AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಮಲ್ಟಿಪ್ಲೆಕ್ಸ್ ಪ್ರಾರಂಭ ಮಾಡಿದ ಅಲ್ಲು ಅರ್ಜುನ್: ವಿಶೇಷತೆ ಏನೇನು?

Allu Arjun: ಅಲ್ಲು ಅರ್ಜುನ್ ಒಳ್ಳೆಯ ನಟರಾಗಿರುವ ಜೊತೆಗೆ ಉದ್ಯಮಿಯೂ ಹೌದು. ಇದೀಗ ಅಲ್ಲು ಎಎಎ ಸಿನಿಮಾಸ್ ಹೆಸರಿನ ಮಲ್ಟಿಪ್ಲೆಕ್ಸ್ ಚೈನ್ ಪ್ರಾರಂಭಿಸಿದ್ದಾರೆ.

ಮಂಜುನಾಥ ಸಿ.
|

Updated on: Jun 15, 2023 | 11:23 PM

ಏಷ್ಯನ್ ಸತ್ಯಂ ಮಾಲ್​ನಲ್ಲಿ ಎಎಎ ಸಿನಿಮಾಸ್ ಹೆಸರಿನ ಮಲ್ಟಿಪ್ಲೆಕ್ಸ್ ಆರಂಭಿಸಿದ್ದಾರೆ ಅಲ್ಲು ಅರ್ಜುನ್.

ಏಷ್ಯನ್ ಸತ್ಯಂ ಮಾಲ್​ನಲ್ಲಿ ಎಎಎ ಸಿನಿಮಾಸ್ ಹೆಸರಿನ ಮಲ್ಟಿಪ್ಲೆಕ್ಸ್ ಆರಂಭಿಸಿದ್ದಾರೆ ಅಲ್ಲು ಅರ್ಜುನ್.

1 / 5
ಏಷಿಯನ್ ಮಾಲ್ ಒಟ್ಟಾರೆಯಾಗಿ ‌ಮೂರು ಲಕ್ಷ ಚದರ ಅಡಿ ಇದ್ದು, ಮೂರನೇ ಮಹಡಿಯಲ್ಲಿ 35 ಸಾವಿರ ಚದರ ಅಡಿಯಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಿದ್ದಾರೆ ಅಲ್ಲು ಅರ್ಜುನ್.

ಏಷಿಯನ್ ಮಾಲ್ ಒಟ್ಟಾರೆಯಾಗಿ ‌ಮೂರು ಲಕ್ಷ ಚದರ ಅಡಿ ಇದ್ದು, ಮೂರನೇ ಮಹಡಿಯಲ್ಲಿ 35 ಸಾವಿರ ಚದರ ಅಡಿಯಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಿದ್ದಾರೆ ಅಲ್ಲು ಅರ್ಜುನ್.

2 / 5
ನಾಲ್ಕನೇ ಫ್ಲೋರ್ನಲ್ಲಿ ಐದು ಸ್ಕ್ರೀನ್ಗಳ ಎಎಎ ಚಿತ್ರಮಂದಿರವಿದೆ. ಸ್ಕ್ರೀನ್ 2ರಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿದೆ.

ನಾಲ್ಕನೇ ಫ್ಲೋರ್ನಲ್ಲಿ ಐದು ಸ್ಕ್ರೀನ್ಗಳ ಎಎಎ ಚಿತ್ರಮಂದಿರವಿದೆ. ಸ್ಕ್ರೀನ್ 2ರಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿದೆ.

3 / 5
ದಕ್ಷಿಣ ಭಾರತದದಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿರುವ ಏಕೈಕ ಮಲ್ಟಿಪ್ಲೆಕ್ಸ್ ಇದಾಗಿದೆ‌.

ದಕ್ಷಿಣ ಭಾರತದದಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿರುವ ಏಕೈಕ ಮಲ್ಟಿಪ್ಲೆಕ್ಸ್ ಇದಾಗಿದೆ‌.

4 / 5
ಹೊಸ ಮಲ್ಟಿಪ್ಲೆಕ್ಸ್ ಪ್ರಾರಂಭ ಮಾಡಿದ ಅಲ್ಲು ಅರ್ಜುನ್: ವಿಶೇಷತೆ ಏನೇನು?

5 / 5
Follow us
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್