲಿ ಸ್ಪರ್ಧಿಸಿದ್ದಾರೆ.

6 / 6

Published On - 11:47 am, Mon, 13 May 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್