AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಮನೆಗೆ ಭೇಟಿ, ಸಮಾಧಿಗೆ ನಮನ; ಇಲ್ಲಿವೆ ಅಲ್ಲು ಅರ್ಜುನ್ ಭೇಟಿಯ ಫೋಟೋ ಚಿತ್ರಣ

ಪುನೀತ್ ನಿಧನ ಹೊಂದಿದ ಸಂದರ್ಭದಲ್ಲಿ ‘ಪುಷ್ಪ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರು ಅಲ್ಲು ಅರ್ಜುನ್. ಬೆಂಗಳೂರಿಗೆ ಸಿನಿಮಾ ಕೆಲಸದ ನಿಮಿತ್ತ ಅವರು ಬಂದಿದ್ದರು. ಈ ಸಂದರ್ಭದಲ್ಲಿ ಪುನೀತ್ ಮನೆಗೆ ತೆರಳೋದು ಉತ್ತಮವಲ್ಲ ಎನ್ನುವ ಕಾರಣಕ್ಕೆ ಅಲ್ಲು ಅರ್ಜುನ್ ಹಾಗೆಯೇ ಹೈದರಾಬಾದ್ಗೆ ಮರಳಿದ್ದರು.

TV9 Web
| Edited By: |

Updated on: Feb 03, 2022 | 3:47 PM

Share
ಟಾಲಿವುಡ್​ ನಟ ಅಲ್ಲು ಅರ್ಜುನ್​ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಪುನೀತ್​ ನಿಧನ ಹೊಂದಿ 3 ತಿಂಗಳ ಬಳಿಕ ಅವರು ಅಪ್ಪು ಮನೆಗೆ ತೆರಳಿದ್ದಾರೆ. ಈ ವೇಳೆ ಅಲ್ಲು ಅರ್ಜುನ್​ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಇದರ ವಿಡಿಯೋ ಹಾಗೂ ಫೋಟೋಗಳು ವೈರಲ್​ ಆಗುತ್ತಿವೆ.

ಟಾಲಿವುಡ್​ ನಟ ಅಲ್ಲು ಅರ್ಜುನ್​ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಪುನೀತ್​ ನಿಧನ ಹೊಂದಿ 3 ತಿಂಗಳ ಬಳಿಕ ಅವರು ಅಪ್ಪು ಮನೆಗೆ ತೆರಳಿದ್ದಾರೆ. ಈ ವೇಳೆ ಅಲ್ಲು ಅರ್ಜುನ್​ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಇದರ ವಿಡಿಯೋ ಹಾಗೂ ಫೋಟೋಗಳು ವೈರಲ್​ ಆಗುತ್ತಿವೆ.

1 / 8
ಪುನೀತ್​ ನಿಧನ ಹೊಂದಿದ ಸಂದರ್ಭದಲ್ಲಿ ‘ಪುಷ್ಪ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರು ಅಲ್ಲು ಅರ್ಜುನ್​. ಬೆಂಗಳೂರಿಗೆ ಸಿನಿಮಾ ಕೆಲಸದ ನಿಮಿತ್ತ ಅವರು ಬಂದಿದ್ದರು. ಈ ಸಂದರ್ಭದಲ್ಲಿ ಪುನೀತ್​ ಮನೆಗೆ ತೆರಳೋದು ಉತ್ತಮವಲ್ಲ ಎನ್ನುವ ಕಾರಣಕ್ಕೆ ಅಲ್ಲು ಅರ್ಜುನ್​ ಹಾಗೆಯೇ ಹೈದರಾಬಾದ್​ಗೆ ಮರಳಿದ್ದರು.

ಪುನೀತ್​ ನಿಧನ ಹೊಂದಿದ ಸಂದರ್ಭದಲ್ಲಿ ‘ಪುಷ್ಪ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರು ಅಲ್ಲು ಅರ್ಜುನ್​. ಬೆಂಗಳೂರಿಗೆ ಸಿನಿಮಾ ಕೆಲಸದ ನಿಮಿತ್ತ ಅವರು ಬಂದಿದ್ದರು. ಈ ಸಂದರ್ಭದಲ್ಲಿ ಪುನೀತ್​ ಮನೆಗೆ ತೆರಳೋದು ಉತ್ತಮವಲ್ಲ ಎನ್ನುವ ಕಾರಣಕ್ಕೆ ಅಲ್ಲು ಅರ್ಜುನ್​ ಹಾಗೆಯೇ ಹೈದರಾಬಾದ್​ಗೆ ಮರಳಿದ್ದರು.

2 / 8
 ಅಲ್ಲು ಅರ್ಜುನ್​ ಮೊದಲಿಗೆ ತೆರಳಿದ್ದು ಶಿವರಾಜ್​ಕುಮಾರ್ ನಿವಾಸಕ್ಕೆ. ಶಿವರಾಜ್​ಕುಮಾರ್​ ಹಾಗೂ ಗೀತಾ ಶಿವರಾಜ್​ಕುಮಾರ್ ಅವರನ್ನು ಅಲ್ಲು ಅರ್ಜುನ್​ ಭೇಟಿ ಮಾಡಿದರು. ಶಿವಣ್ಣನಿಗೆ ನಾಲ್ಕು ಧೈರ್ಯದ ಮಾತುಗಳನ್ನು ಹೇಳಿದರು. ಈ ಭೇಟಿ ಶಿವರಾಜ್​ಕುಮಾರ್​ಗೆ ಖುಷಿ ನೀಡಿದೆ.

 ಅಲ್ಲು ಅರ್ಜುನ್​ ಮೊದಲಿಗೆ ತೆರಳಿದ್ದು ಶಿವರಾಜ್​ಕುಮಾರ್ ನಿವಾಸಕ್ಕೆ. ಶಿವರಾಜ್​ಕುಮಾರ್​ ಹಾಗೂ ಗೀತಾ ಶಿವರಾಜ್​ಕುಮಾರ್ ಅವರನ್ನು ಅಲ್ಲು ಅರ್ಜುನ್​ ಭೇಟಿ ಮಾಡಿದರು. ಶಿವಣ್ಣನಿಗೆ ನಾಲ್ಕು ಧೈರ್ಯದ ಮಾತುಗಳನ್ನು ಹೇಳಿದರು. ಈ ಭೇಟಿ ಶಿವರಾಜ್​ಕುಮಾರ್​ಗೆ ಖುಷಿ ನೀಡಿದೆ.

3 / 8
ಬಳಿಕ ಅವರು ಪುನೀತ್​ ನಿವಾಸಕ್ಕೆ ಭೇಟಿ ನೀಡಿದರು. ಪುನೀತ್​ ಪತ್ನಿ ಅಶ್ವಿನಿ ಅವರು ತುಂಬಾನೇ ನೊಂದುಕೊಂಡಿದ್ದಾರೆ. ಅವರಿಗೆ ಈ ನೋವಿನಿಂದ ಹೊರಬರೋಕೆ ಸಾಧ್ಯವೇ ಆಗುತ್ತಿಲ್ಲ. ಈಗ ಅಲ್ಲು ಅರ್ಜುನ್​ ಅವರು ಭೇಟಿ ನೀಡಿ ಅವರಿಗೆ ಸಾಂತ್ವನ ಹೇಳುವ ಕೆಲಸ ಮಾಡಿದ್ದಾರೆ.

ಬಳಿಕ ಅವರು ಪುನೀತ್​ ನಿವಾಸಕ್ಕೆ ಭೇಟಿ ನೀಡಿದರು. ಪುನೀತ್​ ಪತ್ನಿ ಅಶ್ವಿನಿ ಅವರು ತುಂಬಾನೇ ನೊಂದುಕೊಂಡಿದ್ದಾರೆ. ಅವರಿಗೆ ಈ ನೋವಿನಿಂದ ಹೊರಬರೋಕೆ ಸಾಧ್ಯವೇ ಆಗುತ್ತಿಲ್ಲ. ಈಗ ಅಲ್ಲು ಅರ್ಜುನ್​ ಅವರು ಭೇಟಿ ನೀಡಿ ಅವರಿಗೆ ಸಾಂತ್ವನ ಹೇಳುವ ಕೆಲಸ ಮಾಡಿದ್ದಾರೆ.

4 / 8
ಮನೆಯಲ್ಲಿ ಪುನೀತ್​ ಅವರ ಫೋಟೋವನ್ನು ಇಡಲಾಗಿದೆ. ಮೇಲ್ಭಾಗದಲ್ಲಿ ರಾಜ್​ಕುಮಾರ್​ ಹಾಗೂ ಪಾರ್ವತಮ್ಮ, ಕೆಳ ಭಾಗದಲ್ಲಿ ಪುನೀತ್​ ಫೋಟೋ ಇದೆ. ಇದಕ್ಕೆ ಅಲ್ಲು ಅರ್ಜುನ್​ ನಮಸ್ಕರಿಸಿದರು. ಈ ವೇಳೆ ಅವರು ಭಾವುಕರಾಗಿದ್ದರು.

ಮನೆಯಲ್ಲಿ ಪುನೀತ್​ ಅವರ ಫೋಟೋವನ್ನು ಇಡಲಾಗಿದೆ. ಮೇಲ್ಭಾಗದಲ್ಲಿ ರಾಜ್​ಕುಮಾರ್​ ಹಾಗೂ ಪಾರ್ವತಮ್ಮ, ಕೆಳ ಭಾಗದಲ್ಲಿ ಪುನೀತ್​ ಫೋಟೋ ಇದೆ. ಇದಕ್ಕೆ ಅಲ್ಲು ಅರ್ಜುನ್​ ನಮಸ್ಕರಿಸಿದರು. ಈ ವೇಳೆ ಅವರು ಭಾವುಕರಾಗಿದ್ದರು.

5 / 8
ನಂತರ ಅಲ್ಲು ಅರ್ಜುನ್​ ಅವರು ಪುನೀತ್​ ಸಮಾಧಿಗೆ ಭೇಟಿ ನೀಡಿದರು. ಅಷ್ಟೇ ಅಲ್ಲ, ಪುನೀತ್​ ಅವರನ್ನು ನೆನಪಿಸಿಕೊಳ್ಳುವ ಕೆಲಸವನ್ನು ಅವರು ಮಾಡಿದರು.

ನಂತರ ಅಲ್ಲು ಅರ್ಜುನ್​ ಅವರು ಪುನೀತ್​ ಸಮಾಧಿಗೆ ಭೇಟಿ ನೀಡಿದರು. ಅಷ್ಟೇ ಅಲ್ಲ, ಪುನೀತ್​ ಅವರನ್ನು ನೆನಪಿಸಿಕೊಳ್ಳುವ ಕೆಲಸವನ್ನು ಅವರು ಮಾಡಿದರು.

6 / 8
ಈ ವೇಳೆ ಅಂಬರೀಷ್​, ರಾಜ್​ಕುಮಾರ್ ಹಾಗೂ ಪಾರ್ವತಮ್ಮ ಸಮಾಧಿಗೆ ಅಲ್ಲು ಅರ್ಜುನ್​ ನಮಿಸಿದ್ದಾರೆ. ಸದ್ಯ, ಈ ಫೋಟೋಗಳು ವೈರಲ್​ ಆಗುತ್ತಿವೆ.

ಈ ವೇಳೆ ಅಂಬರೀಷ್​, ರಾಜ್​ಕುಮಾರ್ ಹಾಗೂ ಪಾರ್ವತಮ್ಮ ಸಮಾಧಿಗೆ ಅಲ್ಲು ಅರ್ಜುನ್​ ನಮಿಸಿದ್ದಾರೆ. ಸದ್ಯ, ಈ ಫೋಟೋಗಳು ವೈರಲ್​ ಆಗುತ್ತಿವೆ.

7 / 8
ಪಾರ್ವತಮ್ಮ ಸಮಾಧಿ ಎದುರು ಅಲ್ಲು ಅರ್ಜುನ್

ಪಾರ್ವತಮ್ಮ ಸಮಾಧಿ ಎದುರು ಅಲ್ಲು ಅರ್ಜುನ್

8 / 8
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್​ ಸಂಭ್ರಮಾಚರಣೆ
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್​ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ