AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಜೈಲು ಸೇರಿದ ಸೆಲೆಬ್ರಿಟಿಗಳು ಯಾರ್ಯಾರು? ಮಾಡಿದ ಕೇಸ್​ ಏನು? 

2024ರಲ್ಲಿ ಅನೇಕ ಸೆಲೆಬ್ರಿಟಿಗಳು ಬಂಧನಕ್ಕೆ ಒಳಗಾಗಿದ್ದಾರೆ. ಆ ಸಾಲಿನಲ್ಲಿ ಹಲವು ಸೆಲೆಬ್ರಿಟಿಗಳ ಹೆಸರುಗಳು ಇವೆ. ದರ್ಶನ್, ಅರ್ಜುನ್ ಮೊದಲಾದವರು ಈ ಸಾಲಿನಲ್ಲಿ ಇದ್ದಾರೆ. ಹಾಗಾದರೆ, ಈ ವರ್ಷ ಬಂಧನಕ್ಕೆ ಒಳಗಾದ ಸೆಲೆಬ್ರಿಟಿಗಳು ಯಾರು? ಅವರ ಕೇಸ್ ಏನು ಎಂಬ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on:Dec 13, 2024 | 3:22 PM

ಅಲ್ಲು ಅರ್ಜುನ್ ಅವರು ಇಂದು (ಡಿಸೆಂಬರ್ 13) ಅರೆಸ್ಟ್ ಆಗಿದ್ದಾರೆ. ಅವರ ಬಂಧನದ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಹೈದರಾಬಾದ್​ನಲ್ಲಿ ಡಿಸೆಂಬರ್ 4ರಂದು ನಡೆದ ‘ಪುಷ್ಪ 2’ ಚಿತ್ರದ ಪ್ರೀಮಿಯರ್ ಶೋ ನೋಡಲು ಅಲ್ಲು ಅರ್ಜುನ್ ತೆರಳಿದ್ದರು. ಈ ಕಾರಣದಿಂದ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರಿಂದ ಕಾಲ್ತುಳಿತ ಉಂಟಾಗಿತ್ತು.

ಅಲ್ಲು ಅರ್ಜುನ್ ಅವರು ಇಂದು (ಡಿಸೆಂಬರ್ 13) ಅರೆಸ್ಟ್ ಆಗಿದ್ದಾರೆ. ಅವರ ಬಂಧನದ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಹೈದರಾಬಾದ್​ನಲ್ಲಿ ಡಿಸೆಂಬರ್ 4ರಂದು ನಡೆದ ‘ಪುಷ್ಪ 2’ ಚಿತ್ರದ ಪ್ರೀಮಿಯರ್ ಶೋ ನೋಡಲು ಅಲ್ಲು ಅರ್ಜುನ್ ತೆರಳಿದ್ದರು. ಈ ಕಾರಣದಿಂದ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರಿಂದ ಕಾಲ್ತುಳಿತ ಉಂಟಾಗಿತ್ತು.

1 / 6
ಅಲ್ಲು ಅರ್ಜುನ್ ಅಭಿಮಾನಿ ರೇವತಿ ಎಂಬ ಮಹಿಳೆ ನಿಧನ ಹೊಂದಿದರು. ಅವರ ಕುಟುಂಬಕ್ಕೆ ಅಲ್ಲು ಅರ್ಜುನ್ ಅವರು 25 ಲಕ್ಷ ರೂಪಾಯಿ ಪರಿಹಾರ ಕೊಡೋದಾಗಿ ಹೇಳಿದ್ದರು. ಅವರು ಈ ಪ್ರಕರಣ ರದ್ದು ಮಾಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ.

ಅಲ್ಲು ಅರ್ಜುನ್ ಅಭಿಮಾನಿ ರೇವತಿ ಎಂಬ ಮಹಿಳೆ ನಿಧನ ಹೊಂದಿದರು. ಅವರ ಕುಟುಂಬಕ್ಕೆ ಅಲ್ಲು ಅರ್ಜುನ್ ಅವರು 25 ಲಕ್ಷ ರೂಪಾಯಿ ಪರಿಹಾರ ಕೊಡೋದಾಗಿ ಹೇಳಿದ್ದರು. ಅವರು ಈ ಪ್ರಕರಣ ರದ್ದು ಮಾಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ.

2 / 6
ಮಲಯಾಳಂನ ಖ್ಯಾತ ಹಿರಿಯ ನಟ ಸಿದ್ದಿಖಿ ಅವರು ಬಂಧನಕ್ಕೆ ಒಳಗಾಗಿದ್ದರು. ಅವರ ಮೇಲೆ ರೇಪ್ ಕೇಸ್ ಇದ್ದು, ಈ ಕಾರಣಕ್ಕೆ ಡಿಸೆಂಬರ್​ನಲ್ಲಿ ಅವರನ್ನು ಬಂಧಿಸಲಾಯಿತು. ಆ ಬಳಿಕ ಜಾಮೀನು ಪಡೆದು ಅವರು ಹೊರ ಬಂದರು.

ಮಲಯಾಳಂನ ಖ್ಯಾತ ಹಿರಿಯ ನಟ ಸಿದ್ದಿಖಿ ಅವರು ಬಂಧನಕ್ಕೆ ಒಳಗಾಗಿದ್ದರು. ಅವರ ಮೇಲೆ ರೇಪ್ ಕೇಸ್ ಇದ್ದು, ಈ ಕಾರಣಕ್ಕೆ ಡಿಸೆಂಬರ್​ನಲ್ಲಿ ಅವರನ್ನು ಬಂಧಿಸಲಾಯಿತು. ಆ ಬಳಿಕ ಜಾಮೀನು ಪಡೆದು ಅವರು ಹೊರ ಬಂದರು.

3 / 6
ಬೆಂಗಳೂರಿನಲ್ಲಿ ನಡೆದ ಡ್ರಗ್ಸ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಕೂಡ ಇದ್ದರು. ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಹೇಮಾ ಅವರು ದೊಡ್ಡ ಮಟ್ಟದಲ್ಲಿ ಹೈಡ್ರಾಮಾ ಮಾಡಿದ್ದರು.

ಬೆಂಗಳೂರಿನಲ್ಲಿ ನಡೆದ ಡ್ರಗ್ಸ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಕೂಡ ಇದ್ದರು. ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಹೇಮಾ ಅವರು ದೊಡ್ಡ ಮಟ್ಟದಲ್ಲಿ ಹೈಡ್ರಾಮಾ ಮಾಡಿದ್ದರು.

4 / 6
ದರ್ಶನ್ ಅವರು ಕನ್ನಡದ ಸ್ಟಾರ್ ಹೀರೋ. ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೂನ್ 11ರಂದು ಬಂಧನಕ್ಕೆ ಒಳಗಾದರು. ಆ ಬಳಿಕ ಹಲವು ತಿಂಗಳು ಜೈಲಿನಲ್ಲಿ ಇದ್ದ ಅವರು, ಈಗ ಮಧ್ಯಂತರ ಜಾಮೀನು ಪಡೆದು ಹೊರಕ್ಕೆ ಬಂದಿದ್ದರು. ಈಗ ಅವರಿಗೆ ಪೂರ್ಣ ಪ್ರಮಾಣದ ಜಾಮೀನು ಸಿಕ್ಕಿದೆ.

ದರ್ಶನ್ ಅವರು ಕನ್ನಡದ ಸ್ಟಾರ್ ಹೀರೋ. ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೂನ್ 11ರಂದು ಬಂಧನಕ್ಕೆ ಒಳಗಾದರು. ಆ ಬಳಿಕ ಹಲವು ತಿಂಗಳು ಜೈಲಿನಲ್ಲಿ ಇದ್ದ ಅವರು, ಈಗ ಮಧ್ಯಂತರ ಜಾಮೀನು ಪಡೆದು ಹೊರಕ್ಕೆ ಬಂದಿದ್ದರು. ಈಗ ಅವರಿಗೆ ಪೂರ್ಣ ಪ್ರಮಾಣದ ಜಾಮೀನು ಸಿಕ್ಕಿದೆ.

5 / 6
ಕನ್ನಡ ಮೊದಲಾದ ಭಾಷೆಗಳಿಗೆ ಫೈಟ್ ಮಾಸ್ಟರ್ ಆಗಿರೋ ಜಾನಿ ಮಾಸ್ಟರ್ ಕೂಡ ಈ ವರ್ಷ ಅರೆಸ್ಟ್ ಆಗಿದ್ದಾರೆ. ಸಹಾಯಕಿಯಾಗಿ ಇದ್ದ ಯುವತಿಗೆ ಜಾನಿ ಮಾಸ್ಟರ್​ ಲೈಂಗಿಕ ಕಿರುಕುಳ ನೀಡಿದ ಆರೋಪ ಇದೆ.

ಕನ್ನಡ ಮೊದಲಾದ ಭಾಷೆಗಳಿಗೆ ಫೈಟ್ ಮಾಸ್ಟರ್ ಆಗಿರೋ ಜಾನಿ ಮಾಸ್ಟರ್ ಕೂಡ ಈ ವರ್ಷ ಅರೆಸ್ಟ್ ಆಗಿದ್ದಾರೆ. ಸಹಾಯಕಿಯಾಗಿ ಇದ್ದ ಯುವತಿಗೆ ಜಾನಿ ಮಾಸ್ಟರ್​ ಲೈಂಗಿಕ ಕಿರುಕುಳ ನೀಡಿದ ಆರೋಪ ಇದೆ.

6 / 6

Published On - 3:10 pm, Fri, 13 December 24

Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ