AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಜೈಲು ಸೇರಿದ ಸೆಲೆಬ್ರಿಟಿಗಳು ಯಾರ್ಯಾರು? ಮಾಡಿದ ಕೇಸ್​ ಏನು? 

2024ರಲ್ಲಿ ಅನೇಕ ಸೆಲೆಬ್ರಿಟಿಗಳು ಬಂಧನಕ್ಕೆ ಒಳಗಾಗಿದ್ದಾರೆ. ಆ ಸಾಲಿನಲ್ಲಿ ಹಲವು ಸೆಲೆಬ್ರಿಟಿಗಳ ಹೆಸರುಗಳು ಇವೆ. ದರ್ಶನ್, ಅರ್ಜುನ್ ಮೊದಲಾದವರು ಈ ಸಾಲಿನಲ್ಲಿ ಇದ್ದಾರೆ. ಹಾಗಾದರೆ, ಈ ವರ್ಷ ಬಂಧನಕ್ಕೆ ಒಳಗಾದ ಸೆಲೆಬ್ರಿಟಿಗಳು ಯಾರು? ಅವರ ಕೇಸ್ ಏನು ಎಂಬ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on:Dec 13, 2024 | 3:22 PM

Share
ಅಲ್ಲು ಅರ್ಜುನ್ ಅವರು ಇಂದು (ಡಿಸೆಂಬರ್ 13) ಅರೆಸ್ಟ್ ಆಗಿದ್ದಾರೆ. ಅವರ ಬಂಧನದ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಹೈದರಾಬಾದ್​ನಲ್ಲಿ ಡಿಸೆಂಬರ್ 4ರಂದು ನಡೆದ ‘ಪುಷ್ಪ 2’ ಚಿತ್ರದ ಪ್ರೀಮಿಯರ್ ಶೋ ನೋಡಲು ಅಲ್ಲು ಅರ್ಜುನ್ ತೆರಳಿದ್ದರು. ಈ ಕಾರಣದಿಂದ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರಿಂದ ಕಾಲ್ತುಳಿತ ಉಂಟಾಗಿತ್ತು.

ಅಲ್ಲು ಅರ್ಜುನ್ ಅವರು ಇಂದು (ಡಿಸೆಂಬರ್ 13) ಅರೆಸ್ಟ್ ಆಗಿದ್ದಾರೆ. ಅವರ ಬಂಧನದ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಹೈದರಾಬಾದ್​ನಲ್ಲಿ ಡಿಸೆಂಬರ್ 4ರಂದು ನಡೆದ ‘ಪುಷ್ಪ 2’ ಚಿತ್ರದ ಪ್ರೀಮಿಯರ್ ಶೋ ನೋಡಲು ಅಲ್ಲು ಅರ್ಜುನ್ ತೆರಳಿದ್ದರು. ಈ ಕಾರಣದಿಂದ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರಿಂದ ಕಾಲ್ತುಳಿತ ಉಂಟಾಗಿತ್ತು.

1 / 6
ಅಲ್ಲು ಅರ್ಜುನ್ ಅಭಿಮಾನಿ ರೇವತಿ ಎಂಬ ಮಹಿಳೆ ನಿಧನ ಹೊಂದಿದರು. ಅವರ ಕುಟುಂಬಕ್ಕೆ ಅಲ್ಲು ಅರ್ಜುನ್ ಅವರು 25 ಲಕ್ಷ ರೂಪಾಯಿ ಪರಿಹಾರ ಕೊಡೋದಾಗಿ ಹೇಳಿದ್ದರು. ಅವರು ಈ ಪ್ರಕರಣ ರದ್ದು ಮಾಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ.

ಅಲ್ಲು ಅರ್ಜುನ್ ಅಭಿಮಾನಿ ರೇವತಿ ಎಂಬ ಮಹಿಳೆ ನಿಧನ ಹೊಂದಿದರು. ಅವರ ಕುಟುಂಬಕ್ಕೆ ಅಲ್ಲು ಅರ್ಜುನ್ ಅವರು 25 ಲಕ್ಷ ರೂಪಾಯಿ ಪರಿಹಾರ ಕೊಡೋದಾಗಿ ಹೇಳಿದ್ದರು. ಅವರು ಈ ಪ್ರಕರಣ ರದ್ದು ಮಾಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ.

2 / 6
ಮಲಯಾಳಂನ ಖ್ಯಾತ ಹಿರಿಯ ನಟ ಸಿದ್ದಿಖಿ ಅವರು ಬಂಧನಕ್ಕೆ ಒಳಗಾಗಿದ್ದರು. ಅವರ ಮೇಲೆ ರೇಪ್ ಕೇಸ್ ಇದ್ದು, ಈ ಕಾರಣಕ್ಕೆ ಡಿಸೆಂಬರ್​ನಲ್ಲಿ ಅವರನ್ನು ಬಂಧಿಸಲಾಯಿತು. ಆ ಬಳಿಕ ಜಾಮೀನು ಪಡೆದು ಅವರು ಹೊರ ಬಂದರು.

ಮಲಯಾಳಂನ ಖ್ಯಾತ ಹಿರಿಯ ನಟ ಸಿದ್ದಿಖಿ ಅವರು ಬಂಧನಕ್ಕೆ ಒಳಗಾಗಿದ್ದರು. ಅವರ ಮೇಲೆ ರೇಪ್ ಕೇಸ್ ಇದ್ದು, ಈ ಕಾರಣಕ್ಕೆ ಡಿಸೆಂಬರ್​ನಲ್ಲಿ ಅವರನ್ನು ಬಂಧಿಸಲಾಯಿತು. ಆ ಬಳಿಕ ಜಾಮೀನು ಪಡೆದು ಅವರು ಹೊರ ಬಂದರು.

3 / 6
ಬೆಂಗಳೂರಿನಲ್ಲಿ ನಡೆದ ಡ್ರಗ್ಸ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಕೂಡ ಇದ್ದರು. ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಹೇಮಾ ಅವರು ದೊಡ್ಡ ಮಟ್ಟದಲ್ಲಿ ಹೈಡ್ರಾಮಾ ಮಾಡಿದ್ದರು.

ಬೆಂಗಳೂರಿನಲ್ಲಿ ನಡೆದ ಡ್ರಗ್ಸ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಕೂಡ ಇದ್ದರು. ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಹೇಮಾ ಅವರು ದೊಡ್ಡ ಮಟ್ಟದಲ್ಲಿ ಹೈಡ್ರಾಮಾ ಮಾಡಿದ್ದರು.

4 / 6
ದರ್ಶನ್ ಅವರು ಕನ್ನಡದ ಸ್ಟಾರ್ ಹೀರೋ. ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೂನ್ 11ರಂದು ಬಂಧನಕ್ಕೆ ಒಳಗಾದರು. ಆ ಬಳಿಕ ಹಲವು ತಿಂಗಳು ಜೈಲಿನಲ್ಲಿ ಇದ್ದ ಅವರು, ಈಗ ಮಧ್ಯಂತರ ಜಾಮೀನು ಪಡೆದು ಹೊರಕ್ಕೆ ಬಂದಿದ್ದರು. ಈಗ ಅವರಿಗೆ ಪೂರ್ಣ ಪ್ರಮಾಣದ ಜಾಮೀನು ಸಿಕ್ಕಿದೆ.

ದರ್ಶನ್ ಅವರು ಕನ್ನಡದ ಸ್ಟಾರ್ ಹೀರೋ. ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೂನ್ 11ರಂದು ಬಂಧನಕ್ಕೆ ಒಳಗಾದರು. ಆ ಬಳಿಕ ಹಲವು ತಿಂಗಳು ಜೈಲಿನಲ್ಲಿ ಇದ್ದ ಅವರು, ಈಗ ಮಧ್ಯಂತರ ಜಾಮೀನು ಪಡೆದು ಹೊರಕ್ಕೆ ಬಂದಿದ್ದರು. ಈಗ ಅವರಿಗೆ ಪೂರ್ಣ ಪ್ರಮಾಣದ ಜಾಮೀನು ಸಿಕ್ಕಿದೆ.

5 / 6
ಕನ್ನಡ ಮೊದಲಾದ ಭಾಷೆಗಳಿಗೆ ಫೈಟ್ ಮಾಸ್ಟರ್ ಆಗಿರೋ ಜಾನಿ ಮಾಸ್ಟರ್ ಕೂಡ ಈ ವರ್ಷ ಅರೆಸ್ಟ್ ಆಗಿದ್ದಾರೆ. ಸಹಾಯಕಿಯಾಗಿ ಇದ್ದ ಯುವತಿಗೆ ಜಾನಿ ಮಾಸ್ಟರ್​ ಲೈಂಗಿಕ ಕಿರುಕುಳ ನೀಡಿದ ಆರೋಪ ಇದೆ.

ಕನ್ನಡ ಮೊದಲಾದ ಭಾಷೆಗಳಿಗೆ ಫೈಟ್ ಮಾಸ್ಟರ್ ಆಗಿರೋ ಜಾನಿ ಮಾಸ್ಟರ್ ಕೂಡ ಈ ವರ್ಷ ಅರೆಸ್ಟ್ ಆಗಿದ್ದಾರೆ. ಸಹಾಯಕಿಯಾಗಿ ಇದ್ದ ಯುವತಿಗೆ ಜಾನಿ ಮಾಸ್ಟರ್​ ಲೈಂಗಿಕ ಕಿರುಕುಳ ನೀಡಿದ ಆರೋಪ ಇದೆ.

6 / 6

Published On - 3:10 pm, Fri, 13 December 24

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ