AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಮಲ್ಟಿಪ್ಲೆಕ್ಸ್ ಪ್ರಾರಂಭ ಮಾಡಿದ ಅಲ್ಲು ಅರ್ಜುನ್: ವಿಶೇಷತೆ ಏನೇನು?

Allu Arjun: ಅಲ್ಲು ಅರ್ಜುನ್ ಒಳ್ಳೆಯ ನಟರಾಗಿರುವ ಜೊತೆಗೆ ಉದ್ಯಮಿಯೂ ಹೌದು. ಇದೀಗ ಅಲ್ಲು ಎಎಎ ಸಿನಿಮಾಸ್ ಹೆಸರಿನ ಮಲ್ಟಿಪ್ಲೆಕ್ಸ್ ಚೈನ್ ಪ್ರಾರಂಭಿಸಿದ್ದಾರೆ.

ಮಂಜುನಾಥ ಸಿ.
|

Updated on: Jun 15, 2023 | 11:23 PM

Share
ಏಷ್ಯನ್ ಸತ್ಯಂ ಮಾಲ್​ನಲ್ಲಿ ಎಎಎ ಸಿನಿಮಾಸ್ ಹೆಸರಿನ ಮಲ್ಟಿಪ್ಲೆಕ್ಸ್ ಆರಂಭಿಸಿದ್ದಾರೆ ಅಲ್ಲು ಅರ್ಜುನ್.

ಏಷ್ಯನ್ ಸತ್ಯಂ ಮಾಲ್​ನಲ್ಲಿ ಎಎಎ ಸಿನಿಮಾಸ್ ಹೆಸರಿನ ಮಲ್ಟಿಪ್ಲೆಕ್ಸ್ ಆರಂಭಿಸಿದ್ದಾರೆ ಅಲ್ಲು ಅರ್ಜುನ್.

1 / 5
ಏಷಿಯನ್ ಮಾಲ್ ಒಟ್ಟಾರೆಯಾಗಿ ‌ಮೂರು ಲಕ್ಷ ಚದರ ಅಡಿ ಇದ್ದು, ಮೂರನೇ ಮಹಡಿಯಲ್ಲಿ 35 ಸಾವಿರ ಚದರ ಅಡಿಯಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಿದ್ದಾರೆ ಅಲ್ಲು ಅರ್ಜುನ್.

ಏಷಿಯನ್ ಮಾಲ್ ಒಟ್ಟಾರೆಯಾಗಿ ‌ಮೂರು ಲಕ್ಷ ಚದರ ಅಡಿ ಇದ್ದು, ಮೂರನೇ ಮಹಡಿಯಲ್ಲಿ 35 ಸಾವಿರ ಚದರ ಅಡಿಯಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಿದ್ದಾರೆ ಅಲ್ಲು ಅರ್ಜುನ್.

2 / 5
ನಾಲ್ಕನೇ ಫ್ಲೋರ್ನಲ್ಲಿ ಐದು ಸ್ಕ್ರೀನ್ಗಳ ಎಎಎ ಚಿತ್ರಮಂದಿರವಿದೆ. ಸ್ಕ್ರೀನ್ 2ರಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿದೆ.

ನಾಲ್ಕನೇ ಫ್ಲೋರ್ನಲ್ಲಿ ಐದು ಸ್ಕ್ರೀನ್ಗಳ ಎಎಎ ಚಿತ್ರಮಂದಿರವಿದೆ. ಸ್ಕ್ರೀನ್ 2ರಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿದೆ.

3 / 5
ದಕ್ಷಿಣ ಭಾರತದದಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿರುವ ಏಕೈಕ ಮಲ್ಟಿಪ್ಲೆಕ್ಸ್ ಇದಾಗಿದೆ‌.

ದಕ್ಷಿಣ ಭಾರತದದಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿರುವ ಏಕೈಕ ಮಲ್ಟಿಪ್ಲೆಕ್ಸ್ ಇದಾಗಿದೆ‌.

4 / 5
ಹೊಸ ಮಲ್ಟಿಪ್ಲೆಕ್ಸ್ ಪ್ರಾರಂಭ ಮಾಡಿದ ಅಲ್ಲು ಅರ್ಜುನ್: ವಿಶೇಷತೆ ಏನೇನು?

5 / 5
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ