AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರತಿ ಸಾಲಲ್ಲಿ ನಿಂತು ವೋಟ್ ಹಾಕಿದ ಟಾಲಿವುಡ್​ ದಿಗ್ಗಜರು; ಇಲ್ಲಿವೆ ಫೋಟೋಸ್

ಇಂದು (ಮೇ 13) ನಾಲ್ಕನೇ ಹಂತದ ಲೋಕಸಭೆ ಚುನಾವಣೆ ನಡೆಯುತ್ತಿದೆ. ಇದರ ಜೊತೆಗೆ ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆಯೂ ನಡೆದಿದೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ರಾಜೇಶ್ ದುಗ್ಗುಮನೆ
|

Updated on:May 13, 2024 | 11:51 AM

Share
ಜೂನಿಯರ್ ಎನ್​ಟಿಆರ್​ ಅವರು ವೋಟ್ ಹಾಕಿದ ಬಳಿಕ ಕ್ಯಾಮೆರಾಗೆ ಪೋಸ್​ ಕೊಟ್ಟಿದ್ದು ಹೀಗೆ. ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

ಜೂನಿಯರ್ ಎನ್​ಟಿಆರ್​ ಅವರು ವೋಟ್ ಹಾಕಿದ ಬಳಿಕ ಕ್ಯಾಮೆರಾಗೆ ಪೋಸ್​ ಕೊಟ್ಟಿದ್ದು ಹೀಗೆ. ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

1 / 6
ಅಲ್ಲು ಅರ್ಜುನ್ ಅವರು ಸರತಿ ಸಾಲಲ್ಲಿ ನಿಂತಿದ್ದರು. ಜನಸಾಮಾನ್ಯರಂತೆ ನಿಂತು ಅವರು ವೋಟ್ ಮಾಡಿದ್ದು ನೋಡಿ ಅನೇಕರಿಗೆ ಅಚ್ಚರಿ ಆಗಿದೆ.

ಅಲ್ಲು ಅರ್ಜುನ್ ಅವರು ಸರತಿ ಸಾಲಲ್ಲಿ ನಿಂತಿದ್ದರು. ಜನಸಾಮಾನ್ಯರಂತೆ ನಿಂತು ಅವರು ವೋಟ್ ಮಾಡಿದ್ದು ನೋಡಿ ಅನೇಕರಿಗೆ ಅಚ್ಚರಿ ಆಗಿದೆ.

2 / 6
ರಾಜಮೌಳಿ ಹಾಗೂ ಅವರ ಪತ್ನಿ ರಮಾ ಒಟ್ಟಾಗಿ ಬಂದು ಮತ ಚಲಾಯಿಸಿದ್ದಾರೆ. ಈ ಸಂದರ್ಭದ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಜಮೌಳಿ ಹಾಗೂ ಅವರ ಪತ್ನಿ ರಮಾ ಒಟ್ಟಾಗಿ ಬಂದು ಮತ ಚಲಾಯಿಸಿದ್ದಾರೆ. ಈ ಸಂದರ್ಭದ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 6
ಆಸ್ಕರ್ ವಿಜೇತ ಎಂಎಂ ಕೀರವಾಣಿ ಕೂಡ ಮತ ಹಾಕಿದ್ದಾರೆ. ಅವರನ್ನು ನೋಡುತ್ತಿದ್ದಂತೆ ಕ್ಯಾಮೆರಾಗಳನ್ನು ಹಿಡಿದು ಬರಲಾಯಿತು. ಈ ವೇಳೆ ಅವರು ಇಷ್ಟೊಂದು ಹೈಪ್ ಕೊಡದಂತೆ ಮನವಿ ಮಾಡಿಕೊಂಡರು.

ಆಸ್ಕರ್ ವಿಜೇತ ಎಂಎಂ ಕೀರವಾಣಿ ಕೂಡ ಮತ ಹಾಕಿದ್ದಾರೆ. ಅವರನ್ನು ನೋಡುತ್ತಿದ್ದಂತೆ ಕ್ಯಾಮೆರಾಗಳನ್ನು ಹಿಡಿದು ಬರಲಾಯಿತು. ಈ ವೇಳೆ ಅವರು ಇಷ್ಟೊಂದು ಹೈಪ್ ಕೊಡದಂತೆ ಮನವಿ ಮಾಡಿಕೊಂಡರು.

4 / 6
ಚಿರಂಜೀವಿ ಕೂಡ ಮತದಾನ ಮಾಡಿದರು. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಅವರು ಐಷಾರಾಮಿ ಕಾರಲ್ಲಿ ಮತದಾನ ಕೇಂದ್ರಕ್ಕೆ ಬಂದರು.

ಚಿರಂಜೀವಿ ಕೂಡ ಮತದಾನ ಮಾಡಿದರು. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಅವರು ಐಷಾರಾಮಿ ಕಾರಲ್ಲಿ ಮತದಾನ ಕೇಂದ್ರಕ್ಕೆ ಬಂದರು.

5 / 6
ಜನಸೇನಾ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಕೂಡ ತಮ್ಮ ವೋಟ್​ನ ಚಲಾಯಿಸಿದ್ದಾರೆ. ಅವರು ಕೂಡ ಈ ಬಾರಿ ಎಲೆಕ್ಷನ್​ನಲ್ಲಿ ಸ್ಪರ್ಧಿಸಿದ್ದಾರೆ.

ಜನಸೇನಾ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಕೂಡ ತಮ್ಮ ವೋಟ್​ನ ಚಲಾಯಿಸಿದ್ದಾರೆ. ಅವರು ಕೂಡ ಈ ಬಾರಿ ಎಲೆಕ್ಷನ್​ನಲ್ಲಿ ಸ್ಪರ್ಧಿಸಿದ್ದಾರೆ.

6 / 6

Published On - 11:47 am, Mon, 13 May 24

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ