AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಮಲ್ಟಿಪ್ಲೆಕ್ಸ್ ಪ್ರಾರಂಭ ಮಾಡಿದ ಅಲ್ಲು ಅರ್ಜುನ್: ವಿಶೇಷತೆ ಏನೇನು?

Allu Arjun: ಅಲ್ಲು ಅರ್ಜುನ್ ಒಳ್ಳೆಯ ನಟರಾಗಿರುವ ಜೊತೆಗೆ ಉದ್ಯಮಿಯೂ ಹೌದು. ಇದೀಗ ಅಲ್ಲು ಎಎಎ ಸಿನಿಮಾಸ್ ಹೆಸರಿನ ಮಲ್ಟಿಪ್ಲೆಕ್ಸ್ ಚೈನ್ ಪ್ರಾರಂಭಿಸಿದ್ದಾರೆ.

ಮಂಜುನಾಥ ಸಿ.
|

Updated on: Jun 15, 2023 | 11:23 PM

ಏಷ್ಯನ್ ಸತ್ಯಂ ಮಾಲ್​ನಲ್ಲಿ ಎಎಎ ಸಿನಿಮಾಸ್ ಹೆಸರಿನ ಮಲ್ಟಿಪ್ಲೆಕ್ಸ್ ಆರಂಭಿಸಿದ್ದಾರೆ ಅಲ್ಲು ಅರ್ಜುನ್.

ಏಷ್ಯನ್ ಸತ್ಯಂ ಮಾಲ್​ನಲ್ಲಿ ಎಎಎ ಸಿನಿಮಾಸ್ ಹೆಸರಿನ ಮಲ್ಟಿಪ್ಲೆಕ್ಸ್ ಆರಂಭಿಸಿದ್ದಾರೆ ಅಲ್ಲು ಅರ್ಜುನ್.

1 / 5
ಏಷಿಯನ್ ಮಾಲ್ ಒಟ್ಟಾರೆಯಾಗಿ ‌ಮೂರು ಲಕ್ಷ ಚದರ ಅಡಿ ಇದ್ದು, ಮೂರನೇ ಮಹಡಿಯಲ್ಲಿ 35 ಸಾವಿರ ಚದರ ಅಡಿಯಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಿದ್ದಾರೆ ಅಲ್ಲು ಅರ್ಜುನ್.

ಏಷಿಯನ್ ಮಾಲ್ ಒಟ್ಟಾರೆಯಾಗಿ ‌ಮೂರು ಲಕ್ಷ ಚದರ ಅಡಿ ಇದ್ದು, ಮೂರನೇ ಮಹಡಿಯಲ್ಲಿ 35 ಸಾವಿರ ಚದರ ಅಡಿಯಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಿದ್ದಾರೆ ಅಲ್ಲು ಅರ್ಜುನ್.

2 / 5
ನಾಲ್ಕನೇ ಫ್ಲೋರ್ನಲ್ಲಿ ಐದು ಸ್ಕ್ರೀನ್ಗಳ ಎಎಎ ಚಿತ್ರಮಂದಿರವಿದೆ. ಸ್ಕ್ರೀನ್ 2ರಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿದೆ.

ನಾಲ್ಕನೇ ಫ್ಲೋರ್ನಲ್ಲಿ ಐದು ಸ್ಕ್ರೀನ್ಗಳ ಎಎಎ ಚಿತ್ರಮಂದಿರವಿದೆ. ಸ್ಕ್ರೀನ್ 2ರಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿದೆ.

3 / 5
ದಕ್ಷಿಣ ಭಾರತದದಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿರುವ ಏಕೈಕ ಮಲ್ಟಿಪ್ಲೆಕ್ಸ್ ಇದಾಗಿದೆ‌.

ದಕ್ಷಿಣ ಭಾರತದದಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿರುವ ಏಕೈಕ ಮಲ್ಟಿಪ್ಲೆಕ್ಸ್ ಇದಾಗಿದೆ‌.

4 / 5
ಹೊಸ ಮಲ್ಟಿಪ್ಲೆಕ್ಸ್ ಪ್ರಾರಂಭ ಮಾಡಿದ ಅಲ್ಲು ಅರ್ಜುನ್: ವಿಶೇಷತೆ ಏನೇನು?

5 / 5
Follow us
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ