AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಮಲ್ಟಿಪ್ಲೆಕ್ಸ್ ಪ್ರಾರಂಭ ಮಾಡಿದ ಅಲ್ಲು ಅರ್ಜುನ್: ವಿಶೇಷತೆ ಏನೇನು?

Allu Arjun: ಅಲ್ಲು ಅರ್ಜುನ್ ಒಳ್ಳೆಯ ನಟರಾಗಿರುವ ಜೊತೆಗೆ ಉದ್ಯಮಿಯೂ ಹೌದು. ಇದೀಗ ಅಲ್ಲು ಎಎಎ ಸಿನಿಮಾಸ್ ಹೆಸರಿನ ಮಲ್ಟಿಪ್ಲೆಕ್ಸ್ ಚೈನ್ ಪ್ರಾರಂಭಿಸಿದ್ದಾರೆ.

ಮಂಜುನಾಥ ಸಿ.
|

Updated on: Jun 15, 2023 | 11:23 PM

Share
ಏಷ್ಯನ್ ಸತ್ಯಂ ಮಾಲ್​ನಲ್ಲಿ ಎಎಎ ಸಿನಿಮಾಸ್ ಹೆಸರಿನ ಮಲ್ಟಿಪ್ಲೆಕ್ಸ್ ಆರಂಭಿಸಿದ್ದಾರೆ ಅಲ್ಲು ಅರ್ಜುನ್.

ಏಷ್ಯನ್ ಸತ್ಯಂ ಮಾಲ್​ನಲ್ಲಿ ಎಎಎ ಸಿನಿಮಾಸ್ ಹೆಸರಿನ ಮಲ್ಟಿಪ್ಲೆಕ್ಸ್ ಆರಂಭಿಸಿದ್ದಾರೆ ಅಲ್ಲು ಅರ್ಜುನ್.

1 / 5
ಏಷಿಯನ್ ಮಾಲ್ ಒಟ್ಟಾರೆಯಾಗಿ ‌ಮೂರು ಲಕ್ಷ ಚದರ ಅಡಿ ಇದ್ದು, ಮೂರನೇ ಮಹಡಿಯಲ್ಲಿ 35 ಸಾವಿರ ಚದರ ಅಡಿಯಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಿದ್ದಾರೆ ಅಲ್ಲು ಅರ್ಜುನ್.

ಏಷಿಯನ್ ಮಾಲ್ ಒಟ್ಟಾರೆಯಾಗಿ ‌ಮೂರು ಲಕ್ಷ ಚದರ ಅಡಿ ಇದ್ದು, ಮೂರನೇ ಮಹಡಿಯಲ್ಲಿ 35 ಸಾವಿರ ಚದರ ಅಡಿಯಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಿದ್ದಾರೆ ಅಲ್ಲು ಅರ್ಜುನ್.

2 / 5
ನಾಲ್ಕನೇ ಫ್ಲೋರ್ನಲ್ಲಿ ಐದು ಸ್ಕ್ರೀನ್ಗಳ ಎಎಎ ಚಿತ್ರಮಂದಿರವಿದೆ. ಸ್ಕ್ರೀನ್ 2ರಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿದೆ.

ನಾಲ್ಕನೇ ಫ್ಲೋರ್ನಲ್ಲಿ ಐದು ಸ್ಕ್ರೀನ್ಗಳ ಎಎಎ ಚಿತ್ರಮಂದಿರವಿದೆ. ಸ್ಕ್ರೀನ್ 2ರಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿದೆ.

3 / 5
ದಕ್ಷಿಣ ಭಾರತದದಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿರುವ ಏಕೈಕ ಮಲ್ಟಿಪ್ಲೆಕ್ಸ್ ಇದಾಗಿದೆ‌.

ದಕ್ಷಿಣ ಭಾರತದದಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿರುವ ಏಕೈಕ ಮಲ್ಟಿಪ್ಲೆಕ್ಸ್ ಇದಾಗಿದೆ‌.

4 / 5
ಹೊಸ ಮಲ್ಟಿಪ್ಲೆಕ್ಸ್ ಪ್ರಾರಂಭ ಮಾಡಿದ ಅಲ್ಲು ಅರ್ಜುನ್: ವಿಶೇಷತೆ ಏನೇನು?

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ