AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಮನೆಗೆ ಭೇಟಿ, ಸಮಾಧಿಗೆ ನಮನ; ಇಲ್ಲಿವೆ ಅಲ್ಲು ಅರ್ಜುನ್ ಭೇಟಿಯ ಫೋಟೋ ಚಿತ್ರಣ

ಪುನೀತ್ ನಿಧನ ಹೊಂದಿದ ಸಂದರ್ಭದಲ್ಲಿ ‘ಪುಷ್ಪ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರು ಅಲ್ಲು ಅರ್ಜುನ್. ಬೆಂಗಳೂರಿಗೆ ಸಿನಿಮಾ ಕೆಲಸದ ನಿಮಿತ್ತ ಅವರು ಬಂದಿದ್ದರು. ಈ ಸಂದರ್ಭದಲ್ಲಿ ಪುನೀತ್ ಮನೆಗೆ ತೆರಳೋದು ಉತ್ತಮವಲ್ಲ ಎನ್ನುವ ಕಾರಣಕ್ಕೆ ಅಲ್ಲು ಅರ್ಜುನ್ ಹಾಗೆಯೇ ಹೈದರಾಬಾದ್ಗೆ ಮರಳಿದ್ದರು.

TV9 Web
| Edited By: |

Updated on: Feb 03, 2022 | 3:47 PM

Share
ಟಾಲಿವುಡ್​ ನಟ ಅಲ್ಲು ಅರ್ಜುನ್​ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಪುನೀತ್​ ನಿಧನ ಹೊಂದಿ 3 ತಿಂಗಳ ಬಳಿಕ ಅವರು ಅಪ್ಪು ಮನೆಗೆ ತೆರಳಿದ್ದಾರೆ. ಈ ವೇಳೆ ಅಲ್ಲು ಅರ್ಜುನ್​ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಇದರ ವಿಡಿಯೋ ಹಾಗೂ ಫೋಟೋಗಳು ವೈರಲ್​ ಆಗುತ್ತಿವೆ.

ಟಾಲಿವುಡ್​ ನಟ ಅಲ್ಲು ಅರ್ಜುನ್​ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಪುನೀತ್​ ನಿಧನ ಹೊಂದಿ 3 ತಿಂಗಳ ಬಳಿಕ ಅವರು ಅಪ್ಪು ಮನೆಗೆ ತೆರಳಿದ್ದಾರೆ. ಈ ವೇಳೆ ಅಲ್ಲು ಅರ್ಜುನ್​ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಇದರ ವಿಡಿಯೋ ಹಾಗೂ ಫೋಟೋಗಳು ವೈರಲ್​ ಆಗುತ್ತಿವೆ.

1 / 8
ಪುನೀತ್​ ನಿಧನ ಹೊಂದಿದ ಸಂದರ್ಭದಲ್ಲಿ ‘ಪುಷ್ಪ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರು ಅಲ್ಲು ಅರ್ಜುನ್​. ಬೆಂಗಳೂರಿಗೆ ಸಿನಿಮಾ ಕೆಲಸದ ನಿಮಿತ್ತ ಅವರು ಬಂದಿದ್ದರು. ಈ ಸಂದರ್ಭದಲ್ಲಿ ಪುನೀತ್​ ಮನೆಗೆ ತೆರಳೋದು ಉತ್ತಮವಲ್ಲ ಎನ್ನುವ ಕಾರಣಕ್ಕೆ ಅಲ್ಲು ಅರ್ಜುನ್​ ಹಾಗೆಯೇ ಹೈದರಾಬಾದ್​ಗೆ ಮರಳಿದ್ದರು.

ಪುನೀತ್​ ನಿಧನ ಹೊಂದಿದ ಸಂದರ್ಭದಲ್ಲಿ ‘ಪುಷ್ಪ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರು ಅಲ್ಲು ಅರ್ಜುನ್​. ಬೆಂಗಳೂರಿಗೆ ಸಿನಿಮಾ ಕೆಲಸದ ನಿಮಿತ್ತ ಅವರು ಬಂದಿದ್ದರು. ಈ ಸಂದರ್ಭದಲ್ಲಿ ಪುನೀತ್​ ಮನೆಗೆ ತೆರಳೋದು ಉತ್ತಮವಲ್ಲ ಎನ್ನುವ ಕಾರಣಕ್ಕೆ ಅಲ್ಲು ಅರ್ಜುನ್​ ಹಾಗೆಯೇ ಹೈದರಾಬಾದ್​ಗೆ ಮರಳಿದ್ದರು.

2 / 8
 ಅಲ್ಲು ಅರ್ಜುನ್​ ಮೊದಲಿಗೆ ತೆರಳಿದ್ದು ಶಿವರಾಜ್​ಕುಮಾರ್ ನಿವಾಸಕ್ಕೆ. ಶಿವರಾಜ್​ಕುಮಾರ್​ ಹಾಗೂ ಗೀತಾ ಶಿವರಾಜ್​ಕುಮಾರ್ ಅವರನ್ನು ಅಲ್ಲು ಅರ್ಜುನ್​ ಭೇಟಿ ಮಾಡಿದರು. ಶಿವಣ್ಣನಿಗೆ ನಾಲ್ಕು ಧೈರ್ಯದ ಮಾತುಗಳನ್ನು ಹೇಳಿದರು. ಈ ಭೇಟಿ ಶಿವರಾಜ್​ಕುಮಾರ್​ಗೆ ಖುಷಿ ನೀಡಿದೆ.

 ಅಲ್ಲು ಅರ್ಜುನ್​ ಮೊದಲಿಗೆ ತೆರಳಿದ್ದು ಶಿವರಾಜ್​ಕುಮಾರ್ ನಿವಾಸಕ್ಕೆ. ಶಿವರಾಜ್​ಕುಮಾರ್​ ಹಾಗೂ ಗೀತಾ ಶಿವರಾಜ್​ಕುಮಾರ್ ಅವರನ್ನು ಅಲ್ಲು ಅರ್ಜುನ್​ ಭೇಟಿ ಮಾಡಿದರು. ಶಿವಣ್ಣನಿಗೆ ನಾಲ್ಕು ಧೈರ್ಯದ ಮಾತುಗಳನ್ನು ಹೇಳಿದರು. ಈ ಭೇಟಿ ಶಿವರಾಜ್​ಕುಮಾರ್​ಗೆ ಖುಷಿ ನೀಡಿದೆ.

3 / 8
ಬಳಿಕ ಅವರು ಪುನೀತ್​ ನಿವಾಸಕ್ಕೆ ಭೇಟಿ ನೀಡಿದರು. ಪುನೀತ್​ ಪತ್ನಿ ಅಶ್ವಿನಿ ಅವರು ತುಂಬಾನೇ ನೊಂದುಕೊಂಡಿದ್ದಾರೆ. ಅವರಿಗೆ ಈ ನೋವಿನಿಂದ ಹೊರಬರೋಕೆ ಸಾಧ್ಯವೇ ಆಗುತ್ತಿಲ್ಲ. ಈಗ ಅಲ್ಲು ಅರ್ಜುನ್​ ಅವರು ಭೇಟಿ ನೀಡಿ ಅವರಿಗೆ ಸಾಂತ್ವನ ಹೇಳುವ ಕೆಲಸ ಮಾಡಿದ್ದಾರೆ.

ಬಳಿಕ ಅವರು ಪುನೀತ್​ ನಿವಾಸಕ್ಕೆ ಭೇಟಿ ನೀಡಿದರು. ಪುನೀತ್​ ಪತ್ನಿ ಅಶ್ವಿನಿ ಅವರು ತುಂಬಾನೇ ನೊಂದುಕೊಂಡಿದ್ದಾರೆ. ಅವರಿಗೆ ಈ ನೋವಿನಿಂದ ಹೊರಬರೋಕೆ ಸಾಧ್ಯವೇ ಆಗುತ್ತಿಲ್ಲ. ಈಗ ಅಲ್ಲು ಅರ್ಜುನ್​ ಅವರು ಭೇಟಿ ನೀಡಿ ಅವರಿಗೆ ಸಾಂತ್ವನ ಹೇಳುವ ಕೆಲಸ ಮಾಡಿದ್ದಾರೆ.

4 / 8
ಮನೆಯಲ್ಲಿ ಪುನೀತ್​ ಅವರ ಫೋಟೋವನ್ನು ಇಡಲಾಗಿದೆ. ಮೇಲ್ಭಾಗದಲ್ಲಿ ರಾಜ್​ಕುಮಾರ್​ ಹಾಗೂ ಪಾರ್ವತಮ್ಮ, ಕೆಳ ಭಾಗದಲ್ಲಿ ಪುನೀತ್​ ಫೋಟೋ ಇದೆ. ಇದಕ್ಕೆ ಅಲ್ಲು ಅರ್ಜುನ್​ ನಮಸ್ಕರಿಸಿದರು. ಈ ವೇಳೆ ಅವರು ಭಾವುಕರಾಗಿದ್ದರು.

ಮನೆಯಲ್ಲಿ ಪುನೀತ್​ ಅವರ ಫೋಟೋವನ್ನು ಇಡಲಾಗಿದೆ. ಮೇಲ್ಭಾಗದಲ್ಲಿ ರಾಜ್​ಕುಮಾರ್​ ಹಾಗೂ ಪಾರ್ವತಮ್ಮ, ಕೆಳ ಭಾಗದಲ್ಲಿ ಪುನೀತ್​ ಫೋಟೋ ಇದೆ. ಇದಕ್ಕೆ ಅಲ್ಲು ಅರ್ಜುನ್​ ನಮಸ್ಕರಿಸಿದರು. ಈ ವೇಳೆ ಅವರು ಭಾವುಕರಾಗಿದ್ದರು.

5 / 8
ನಂತರ ಅಲ್ಲು ಅರ್ಜುನ್​ ಅವರು ಪುನೀತ್​ ಸಮಾಧಿಗೆ ಭೇಟಿ ನೀಡಿದರು. ಅಷ್ಟೇ ಅಲ್ಲ, ಪುನೀತ್​ ಅವರನ್ನು ನೆನಪಿಸಿಕೊಳ್ಳುವ ಕೆಲಸವನ್ನು ಅವರು ಮಾಡಿದರು.

ನಂತರ ಅಲ್ಲು ಅರ್ಜುನ್​ ಅವರು ಪುನೀತ್​ ಸಮಾಧಿಗೆ ಭೇಟಿ ನೀಡಿದರು. ಅಷ್ಟೇ ಅಲ್ಲ, ಪುನೀತ್​ ಅವರನ್ನು ನೆನಪಿಸಿಕೊಳ್ಳುವ ಕೆಲಸವನ್ನು ಅವರು ಮಾಡಿದರು.

6 / 8
ಈ ವೇಳೆ ಅಂಬರೀಷ್​, ರಾಜ್​ಕುಮಾರ್ ಹಾಗೂ ಪಾರ್ವತಮ್ಮ ಸಮಾಧಿಗೆ ಅಲ್ಲು ಅರ್ಜುನ್​ ನಮಿಸಿದ್ದಾರೆ. ಸದ್ಯ, ಈ ಫೋಟೋಗಳು ವೈರಲ್​ ಆಗುತ್ತಿವೆ.

ಈ ವೇಳೆ ಅಂಬರೀಷ್​, ರಾಜ್​ಕುಮಾರ್ ಹಾಗೂ ಪಾರ್ವತಮ್ಮ ಸಮಾಧಿಗೆ ಅಲ್ಲು ಅರ್ಜುನ್​ ನಮಿಸಿದ್ದಾರೆ. ಸದ್ಯ, ಈ ಫೋಟೋಗಳು ವೈರಲ್​ ಆಗುತ್ತಿವೆ.

7 / 8
ಪಾರ್ವತಮ್ಮ ಸಮಾಧಿ ಎದುರು ಅಲ್ಲು ಅರ್ಜುನ್

ಪಾರ್ವತಮ್ಮ ಸಮಾಧಿ ಎದುರು ಅಲ್ಲು ಅರ್ಜುನ್

8 / 8
Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!