AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ತಮ್ಮ ಮೇಣದ ಪ್ರತಿಮೆ ಪಕ್ಕ ನಿಂತು ಪೋಸ್ ಕೊಟ್ಟ ಅಲ್ಲು ಅರ್ಜುನ್

ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ವಿವಿಧ ದೇಶಗಳ ವಿಶೇಷ ವ್ಯಕ್ತಿಗಳ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ದಕ್ಷಿಣದ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಕೂಡ ನಿರ್ಮಾಣ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Mar 29, 2024 | 2:32 PM

Share
ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆಯನ್ನು ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ಅನಾವರಣ ಮಾಡಲಾಗಿದೆ. ಅವರೇ ಇದನ್ನು ಅನಾವರಣ ಮಾಡಿದ್ದಾರೆ ಅನ್ನೋದು ವಿಶೇಷ. ಈ ಫೋಟೋ ವೈರಲ್ ಆಗಿದೆ.

ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆಯನ್ನು ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ಅನಾವರಣ ಮಾಡಲಾಗಿದೆ. ಅವರೇ ಇದನ್ನು ಅನಾವರಣ ಮಾಡಿದ್ದಾರೆ ಅನ್ನೋದು ವಿಶೇಷ. ಈ ಫೋಟೋ ವೈರಲ್ ಆಗಿದೆ.

1 / 5
ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ವಿವಿಧ ದೇಶಗಳ ವಿಶೇಷ ವ್ಯಕ್ತಿಗಳ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ದಕ್ಷಿಣದ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಕೂಡ ನಿರ್ಮಾಣ ಆಗಿದೆ.

ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ವಿವಿಧ ದೇಶಗಳ ವಿಶೇಷ ವ್ಯಕ್ತಿಗಳ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ದಕ್ಷಿಣದ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಕೂಡ ನಿರ್ಮಾಣ ಆಗಿದೆ.

2 / 5
ಅಲ್ಲು ಅರ್ಜುನ್ ನಟನೆಯ ‘ಅಲಾ ವೈಕುಂಠಪುರಮುಲೋ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ಕೋಟ್ ಧರಿಸಿ ಸ್ಟೈಲಿಶ್ ಆಗಿ ಬರುತ್ತಾರೆ. ಅದೇ ಗೆಟಪ್​ನಲ್ಲಿ ಈ ಮೇಣದ ಪ್ರತಿಮೆ ಇದೆ.

ಅಲ್ಲು ಅರ್ಜುನ್ ನಟನೆಯ ‘ಅಲಾ ವೈಕುಂಠಪುರಮುಲೋ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ಕೋಟ್ ಧರಿಸಿ ಸ್ಟೈಲಿಶ್ ಆಗಿ ಬರುತ್ತಾರೆ. ಅದೇ ಗೆಟಪ್​ನಲ್ಲಿ ಈ ಮೇಣದ ಪ್ರತಿಮೆ ಇದೆ.

3 / 5
ಮೇಣದ ಪ್ರತಿಮೆ ಎದುರು ಅಲ್ಲು ಅರ್ಜುನ್ ಅವರು ಪೋಸ್​ ಕೊಟ್ಟಿದ್ದಾರೆ. ಇದರಲ್ಲಿ ಅಲ್ಲು ಅರ್ಜುನ್ ಯಾರು, ಮೇಣದ ಪ್ರತಿಮೆ ಯಾರು ಎಂದು ಗೊಂದಲ ಮೂಡುವಷ್ಟು ಪರ್ಫೆಕ್ಟ್ ಆಗಿ ಈ ಪ್ರತಿಮೆ ಮೂಡಿದೆ.

ಮೇಣದ ಪ್ರತಿಮೆ ಎದುರು ಅಲ್ಲು ಅರ್ಜುನ್ ಅವರು ಪೋಸ್​ ಕೊಟ್ಟಿದ್ದಾರೆ. ಇದರಲ್ಲಿ ಅಲ್ಲು ಅರ್ಜುನ್ ಯಾರು, ಮೇಣದ ಪ್ರತಿಮೆ ಯಾರು ಎಂದು ಗೊಂದಲ ಮೂಡುವಷ್ಟು ಪರ್ಫೆಕ್ಟ್ ಆಗಿ ಈ ಪ್ರತಿಮೆ ಮೂಡಿದೆ.

4 / 5
ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಅವರು ಈ ಕಾರ್ಯಕ್ರಮಕ್ಕೆ ತೆರಳೋ ಉದ್ದೇಶದಿಂದ ಅವರು ಶೂಟಿಂಗ್​ಗೆ ಬ್ರೇಕ್ ನೀಡಿದ್ದರು.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಅವರು ಈ ಕಾರ್ಯಕ್ರಮಕ್ಕೆ ತೆರಳೋ ಉದ್ದೇಶದಿಂದ ಅವರು ಶೂಟಿಂಗ್​ಗೆ ಬ್ರೇಕ್ ನೀಡಿದ್ದರು.

5 / 5
Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ