AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ತಮ್ಮ ಮೇಣದ ಪ್ರತಿಮೆ ಪಕ್ಕ ನಿಂತು ಪೋಸ್ ಕೊಟ್ಟ ಅಲ್ಲು ಅರ್ಜುನ್

ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ವಿವಿಧ ದೇಶಗಳ ವಿಶೇಷ ವ್ಯಕ್ತಿಗಳ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ದಕ್ಷಿಣದ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಕೂಡ ನಿರ್ಮಾಣ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Mar 29, 2024 | 2:32 PM

Share
ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆಯನ್ನು ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ಅನಾವರಣ ಮಾಡಲಾಗಿದೆ. ಅವರೇ ಇದನ್ನು ಅನಾವರಣ ಮಾಡಿದ್ದಾರೆ ಅನ್ನೋದು ವಿಶೇಷ. ಈ ಫೋಟೋ ವೈರಲ್ ಆಗಿದೆ.

ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆಯನ್ನು ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ಅನಾವರಣ ಮಾಡಲಾಗಿದೆ. ಅವರೇ ಇದನ್ನು ಅನಾವರಣ ಮಾಡಿದ್ದಾರೆ ಅನ್ನೋದು ವಿಶೇಷ. ಈ ಫೋಟೋ ವೈರಲ್ ಆಗಿದೆ.

1 / 5
ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ವಿವಿಧ ದೇಶಗಳ ವಿಶೇಷ ವ್ಯಕ್ತಿಗಳ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ದಕ್ಷಿಣದ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಕೂಡ ನಿರ್ಮಾಣ ಆಗಿದೆ.

ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ವಿವಿಧ ದೇಶಗಳ ವಿಶೇಷ ವ್ಯಕ್ತಿಗಳ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ದಕ್ಷಿಣದ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಕೂಡ ನಿರ್ಮಾಣ ಆಗಿದೆ.

2 / 5
ಅಲ್ಲು ಅರ್ಜುನ್ ನಟನೆಯ ‘ಅಲಾ ವೈಕುಂಠಪುರಮುಲೋ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ಕೋಟ್ ಧರಿಸಿ ಸ್ಟೈಲಿಶ್ ಆಗಿ ಬರುತ್ತಾರೆ. ಅದೇ ಗೆಟಪ್​ನಲ್ಲಿ ಈ ಮೇಣದ ಪ್ರತಿಮೆ ಇದೆ.

ಅಲ್ಲು ಅರ್ಜುನ್ ನಟನೆಯ ‘ಅಲಾ ವೈಕುಂಠಪುರಮುಲೋ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ಕೋಟ್ ಧರಿಸಿ ಸ್ಟೈಲಿಶ್ ಆಗಿ ಬರುತ್ತಾರೆ. ಅದೇ ಗೆಟಪ್​ನಲ್ಲಿ ಈ ಮೇಣದ ಪ್ರತಿಮೆ ಇದೆ.

3 / 5
ಮೇಣದ ಪ್ರತಿಮೆ ಎದುರು ಅಲ್ಲು ಅರ್ಜುನ್ ಅವರು ಪೋಸ್​ ಕೊಟ್ಟಿದ್ದಾರೆ. ಇದರಲ್ಲಿ ಅಲ್ಲು ಅರ್ಜುನ್ ಯಾರು, ಮೇಣದ ಪ್ರತಿಮೆ ಯಾರು ಎಂದು ಗೊಂದಲ ಮೂಡುವಷ್ಟು ಪರ್ಫೆಕ್ಟ್ ಆಗಿ ಈ ಪ್ರತಿಮೆ ಮೂಡಿದೆ.

ಮೇಣದ ಪ್ರತಿಮೆ ಎದುರು ಅಲ್ಲು ಅರ್ಜುನ್ ಅವರು ಪೋಸ್​ ಕೊಟ್ಟಿದ್ದಾರೆ. ಇದರಲ್ಲಿ ಅಲ್ಲು ಅರ್ಜುನ್ ಯಾರು, ಮೇಣದ ಪ್ರತಿಮೆ ಯಾರು ಎಂದು ಗೊಂದಲ ಮೂಡುವಷ್ಟು ಪರ್ಫೆಕ್ಟ್ ಆಗಿ ಈ ಪ್ರತಿಮೆ ಮೂಡಿದೆ.

4 / 5
ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಅವರು ಈ ಕಾರ್ಯಕ್ರಮಕ್ಕೆ ತೆರಳೋ ಉದ್ದೇಶದಿಂದ ಅವರು ಶೂಟಿಂಗ್​ಗೆ ಬ್ರೇಕ್ ನೀಡಿದ್ದರು.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಅವರು ಈ ಕಾರ್ಯಕ್ರಮಕ್ಕೆ ತೆರಳೋ ಉದ್ದೇಶದಿಂದ ಅವರು ಶೂಟಿಂಗ್​ಗೆ ಬ್ರೇಕ್ ನೀಡಿದ್ದರು.

5 / 5
Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್