AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ತಮ್ಮ ಮೇಣದ ಪ್ರತಿಮೆ ಪಕ್ಕ ನಿಂತು ಪೋಸ್ ಕೊಟ್ಟ ಅಲ್ಲು ಅರ್ಜುನ್

ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ವಿವಿಧ ದೇಶಗಳ ವಿಶೇಷ ವ್ಯಕ್ತಿಗಳ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ದಕ್ಷಿಣದ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಕೂಡ ನಿರ್ಮಾಣ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Mar 29, 2024 | 2:32 PM

Share
ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆಯನ್ನು ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ಅನಾವರಣ ಮಾಡಲಾಗಿದೆ. ಅವರೇ ಇದನ್ನು ಅನಾವರಣ ಮಾಡಿದ್ದಾರೆ ಅನ್ನೋದು ವಿಶೇಷ. ಈ ಫೋಟೋ ವೈರಲ್ ಆಗಿದೆ.

ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆಯನ್ನು ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ಅನಾವರಣ ಮಾಡಲಾಗಿದೆ. ಅವರೇ ಇದನ್ನು ಅನಾವರಣ ಮಾಡಿದ್ದಾರೆ ಅನ್ನೋದು ವಿಶೇಷ. ಈ ಫೋಟೋ ವೈರಲ್ ಆಗಿದೆ.

1 / 5
ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ವಿವಿಧ ದೇಶಗಳ ವಿಶೇಷ ವ್ಯಕ್ತಿಗಳ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ದಕ್ಷಿಣದ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಕೂಡ ನಿರ್ಮಾಣ ಆಗಿದೆ.

ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ವಿವಿಧ ದೇಶಗಳ ವಿಶೇಷ ವ್ಯಕ್ತಿಗಳ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ದಕ್ಷಿಣದ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಕೂಡ ನಿರ್ಮಾಣ ಆಗಿದೆ.

2 / 5
ಅಲ್ಲು ಅರ್ಜುನ್ ನಟನೆಯ ‘ಅಲಾ ವೈಕುಂಠಪುರಮುಲೋ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ಕೋಟ್ ಧರಿಸಿ ಸ್ಟೈಲಿಶ್ ಆಗಿ ಬರುತ್ತಾರೆ. ಅದೇ ಗೆಟಪ್​ನಲ್ಲಿ ಈ ಮೇಣದ ಪ್ರತಿಮೆ ಇದೆ.

ಅಲ್ಲು ಅರ್ಜುನ್ ನಟನೆಯ ‘ಅಲಾ ವೈಕುಂಠಪುರಮುಲೋ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ಕೋಟ್ ಧರಿಸಿ ಸ್ಟೈಲಿಶ್ ಆಗಿ ಬರುತ್ತಾರೆ. ಅದೇ ಗೆಟಪ್​ನಲ್ಲಿ ಈ ಮೇಣದ ಪ್ರತಿಮೆ ಇದೆ.

3 / 5
ಮೇಣದ ಪ್ರತಿಮೆ ಎದುರು ಅಲ್ಲು ಅರ್ಜುನ್ ಅವರು ಪೋಸ್​ ಕೊಟ್ಟಿದ್ದಾರೆ. ಇದರಲ್ಲಿ ಅಲ್ಲು ಅರ್ಜುನ್ ಯಾರು, ಮೇಣದ ಪ್ರತಿಮೆ ಯಾರು ಎಂದು ಗೊಂದಲ ಮೂಡುವಷ್ಟು ಪರ್ಫೆಕ್ಟ್ ಆಗಿ ಈ ಪ್ರತಿಮೆ ಮೂಡಿದೆ.

ಮೇಣದ ಪ್ರತಿಮೆ ಎದುರು ಅಲ್ಲು ಅರ್ಜುನ್ ಅವರು ಪೋಸ್​ ಕೊಟ್ಟಿದ್ದಾರೆ. ಇದರಲ್ಲಿ ಅಲ್ಲು ಅರ್ಜುನ್ ಯಾರು, ಮೇಣದ ಪ್ರತಿಮೆ ಯಾರು ಎಂದು ಗೊಂದಲ ಮೂಡುವಷ್ಟು ಪರ್ಫೆಕ್ಟ್ ಆಗಿ ಈ ಪ್ರತಿಮೆ ಮೂಡಿದೆ.

4 / 5
ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಅವರು ಈ ಕಾರ್ಯಕ್ರಮಕ್ಕೆ ತೆರಳೋ ಉದ್ದೇಶದಿಂದ ಅವರು ಶೂಟಿಂಗ್​ಗೆ ಬ್ರೇಕ್ ನೀಡಿದ್ದರು.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಅವರು ಈ ಕಾರ್ಯಕ್ರಮಕ್ಕೆ ತೆರಳೋ ಉದ್ದೇಶದಿಂದ ಅವರು ಶೂಟಿಂಗ್​ಗೆ ಬ್ರೇಕ್ ನೀಡಿದ್ದರು.

5 / 5
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ