Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ ಅಲ್ಲು ಅರ್ಜುನ್; ಇಲ್ಲಿವೆ ಫೋಟೋಗಳು

ಇಂದು (ಫೆ.3) ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಖಾಸಗಿ ವಿಮಾನದಲ್ಲಿ ಹೈದರಾಬಾದ್​ನಿಂದ ಹೊರಟಿದ್ದರು. 12 ಗಂಟೆಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​ ನಿವಾಸಕ್ಕೆ ತೆರಳಿ ನಂತರ ಅಲ್ಲಿಂದ ಪುನೀತ್​ ರಾಜ್​ಕುಮಾರ್​ ಮನೆಗೆ ಅಲ್ಲು ಅರ್ಜುನ್​ ಭೇಟಿ ನೀಡಲಿದ್ದಾರೆ

TV9 Web
| Updated By: ರಾಜೇಶ್ ದುಗ್ಗುಮನೆ

Updated on:Feb 03, 2022 | 1:33 PM

ಹೃದಯಾಘಾತದಿಂದ ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡಿದ್ದು ತೀವ್ರ ನೋವಿನ ಸಂಗತಿ. ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಪರಭಾಷೆಯಲ್ಲೂ ಕೂಡ ಅವರು ಸ್ನೇಹಿತರನ್ನು ಸಂಪಾದಿಸಿದ್ದರು. ಪುನೀತ್​ ನಿಧನದ ಬಳಿಕ ಅಕ್ಕಪಕ್ಕದ ರಾಜ್ಯಗಳ ಅನೇಕ ಸೆಲೆಬ್ರಿಟಿಗಳು ಬಂದು ಡಾ. ರಾಜ್​ಕುಮಾರ್​ ಕುಟುಂಬಕ್ಕೆ ಸಾಂತ್ವನವನ್ನು ಹೇಳಿದರು.

ಹೃದಯಾಘಾತದಿಂದ ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡಿದ್ದು ತೀವ್ರ ನೋವಿನ ಸಂಗತಿ. ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಪರಭಾಷೆಯಲ್ಲೂ ಕೂಡ ಅವರು ಸ್ನೇಹಿತರನ್ನು ಸಂಪಾದಿಸಿದ್ದರು. ಪುನೀತ್​ ನಿಧನದ ಬಳಿಕ ಅಕ್ಕಪಕ್ಕದ ರಾಜ್ಯಗಳ ಅನೇಕ ಸೆಲೆಬ್ರಿಟಿಗಳು ಬಂದು ಡಾ. ರಾಜ್​ಕುಮಾರ್​ ಕುಟುಂಬಕ್ಕೆ ಸಾಂತ್ವನವನ್ನು ಹೇಳಿದರು.

1 / 5
ತಾವು ಪುನೀತ್​ ಮನೆಗೆ ಭೇಟಿ ನೀಡುವುದಾಗಿ ಅಲ್ಲು ಅರ್ಜುನ್​ ಈ ಮೊದಲೇ  ತಿಳಿಸಿದ್ದರು. ಅದರಂತೆ ಈಗ ನಡೆದುಕೊಳ್ಳುತ್ತಿದ್ದಾರೆ. ಪುನೀತ್​ ನಿಧನರಾದ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದರು. ಹೈದರಾಬಾದ್​ನಲ್ಲಿ ನಡೆದ ಸಿನಿಮಾವೊಂದರ ಪ್ರಚಾರ ಕಾರ್ಯದ ವೇಳೆ ಮೌನಾಚರಣೆ ಮಾಡುವ ಮೂಲಕ ಅಪ್ಪು ಆತ್ಮಕ್ಕೆ ಶಾಂತಿ ಕೋರಿದ್ದರು. ಈಗ ಅವರು ಬೆಂಗಳೂರಿಗೆ ಬಂದು ಪುನೀತ್​ ಕುಟುಂಬದ  ಸದಸ್ಯರನ್ನು ಭೇಟಿ ಮಾಡಲಿದ್ದಾರೆ.

ತಾವು ಪುನೀತ್​ ಮನೆಗೆ ಭೇಟಿ ನೀಡುವುದಾಗಿ ಅಲ್ಲು ಅರ್ಜುನ್​ ಈ ಮೊದಲೇ ತಿಳಿಸಿದ್ದರು. ಅದರಂತೆ ಈಗ ನಡೆದುಕೊಳ್ಳುತ್ತಿದ್ದಾರೆ. ಪುನೀತ್​ ನಿಧನರಾದ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದರು. ಹೈದರಾಬಾದ್​ನಲ್ಲಿ ನಡೆದ ಸಿನಿಮಾವೊಂದರ ಪ್ರಚಾರ ಕಾರ್ಯದ ವೇಳೆ ಮೌನಾಚರಣೆ ಮಾಡುವ ಮೂಲಕ ಅಪ್ಪು ಆತ್ಮಕ್ಕೆ ಶಾಂತಿ ಕೋರಿದ್ದರು. ಈಗ ಅವರು ಬೆಂಗಳೂರಿಗೆ ಬಂದು ಪುನೀತ್​ ಕುಟುಂಬದ ಸದಸ್ಯರನ್ನು ಭೇಟಿ ಮಾಡಲಿದ್ದಾರೆ.

2 / 5
ಅಲ್ಲು ಅರ್ಜುನ್​ ಅವರು ಇಂದು ಬೆಳಗ್ಗೆ 11 ಗಂಟೆಗೆ ಖಾಸಗಿ ವಿಮಾನದಲ್ಲಿ ಹೈದರಾಬಾದ್​ನಿಂದ ಹೊರಟಿದ್ದಾರೆ.  ಮಧ್ಯಾಹ್ನ 12 ಗಂಟೆಗೆ ಎಚ್​ಎಎಲ್​ ತಲುಪಲಿದ್ದಾರೆ.  ಆ ಬಳಿ ಶಿವರಾಜ್​ಕುಮಾರ್​ ಹಾಗೂ ಗೀತಾ ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

ಅಲ್ಲು ಅರ್ಜುನ್​ ಅವರು ಇಂದು ಬೆಳಗ್ಗೆ 11 ಗಂಟೆಗೆ ಖಾಸಗಿ ವಿಮಾನದಲ್ಲಿ ಹೈದರಾಬಾದ್​ನಿಂದ ಹೊರಟಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಎಚ್​ಎಎಲ್​ ತಲುಪಲಿದ್ದಾರೆ. ಆ ಬಳಿ ಶಿವರಾಜ್​ಕುಮಾರ್​ ಹಾಗೂ ಗೀತಾ ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

3 / 5
ಹಲವು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಡಾ. ರಾಜ್​ ಕುಟುಂಬದವರಿಗೆ ಎಲ್ಲ ಭಾಷೆಯ ಸೆಲೆಬ್ರಿಟಿಗಳ ನಡುವೆ ಉತ್ತಮ ಬಾಂಧವ್ಯ ಇದೆ. ಪುನೀತ್​ ನಿಧನಕ್ಕೆ ಎಲ್ಲರೂ ಕಂಬನಿ ಮಿಡಿದಿದ್ದಾರೆ.

ಹಲವು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಡಾ. ರಾಜ್​ ಕುಟುಂಬದವರಿಗೆ ಎಲ್ಲ ಭಾಷೆಯ ಸೆಲೆಬ್ರಿಟಿಗಳ ನಡುವೆ ಉತ್ತಮ ಬಾಂಧವ್ಯ ಇದೆ. ಪುನೀತ್​ ನಿಧನಕ್ಕೆ ಎಲ್ಲರೂ ಕಂಬನಿ ಮಿಡಿದಿದ್ದಾರೆ.

4 / 5
ಪುಷ್ಪ’ ಚಿತ್ರದ ಪ್ರಚಾರದ ಸಮಯದಲ್ಲಿ ಅಲ್ಲು ಅರ್ಜುನ್​ ಅವರು ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಆ ಸಂದರ್ಭದಲ್ಲಿ ಪುನೀತ್​ ನಿವಾಸಕ್ಕೆ ಭೇಟಿ ನೀಡದಿರಲು ಅವರು ನಿರ್ಧರಿಸಿದ್ದರು. ಅದಕ್ಕೆ ಕಾರಣ ಏನೆಂಬುದನ್ನೂ ಅವರು ವಿವರಿಸಿದ್ದರು. ‘

ಪುಷ್ಪ’ ಚಿತ್ರದ ಪ್ರಚಾರದ ಸಮಯದಲ್ಲಿ ಅಲ್ಲು ಅರ್ಜುನ್​ ಅವರು ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಆ ಸಂದರ್ಭದಲ್ಲಿ ಪುನೀತ್​ ನಿವಾಸಕ್ಕೆ ಭೇಟಿ ನೀಡದಿರಲು ಅವರು ನಿರ್ಧರಿಸಿದ್ದರು. ಅದಕ್ಕೆ ಕಾರಣ ಏನೆಂಬುದನ್ನೂ ಅವರು ವಿವರಿಸಿದ್ದರು. ‘

5 / 5

Published On - 1:33 pm, Thu, 3 February 22

Follow us
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್