AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಜೈಲು ಸೇರಿದ ಸೆಲೆಬ್ರಿಟಿಗಳು ಯಾರ್ಯಾರು? ಮಾಡಿದ ಕೇಸ್​ ಏನು? 

2024ರಲ್ಲಿ ಅನೇಕ ಸೆಲೆಬ್ರಿಟಿಗಳು ಬಂಧನಕ್ಕೆ ಒಳಗಾಗಿದ್ದಾರೆ. ಆ ಸಾಲಿನಲ್ಲಿ ಹಲವು ಸೆಲೆಬ್ರಿಟಿಗಳ ಹೆಸರುಗಳು ಇವೆ. ದರ್ಶನ್, ಅರ್ಜುನ್ ಮೊದಲಾದವರು ಈ ಸಾಲಿನಲ್ಲಿ ಇದ್ದಾರೆ. ಹಾಗಾದರೆ, ಈ ವರ್ಷ ಬಂಧನಕ್ಕೆ ಒಳಗಾದ ಸೆಲೆಬ್ರಿಟಿಗಳು ಯಾರು? ಅವರ ಕೇಸ್ ಏನು ಎಂಬ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on:Dec 13, 2024 | 3:22 PM

Share
ಅಲ್ಲು ಅರ್ಜುನ್ ಅವರು ಇಂದು (ಡಿಸೆಂಬರ್ 13) ಅರೆಸ್ಟ್ ಆಗಿದ್ದಾರೆ. ಅವರ ಬಂಧನದ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಹೈದರಾಬಾದ್​ನಲ್ಲಿ ಡಿಸೆಂಬರ್ 4ರಂದು ನಡೆದ ‘ಪುಷ್ಪ 2’ ಚಿತ್ರದ ಪ್ರೀಮಿಯರ್ ಶೋ ನೋಡಲು ಅಲ್ಲು ಅರ್ಜುನ್ ತೆರಳಿದ್ದರು. ಈ ಕಾರಣದಿಂದ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರಿಂದ ಕಾಲ್ತುಳಿತ ಉಂಟಾಗಿತ್ತು.

ಅಲ್ಲು ಅರ್ಜುನ್ ಅವರು ಇಂದು (ಡಿಸೆಂಬರ್ 13) ಅರೆಸ್ಟ್ ಆಗಿದ್ದಾರೆ. ಅವರ ಬಂಧನದ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಹೈದರಾಬಾದ್​ನಲ್ಲಿ ಡಿಸೆಂಬರ್ 4ರಂದು ನಡೆದ ‘ಪುಷ್ಪ 2’ ಚಿತ್ರದ ಪ್ರೀಮಿಯರ್ ಶೋ ನೋಡಲು ಅಲ್ಲು ಅರ್ಜುನ್ ತೆರಳಿದ್ದರು. ಈ ಕಾರಣದಿಂದ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರಿಂದ ಕಾಲ್ತುಳಿತ ಉಂಟಾಗಿತ್ತು.

1 / 6
ಅಲ್ಲು ಅರ್ಜುನ್ ಅಭಿಮಾನಿ ರೇವತಿ ಎಂಬ ಮಹಿಳೆ ನಿಧನ ಹೊಂದಿದರು. ಅವರ ಕುಟುಂಬಕ್ಕೆ ಅಲ್ಲು ಅರ್ಜುನ್ ಅವರು 25 ಲಕ್ಷ ರೂಪಾಯಿ ಪರಿಹಾರ ಕೊಡೋದಾಗಿ ಹೇಳಿದ್ದರು. ಅವರು ಈ ಪ್ರಕರಣ ರದ್ದು ಮಾಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ.

ಅಲ್ಲು ಅರ್ಜುನ್ ಅಭಿಮಾನಿ ರೇವತಿ ಎಂಬ ಮಹಿಳೆ ನಿಧನ ಹೊಂದಿದರು. ಅವರ ಕುಟುಂಬಕ್ಕೆ ಅಲ್ಲು ಅರ್ಜುನ್ ಅವರು 25 ಲಕ್ಷ ರೂಪಾಯಿ ಪರಿಹಾರ ಕೊಡೋದಾಗಿ ಹೇಳಿದ್ದರು. ಅವರು ಈ ಪ್ರಕರಣ ರದ್ದು ಮಾಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ.

2 / 6
ಮಲಯಾಳಂನ ಖ್ಯಾತ ಹಿರಿಯ ನಟ ಸಿದ್ದಿಖಿ ಅವರು ಬಂಧನಕ್ಕೆ ಒಳಗಾಗಿದ್ದರು. ಅವರ ಮೇಲೆ ರೇಪ್ ಕೇಸ್ ಇದ್ದು, ಈ ಕಾರಣಕ್ಕೆ ಡಿಸೆಂಬರ್​ನಲ್ಲಿ ಅವರನ್ನು ಬಂಧಿಸಲಾಯಿತು. ಆ ಬಳಿಕ ಜಾಮೀನು ಪಡೆದು ಅವರು ಹೊರ ಬಂದರು.

ಮಲಯಾಳಂನ ಖ್ಯಾತ ಹಿರಿಯ ನಟ ಸಿದ್ದಿಖಿ ಅವರು ಬಂಧನಕ್ಕೆ ಒಳಗಾಗಿದ್ದರು. ಅವರ ಮೇಲೆ ರೇಪ್ ಕೇಸ್ ಇದ್ದು, ಈ ಕಾರಣಕ್ಕೆ ಡಿಸೆಂಬರ್​ನಲ್ಲಿ ಅವರನ್ನು ಬಂಧಿಸಲಾಯಿತು. ಆ ಬಳಿಕ ಜಾಮೀನು ಪಡೆದು ಅವರು ಹೊರ ಬಂದರು.

3 / 6
ಬೆಂಗಳೂರಿನಲ್ಲಿ ನಡೆದ ಡ್ರಗ್ಸ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಕೂಡ ಇದ್ದರು. ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಹೇಮಾ ಅವರು ದೊಡ್ಡ ಮಟ್ಟದಲ್ಲಿ ಹೈಡ್ರಾಮಾ ಮಾಡಿದ್ದರು.

ಬೆಂಗಳೂರಿನಲ್ಲಿ ನಡೆದ ಡ್ರಗ್ಸ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಕೂಡ ಇದ್ದರು. ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಹೇಮಾ ಅವರು ದೊಡ್ಡ ಮಟ್ಟದಲ್ಲಿ ಹೈಡ್ರಾಮಾ ಮಾಡಿದ್ದರು.

4 / 6
ದರ್ಶನ್ ಅವರು ಕನ್ನಡದ ಸ್ಟಾರ್ ಹೀರೋ. ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೂನ್ 11ರಂದು ಬಂಧನಕ್ಕೆ ಒಳಗಾದರು. ಆ ಬಳಿಕ ಹಲವು ತಿಂಗಳು ಜೈಲಿನಲ್ಲಿ ಇದ್ದ ಅವರು, ಈಗ ಮಧ್ಯಂತರ ಜಾಮೀನು ಪಡೆದು ಹೊರಕ್ಕೆ ಬಂದಿದ್ದರು. ಈಗ ಅವರಿಗೆ ಪೂರ್ಣ ಪ್ರಮಾಣದ ಜಾಮೀನು ಸಿಕ್ಕಿದೆ.

ದರ್ಶನ್ ಅವರು ಕನ್ನಡದ ಸ್ಟಾರ್ ಹೀರೋ. ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೂನ್ 11ರಂದು ಬಂಧನಕ್ಕೆ ಒಳಗಾದರು. ಆ ಬಳಿಕ ಹಲವು ತಿಂಗಳು ಜೈಲಿನಲ್ಲಿ ಇದ್ದ ಅವರು, ಈಗ ಮಧ್ಯಂತರ ಜಾಮೀನು ಪಡೆದು ಹೊರಕ್ಕೆ ಬಂದಿದ್ದರು. ಈಗ ಅವರಿಗೆ ಪೂರ್ಣ ಪ್ರಮಾಣದ ಜಾಮೀನು ಸಿಕ್ಕಿದೆ.

5 / 6
ಕನ್ನಡ ಮೊದಲಾದ ಭಾಷೆಗಳಿಗೆ ಫೈಟ್ ಮಾಸ್ಟರ್ ಆಗಿರೋ ಜಾನಿ ಮಾಸ್ಟರ್ ಕೂಡ ಈ ವರ್ಷ ಅರೆಸ್ಟ್ ಆಗಿದ್ದಾರೆ. ಸಹಾಯಕಿಯಾಗಿ ಇದ್ದ ಯುವತಿಗೆ ಜಾನಿ ಮಾಸ್ಟರ್​ ಲೈಂಗಿಕ ಕಿರುಕುಳ ನೀಡಿದ ಆರೋಪ ಇದೆ.

ಕನ್ನಡ ಮೊದಲಾದ ಭಾಷೆಗಳಿಗೆ ಫೈಟ್ ಮಾಸ್ಟರ್ ಆಗಿರೋ ಜಾನಿ ಮಾಸ್ಟರ್ ಕೂಡ ಈ ವರ್ಷ ಅರೆಸ್ಟ್ ಆಗಿದ್ದಾರೆ. ಸಹಾಯಕಿಯಾಗಿ ಇದ್ದ ಯುವತಿಗೆ ಜಾನಿ ಮಾಸ್ಟರ್​ ಲೈಂಗಿಕ ಕಿರುಕುಳ ನೀಡಿದ ಆರೋಪ ಇದೆ.

6 / 6

Published On - 3:10 pm, Fri, 13 December 24

Follow Us
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು