AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರತಿ ಸಾಲಲ್ಲಿ ನಿಂತು ವೋಟ್ ಹಾಕಿದ ಟಾಲಿವುಡ್​ ದಿಗ್ಗಜರು; ಇಲ್ಲಿವೆ ಫೋಟೋಸ್

ಇಂದು (ಮೇ 13) ನಾಲ್ಕನೇ ಹಂತದ ಲೋಕಸಭೆ ಚುನಾವಣೆ ನಡೆಯುತ್ತಿದೆ. ಇದರ ಜೊತೆಗೆ ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆಯೂ ನಡೆದಿದೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ರಾಜೇಶ್ ದುಗ್ಗುಮನೆ
|

Updated on:May 13, 2024 | 11:51 AM

Share
ಜೂನಿಯರ್ ಎನ್​ಟಿಆರ್​ ಅವರು ವೋಟ್ ಹಾಕಿದ ಬಳಿಕ ಕ್ಯಾಮೆರಾಗೆ ಪೋಸ್​ ಕೊಟ್ಟಿದ್ದು ಹೀಗೆ. ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

ಜೂನಿಯರ್ ಎನ್​ಟಿಆರ್​ ಅವರು ವೋಟ್ ಹಾಕಿದ ಬಳಿಕ ಕ್ಯಾಮೆರಾಗೆ ಪೋಸ್​ ಕೊಟ್ಟಿದ್ದು ಹೀಗೆ. ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

1 / 6
ಅಲ್ಲು ಅರ್ಜುನ್ ಅವರು ಸರತಿ ಸಾಲಲ್ಲಿ ನಿಂತಿದ್ದರು. ಜನಸಾಮಾನ್ಯರಂತೆ ನಿಂತು ಅವರು ವೋಟ್ ಮಾಡಿದ್ದು ನೋಡಿ ಅನೇಕರಿಗೆ ಅಚ್ಚರಿ ಆಗಿದೆ.

ಅಲ್ಲು ಅರ್ಜುನ್ ಅವರು ಸರತಿ ಸಾಲಲ್ಲಿ ನಿಂತಿದ್ದರು. ಜನಸಾಮಾನ್ಯರಂತೆ ನಿಂತು ಅವರು ವೋಟ್ ಮಾಡಿದ್ದು ನೋಡಿ ಅನೇಕರಿಗೆ ಅಚ್ಚರಿ ಆಗಿದೆ.

2 / 6
ರಾಜಮೌಳಿ ಹಾಗೂ ಅವರ ಪತ್ನಿ ರಮಾ ಒಟ್ಟಾಗಿ ಬಂದು ಮತ ಚಲಾಯಿಸಿದ್ದಾರೆ. ಈ ಸಂದರ್ಭದ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಜಮೌಳಿ ಹಾಗೂ ಅವರ ಪತ್ನಿ ರಮಾ ಒಟ್ಟಾಗಿ ಬಂದು ಮತ ಚಲಾಯಿಸಿದ್ದಾರೆ. ಈ ಸಂದರ್ಭದ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 6
ಆಸ್ಕರ್ ವಿಜೇತ ಎಂಎಂ ಕೀರವಾಣಿ ಕೂಡ ಮತ ಹಾಕಿದ್ದಾರೆ. ಅವರನ್ನು ನೋಡುತ್ತಿದ್ದಂತೆ ಕ್ಯಾಮೆರಾಗಳನ್ನು ಹಿಡಿದು ಬರಲಾಯಿತು. ಈ ವೇಳೆ ಅವರು ಇಷ್ಟೊಂದು ಹೈಪ್ ಕೊಡದಂತೆ ಮನವಿ ಮಾಡಿಕೊಂಡರು.

ಆಸ್ಕರ್ ವಿಜೇತ ಎಂಎಂ ಕೀರವಾಣಿ ಕೂಡ ಮತ ಹಾಕಿದ್ದಾರೆ. ಅವರನ್ನು ನೋಡುತ್ತಿದ್ದಂತೆ ಕ್ಯಾಮೆರಾಗಳನ್ನು ಹಿಡಿದು ಬರಲಾಯಿತು. ಈ ವೇಳೆ ಅವರು ಇಷ್ಟೊಂದು ಹೈಪ್ ಕೊಡದಂತೆ ಮನವಿ ಮಾಡಿಕೊಂಡರು.

4 / 6
ಚಿರಂಜೀವಿ ಕೂಡ ಮತದಾನ ಮಾಡಿದರು. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಅವರು ಐಷಾರಾಮಿ ಕಾರಲ್ಲಿ ಮತದಾನ ಕೇಂದ್ರಕ್ಕೆ ಬಂದರು.

ಚಿರಂಜೀವಿ ಕೂಡ ಮತದಾನ ಮಾಡಿದರು. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಅವರು ಐಷಾರಾಮಿ ಕಾರಲ್ಲಿ ಮತದಾನ ಕೇಂದ್ರಕ್ಕೆ ಬಂದರು.

5 / 6
ಜನಸೇನಾ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಕೂಡ ತಮ್ಮ ವೋಟ್​ನ ಚಲಾಯಿಸಿದ್ದಾರೆ. ಅವರು ಕೂಡ ಈ ಬಾರಿ ಎಲೆಕ್ಷನ್​ನಲ್ಲಿ ಸ್ಪರ್ಧಿಸಿದ್ದಾರೆ.

ಜನಸೇನಾ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಕೂಡ ತಮ್ಮ ವೋಟ್​ನ ಚಲಾಯಿಸಿದ್ದಾರೆ. ಅವರು ಕೂಡ ಈ ಬಾರಿ ಎಲೆಕ್ಷನ್​ನಲ್ಲಿ ಸ್ಪರ್ಧಿಸಿದ್ದಾರೆ.

6 / 6

Published On - 11:47 am, Mon, 13 May 24

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್