AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ ಅಲ್ಲು ಅರ್ಜುನ್; ಇಲ್ಲಿವೆ ಫೋಟೋಗಳು

ಇಂದು (ಫೆ.3) ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಖಾಸಗಿ ವಿಮಾನದಲ್ಲಿ ಹೈದರಾಬಾದ್​ನಿಂದ ಹೊರಟಿದ್ದರು. 12 ಗಂಟೆಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​ ನಿವಾಸಕ್ಕೆ ತೆರಳಿ ನಂತರ ಅಲ್ಲಿಂದ ಪುನೀತ್​ ರಾಜ್​ಕುಮಾರ್​ ಮನೆಗೆ ಅಲ್ಲು ಅರ್ಜುನ್​ ಭೇಟಿ ನೀಡಲಿದ್ದಾರೆ

TV9 Web
| Updated By: ರಾಜೇಶ್ ದುಗ್ಗುಮನೆ

Updated on:Feb 03, 2022 | 1:33 PM

ಹೃದಯಾಘಾತದಿಂದ ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡಿದ್ದು ತೀವ್ರ ನೋವಿನ ಸಂಗತಿ. ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಪರಭಾಷೆಯಲ್ಲೂ ಕೂಡ ಅವರು ಸ್ನೇಹಿತರನ್ನು ಸಂಪಾದಿಸಿದ್ದರು. ಪುನೀತ್​ ನಿಧನದ ಬಳಿಕ ಅಕ್ಕಪಕ್ಕದ ರಾಜ್ಯಗಳ ಅನೇಕ ಸೆಲೆಬ್ರಿಟಿಗಳು ಬಂದು ಡಾ. ರಾಜ್​ಕುಮಾರ್​ ಕುಟುಂಬಕ್ಕೆ ಸಾಂತ್ವನವನ್ನು ಹೇಳಿದರು.

ಹೃದಯಾಘಾತದಿಂದ ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡಿದ್ದು ತೀವ್ರ ನೋವಿನ ಸಂಗತಿ. ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಪರಭಾಷೆಯಲ್ಲೂ ಕೂಡ ಅವರು ಸ್ನೇಹಿತರನ್ನು ಸಂಪಾದಿಸಿದ್ದರು. ಪುನೀತ್​ ನಿಧನದ ಬಳಿಕ ಅಕ್ಕಪಕ್ಕದ ರಾಜ್ಯಗಳ ಅನೇಕ ಸೆಲೆಬ್ರಿಟಿಗಳು ಬಂದು ಡಾ. ರಾಜ್​ಕುಮಾರ್​ ಕುಟುಂಬಕ್ಕೆ ಸಾಂತ್ವನವನ್ನು ಹೇಳಿದರು.

1 / 5
ತಾವು ಪುನೀತ್​ ಮನೆಗೆ ಭೇಟಿ ನೀಡುವುದಾಗಿ ಅಲ್ಲು ಅರ್ಜುನ್​ ಈ ಮೊದಲೇ  ತಿಳಿಸಿದ್ದರು. ಅದರಂತೆ ಈಗ ನಡೆದುಕೊಳ್ಳುತ್ತಿದ್ದಾರೆ. ಪುನೀತ್​ ನಿಧನರಾದ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದರು. ಹೈದರಾಬಾದ್​ನಲ್ಲಿ ನಡೆದ ಸಿನಿಮಾವೊಂದರ ಪ್ರಚಾರ ಕಾರ್ಯದ ವೇಳೆ ಮೌನಾಚರಣೆ ಮಾಡುವ ಮೂಲಕ ಅಪ್ಪು ಆತ್ಮಕ್ಕೆ ಶಾಂತಿ ಕೋರಿದ್ದರು. ಈಗ ಅವರು ಬೆಂಗಳೂರಿಗೆ ಬಂದು ಪುನೀತ್​ ಕುಟುಂಬದ  ಸದಸ್ಯರನ್ನು ಭೇಟಿ ಮಾಡಲಿದ್ದಾರೆ.

ತಾವು ಪುನೀತ್​ ಮನೆಗೆ ಭೇಟಿ ನೀಡುವುದಾಗಿ ಅಲ್ಲು ಅರ್ಜುನ್​ ಈ ಮೊದಲೇ ತಿಳಿಸಿದ್ದರು. ಅದರಂತೆ ಈಗ ನಡೆದುಕೊಳ್ಳುತ್ತಿದ್ದಾರೆ. ಪುನೀತ್​ ನಿಧನರಾದ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದರು. ಹೈದರಾಬಾದ್​ನಲ್ಲಿ ನಡೆದ ಸಿನಿಮಾವೊಂದರ ಪ್ರಚಾರ ಕಾರ್ಯದ ವೇಳೆ ಮೌನಾಚರಣೆ ಮಾಡುವ ಮೂಲಕ ಅಪ್ಪು ಆತ್ಮಕ್ಕೆ ಶಾಂತಿ ಕೋರಿದ್ದರು. ಈಗ ಅವರು ಬೆಂಗಳೂರಿಗೆ ಬಂದು ಪುನೀತ್​ ಕುಟುಂಬದ ಸದಸ್ಯರನ್ನು ಭೇಟಿ ಮಾಡಲಿದ್ದಾರೆ.

2 / 5
ಅಲ್ಲು ಅರ್ಜುನ್​ ಅವರು ಇಂದು ಬೆಳಗ್ಗೆ 11 ಗಂಟೆಗೆ ಖಾಸಗಿ ವಿಮಾನದಲ್ಲಿ ಹೈದರಾಬಾದ್​ನಿಂದ ಹೊರಟಿದ್ದಾರೆ.  ಮಧ್ಯಾಹ್ನ 12 ಗಂಟೆಗೆ ಎಚ್​ಎಎಲ್​ ತಲುಪಲಿದ್ದಾರೆ.  ಆ ಬಳಿ ಶಿವರಾಜ್​ಕುಮಾರ್​ ಹಾಗೂ ಗೀತಾ ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

ಅಲ್ಲು ಅರ್ಜುನ್​ ಅವರು ಇಂದು ಬೆಳಗ್ಗೆ 11 ಗಂಟೆಗೆ ಖಾಸಗಿ ವಿಮಾನದಲ್ಲಿ ಹೈದರಾಬಾದ್​ನಿಂದ ಹೊರಟಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಎಚ್​ಎಎಲ್​ ತಲುಪಲಿದ್ದಾರೆ. ಆ ಬಳಿ ಶಿವರಾಜ್​ಕುಮಾರ್​ ಹಾಗೂ ಗೀತಾ ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

3 / 5
ಹಲವು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಡಾ. ರಾಜ್​ ಕುಟುಂಬದವರಿಗೆ ಎಲ್ಲ ಭಾಷೆಯ ಸೆಲೆಬ್ರಿಟಿಗಳ ನಡುವೆ ಉತ್ತಮ ಬಾಂಧವ್ಯ ಇದೆ. ಪುನೀತ್​ ನಿಧನಕ್ಕೆ ಎಲ್ಲರೂ ಕಂಬನಿ ಮಿಡಿದಿದ್ದಾರೆ.

ಹಲವು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಡಾ. ರಾಜ್​ ಕುಟುಂಬದವರಿಗೆ ಎಲ್ಲ ಭಾಷೆಯ ಸೆಲೆಬ್ರಿಟಿಗಳ ನಡುವೆ ಉತ್ತಮ ಬಾಂಧವ್ಯ ಇದೆ. ಪುನೀತ್​ ನಿಧನಕ್ಕೆ ಎಲ್ಲರೂ ಕಂಬನಿ ಮಿಡಿದಿದ್ದಾರೆ.

4 / 5
ಪುಷ್ಪ’ ಚಿತ್ರದ ಪ್ರಚಾರದ ಸಮಯದಲ್ಲಿ ಅಲ್ಲು ಅರ್ಜುನ್​ ಅವರು ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಆ ಸಂದರ್ಭದಲ್ಲಿ ಪುನೀತ್​ ನಿವಾಸಕ್ಕೆ ಭೇಟಿ ನೀಡದಿರಲು ಅವರು ನಿರ್ಧರಿಸಿದ್ದರು. ಅದಕ್ಕೆ ಕಾರಣ ಏನೆಂಬುದನ್ನೂ ಅವರು ವಿವರಿಸಿದ್ದರು. ‘

ಪುಷ್ಪ’ ಚಿತ್ರದ ಪ್ರಚಾರದ ಸಮಯದಲ್ಲಿ ಅಲ್ಲು ಅರ್ಜುನ್​ ಅವರು ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಆ ಸಂದರ್ಭದಲ್ಲಿ ಪುನೀತ್​ ನಿವಾಸಕ್ಕೆ ಭೇಟಿ ನೀಡದಿರಲು ಅವರು ನಿರ್ಧರಿಸಿದ್ದರು. ಅದಕ್ಕೆ ಕಾರಣ ಏನೆಂಬುದನ್ನೂ ಅವರು ವಿವರಿಸಿದ್ದರು. ‘

5 / 5

Published On - 1:33 pm, Thu, 3 February 22

Follow us
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್