AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ತಮ್ಮ ಮೇಣದ ಪ್ರತಿಮೆ ಪಕ್ಕ ನಿಂತು ಪೋಸ್ ಕೊಟ್ಟ ಅಲ್ಲು ಅರ್ಜುನ್

ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ವಿವಿಧ ದೇಶಗಳ ವಿಶೇಷ ವ್ಯಕ್ತಿಗಳ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ದಕ್ಷಿಣದ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಕೂಡ ನಿರ್ಮಾಣ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Mar 29, 2024 | 2:32 PM

Share
ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆಯನ್ನು ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ಅನಾವರಣ ಮಾಡಲಾಗಿದೆ. ಅವರೇ ಇದನ್ನು ಅನಾವರಣ ಮಾಡಿದ್ದಾರೆ ಅನ್ನೋದು ವಿಶೇಷ. ಈ ಫೋಟೋ ವೈರಲ್ ಆಗಿದೆ.

ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆಯನ್ನು ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ಅನಾವರಣ ಮಾಡಲಾಗಿದೆ. ಅವರೇ ಇದನ್ನು ಅನಾವರಣ ಮಾಡಿದ್ದಾರೆ ಅನ್ನೋದು ವಿಶೇಷ. ಈ ಫೋಟೋ ವೈರಲ್ ಆಗಿದೆ.

1 / 5
ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ವಿವಿಧ ದೇಶಗಳ ವಿಶೇಷ ವ್ಯಕ್ತಿಗಳ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ದಕ್ಷಿಣದ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಕೂಡ ನಿರ್ಮಾಣ ಆಗಿದೆ.

ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ವಿವಿಧ ದೇಶಗಳ ವಿಶೇಷ ವ್ಯಕ್ತಿಗಳ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ದಕ್ಷಿಣದ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಕೂಡ ನಿರ್ಮಾಣ ಆಗಿದೆ.

2 / 5
ಅಲ್ಲು ಅರ್ಜುನ್ ನಟನೆಯ ‘ಅಲಾ ವೈಕುಂಠಪುರಮುಲೋ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ಕೋಟ್ ಧರಿಸಿ ಸ್ಟೈಲಿಶ್ ಆಗಿ ಬರುತ್ತಾರೆ. ಅದೇ ಗೆಟಪ್​ನಲ್ಲಿ ಈ ಮೇಣದ ಪ್ರತಿಮೆ ಇದೆ.

ಅಲ್ಲು ಅರ್ಜುನ್ ನಟನೆಯ ‘ಅಲಾ ವೈಕುಂಠಪುರಮುಲೋ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ಕೋಟ್ ಧರಿಸಿ ಸ್ಟೈಲಿಶ್ ಆಗಿ ಬರುತ್ತಾರೆ. ಅದೇ ಗೆಟಪ್​ನಲ್ಲಿ ಈ ಮೇಣದ ಪ್ರತಿಮೆ ಇದೆ.

3 / 5
ಮೇಣದ ಪ್ರತಿಮೆ ಎದುರು ಅಲ್ಲು ಅರ್ಜುನ್ ಅವರು ಪೋಸ್​ ಕೊಟ್ಟಿದ್ದಾರೆ. ಇದರಲ್ಲಿ ಅಲ್ಲು ಅರ್ಜುನ್ ಯಾರು, ಮೇಣದ ಪ್ರತಿಮೆ ಯಾರು ಎಂದು ಗೊಂದಲ ಮೂಡುವಷ್ಟು ಪರ್ಫೆಕ್ಟ್ ಆಗಿ ಈ ಪ್ರತಿಮೆ ಮೂಡಿದೆ.

ಮೇಣದ ಪ್ರತಿಮೆ ಎದುರು ಅಲ್ಲು ಅರ್ಜುನ್ ಅವರು ಪೋಸ್​ ಕೊಟ್ಟಿದ್ದಾರೆ. ಇದರಲ್ಲಿ ಅಲ್ಲು ಅರ್ಜುನ್ ಯಾರು, ಮೇಣದ ಪ್ರತಿಮೆ ಯಾರು ಎಂದು ಗೊಂದಲ ಮೂಡುವಷ್ಟು ಪರ್ಫೆಕ್ಟ್ ಆಗಿ ಈ ಪ್ರತಿಮೆ ಮೂಡಿದೆ.

4 / 5
ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಅವರು ಈ ಕಾರ್ಯಕ್ರಮಕ್ಕೆ ತೆರಳೋ ಉದ್ದೇಶದಿಂದ ಅವರು ಶೂಟಿಂಗ್​ಗೆ ಬ್ರೇಕ್ ನೀಡಿದ್ದರು.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಅವರು ಈ ಕಾರ್ಯಕ್ರಮಕ್ಕೆ ತೆರಳೋ ಉದ್ದೇಶದಿಂದ ಅವರು ಶೂಟಿಂಗ್​ಗೆ ಬ್ರೇಕ್ ನೀಡಿದ್ದರು.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us