AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರತಿ ಸಾಲಲ್ಲಿ ನಿಂತು ವೋಟ್ ಹಾಕಿದ ಟಾಲಿವುಡ್​ ದಿಗ್ಗಜರು; ಇಲ್ಲಿವೆ ಫೋಟೋಸ್

ಇಂದು (ಮೇ 13) ನಾಲ್ಕನೇ ಹಂತದ ಲೋಕಸಭೆ ಚುನಾವಣೆ ನಡೆಯುತ್ತಿದೆ. ಇದರ ಜೊತೆಗೆ ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆಯೂ ನಡೆದಿದೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ರಾಜೇಶ್ ದುಗ್ಗುಮನೆ
|

Updated on:May 13, 2024 | 11:51 AM

Share
ಜೂನಿಯರ್ ಎನ್​ಟಿಆರ್​ ಅವರು ವೋಟ್ ಹಾಕಿದ ಬಳಿಕ ಕ್ಯಾಮೆರಾಗೆ ಪೋಸ್​ ಕೊಟ್ಟಿದ್ದು ಹೀಗೆ. ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

ಜೂನಿಯರ್ ಎನ್​ಟಿಆರ್​ ಅವರು ವೋಟ್ ಹಾಕಿದ ಬಳಿಕ ಕ್ಯಾಮೆರಾಗೆ ಪೋಸ್​ ಕೊಟ್ಟಿದ್ದು ಹೀಗೆ. ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

1 / 6
ಅಲ್ಲು ಅರ್ಜುನ್ ಅವರು ಸರತಿ ಸಾಲಲ್ಲಿ ನಿಂತಿದ್ದರು. ಜನಸಾಮಾನ್ಯರಂತೆ ನಿಂತು ಅವರು ವೋಟ್ ಮಾಡಿದ್ದು ನೋಡಿ ಅನೇಕರಿಗೆ ಅಚ್ಚರಿ ಆಗಿದೆ.

ಅಲ್ಲು ಅರ್ಜುನ್ ಅವರು ಸರತಿ ಸಾಲಲ್ಲಿ ನಿಂತಿದ್ದರು. ಜನಸಾಮಾನ್ಯರಂತೆ ನಿಂತು ಅವರು ವೋಟ್ ಮಾಡಿದ್ದು ನೋಡಿ ಅನೇಕರಿಗೆ ಅಚ್ಚರಿ ಆಗಿದೆ.

2 / 6
ರಾಜಮೌಳಿ ಹಾಗೂ ಅವರ ಪತ್ನಿ ರಮಾ ಒಟ್ಟಾಗಿ ಬಂದು ಮತ ಚಲಾಯಿಸಿದ್ದಾರೆ. ಈ ಸಂದರ್ಭದ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಜಮೌಳಿ ಹಾಗೂ ಅವರ ಪತ್ನಿ ರಮಾ ಒಟ್ಟಾಗಿ ಬಂದು ಮತ ಚಲಾಯಿಸಿದ್ದಾರೆ. ಈ ಸಂದರ್ಭದ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 6
ಆಸ್ಕರ್ ವಿಜೇತ ಎಂಎಂ ಕೀರವಾಣಿ ಕೂಡ ಮತ ಹಾಕಿದ್ದಾರೆ. ಅವರನ್ನು ನೋಡುತ್ತಿದ್ದಂತೆ ಕ್ಯಾಮೆರಾಗಳನ್ನು ಹಿಡಿದು ಬರಲಾಯಿತು. ಈ ವೇಳೆ ಅವರು ಇಷ್ಟೊಂದು ಹೈಪ್ ಕೊಡದಂತೆ ಮನವಿ ಮಾಡಿಕೊಂಡರು.

ಆಸ್ಕರ್ ವಿಜೇತ ಎಂಎಂ ಕೀರವಾಣಿ ಕೂಡ ಮತ ಹಾಕಿದ್ದಾರೆ. ಅವರನ್ನು ನೋಡುತ್ತಿದ್ದಂತೆ ಕ್ಯಾಮೆರಾಗಳನ್ನು ಹಿಡಿದು ಬರಲಾಯಿತು. ಈ ವೇಳೆ ಅವರು ಇಷ್ಟೊಂದು ಹೈಪ್ ಕೊಡದಂತೆ ಮನವಿ ಮಾಡಿಕೊಂಡರು.

4 / 6
ಚಿರಂಜೀವಿ ಕೂಡ ಮತದಾನ ಮಾಡಿದರು. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಅವರು ಐಷಾರಾಮಿ ಕಾರಲ್ಲಿ ಮತದಾನ ಕೇಂದ್ರಕ್ಕೆ ಬಂದರು.

ಚಿರಂಜೀವಿ ಕೂಡ ಮತದಾನ ಮಾಡಿದರು. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಅವರು ಐಷಾರಾಮಿ ಕಾರಲ್ಲಿ ಮತದಾನ ಕೇಂದ್ರಕ್ಕೆ ಬಂದರು.

5 / 6
ಜನಸೇನಾ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಕೂಡ ತಮ್ಮ ವೋಟ್​ನ ಚಲಾಯಿಸಿದ್ದಾರೆ. ಅವರು ಕೂಡ ಈ ಬಾರಿ ಎಲೆಕ್ಷನ್​ನಲ್ಲಿ ಸ್ಪರ್ಧಿಸಿದ್ದಾರೆ.

ಜನಸೇನಾ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಕೂಡ ತಮ್ಮ ವೋಟ್​ನ ಚಲಾಯಿಸಿದ್ದಾರೆ. ಅವರು ಕೂಡ ಈ ಬಾರಿ ಎಲೆಕ್ಷನ್​ನಲ್ಲಿ ಸ್ಪರ್ಧಿಸಿದ್ದಾರೆ.

6 / 6

Published On - 11:47 am, Mon, 13 May 24

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ