AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ತಮ್ಮ ಮೇಣದ ಪ್ರತಿಮೆ ಪಕ್ಕ ನಿಂತು ಪೋಸ್ ಕೊಟ್ಟ ಅಲ್ಲು ಅರ್ಜುನ್

ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ವಿವಿಧ ದೇಶಗಳ ವಿಶೇಷ ವ್ಯಕ್ತಿಗಳ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ದಕ್ಷಿಣದ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಕೂಡ ನಿರ್ಮಾಣ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Mar 29, 2024 | 2:32 PM

Share
ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆಯನ್ನು ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ಅನಾವರಣ ಮಾಡಲಾಗಿದೆ. ಅವರೇ ಇದನ್ನು ಅನಾವರಣ ಮಾಡಿದ್ದಾರೆ ಅನ್ನೋದು ವಿಶೇಷ. ಈ ಫೋಟೋ ವೈರಲ್ ಆಗಿದೆ.

ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆಯನ್ನು ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ಅನಾವರಣ ಮಾಡಲಾಗಿದೆ. ಅವರೇ ಇದನ್ನು ಅನಾವರಣ ಮಾಡಿದ್ದಾರೆ ಅನ್ನೋದು ವಿಶೇಷ. ಈ ಫೋಟೋ ವೈರಲ್ ಆಗಿದೆ.

1 / 5
ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ವಿವಿಧ ದೇಶಗಳ ವಿಶೇಷ ವ್ಯಕ್ತಿಗಳ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ದಕ್ಷಿಣದ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಕೂಡ ನಿರ್ಮಾಣ ಆಗಿದೆ.

ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ವಿವಿಧ ದೇಶಗಳ ವಿಶೇಷ ವ್ಯಕ್ತಿಗಳ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ದಕ್ಷಿಣದ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಕೂಡ ನಿರ್ಮಾಣ ಆಗಿದೆ.

2 / 5
ಅಲ್ಲು ಅರ್ಜುನ್ ನಟನೆಯ ‘ಅಲಾ ವೈಕುಂಠಪುರಮುಲೋ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ಕೋಟ್ ಧರಿಸಿ ಸ್ಟೈಲಿಶ್ ಆಗಿ ಬರುತ್ತಾರೆ. ಅದೇ ಗೆಟಪ್​ನಲ್ಲಿ ಈ ಮೇಣದ ಪ್ರತಿಮೆ ಇದೆ.

ಅಲ್ಲು ಅರ್ಜುನ್ ನಟನೆಯ ‘ಅಲಾ ವೈಕುಂಠಪುರಮುಲೋ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ಕೋಟ್ ಧರಿಸಿ ಸ್ಟೈಲಿಶ್ ಆಗಿ ಬರುತ್ತಾರೆ. ಅದೇ ಗೆಟಪ್​ನಲ್ಲಿ ಈ ಮೇಣದ ಪ್ರತಿಮೆ ಇದೆ.

3 / 5
ಮೇಣದ ಪ್ರತಿಮೆ ಎದುರು ಅಲ್ಲು ಅರ್ಜುನ್ ಅವರು ಪೋಸ್​ ಕೊಟ್ಟಿದ್ದಾರೆ. ಇದರಲ್ಲಿ ಅಲ್ಲು ಅರ್ಜುನ್ ಯಾರು, ಮೇಣದ ಪ್ರತಿಮೆ ಯಾರು ಎಂದು ಗೊಂದಲ ಮೂಡುವಷ್ಟು ಪರ್ಫೆಕ್ಟ್ ಆಗಿ ಈ ಪ್ರತಿಮೆ ಮೂಡಿದೆ.

ಮೇಣದ ಪ್ರತಿಮೆ ಎದುರು ಅಲ್ಲು ಅರ್ಜುನ್ ಅವರು ಪೋಸ್​ ಕೊಟ್ಟಿದ್ದಾರೆ. ಇದರಲ್ಲಿ ಅಲ್ಲು ಅರ್ಜುನ್ ಯಾರು, ಮೇಣದ ಪ್ರತಿಮೆ ಯಾರು ಎಂದು ಗೊಂದಲ ಮೂಡುವಷ್ಟು ಪರ್ಫೆಕ್ಟ್ ಆಗಿ ಈ ಪ್ರತಿಮೆ ಮೂಡಿದೆ.

4 / 5
ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಅವರು ಈ ಕಾರ್ಯಕ್ರಮಕ್ಕೆ ತೆರಳೋ ಉದ್ದೇಶದಿಂದ ಅವರು ಶೂಟಿಂಗ್​ಗೆ ಬ್ರೇಕ್ ನೀಡಿದ್ದರು.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಅವರು ಈ ಕಾರ್ಯಕ್ರಮಕ್ಕೆ ತೆರಳೋ ಉದ್ದೇಶದಿಂದ ಅವರು ಶೂಟಿಂಗ್​ಗೆ ಬ್ರೇಕ್ ನೀಡಿದ್ದರು.

5 / 5
Follow Us
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"