AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್ ತಾತ ಅಲ್ಲು ರಾಮಲಿಂಗಯ್ಯ ಕಂಚಿನ ಪ್ರತಿಮೆ ಅನಾವರಣ ಮಾಡಿದ ಕುಟುಂಬಸ್ಥರು

Allu Ramalingaiah: ಅಲ್ಲು ಅರ್ಜುನ್ ತಾತ ಪದ್ಮಶ್ರೀ ಅಲ್ಲು ರಾಮಲಿಂಗಯ್ಯ ಅವರ 101ನೇ ಜಯಂತಿ ಅಂಗವಾಗಿ ಅವರ ಅವರ ಕುಟುಂಬಸ್ಥರು ಕಂಚಿನ ಪ್ರತಿಮೆಯನ್ನು ನಿರ್ಮಿಸಿ ಅನಾವರಣ ಮಾಡಿದ್ದಾರೆ.

ಮಂಜುನಾಥ ಸಿ.
|

Updated on:Oct 05, 2023 | 4:28 PM

ಅಲ್ಲು ಅರ್ಜುನ್ ಅಲ್ಲು ಕುಟುಂಬದ ಮೂರನೇ ತಲೆಮಾರಿನ ಸ್ಟಾರ್ ನಟ. ಅವರ ತಾತ ಅಲ್ಲು ರಾಮಲಿಂಗಯ್ಯ ಅವರ ವಂಶದ ಮೊದಲ ಸ್ಟಾರ್.

ಅಲ್ಲು ಅರ್ಜುನ್ ಅಲ್ಲು ಕುಟುಂಬದ ಮೂರನೇ ತಲೆಮಾರಿನ ಸ್ಟಾರ್ ನಟ. ಅವರ ತಾತ ಅಲ್ಲು ರಾಮಲಿಂಗಯ್ಯ ಅವರ ವಂಶದ ಮೊದಲ ಸ್ಟಾರ್.

1 / 7
ತೆಲುಗಿನ ದಂತಕತೆ ಅಲ್ಲು ರಾಮಲಿಂಗಯ್ಯ, ತೆಲುಗಿನ ಬಹುತೇಕ ಮೊಟ್ಟ ಮೊದಲ ಅತ್ಯಂತ ಜನಪ್ರಿಯ ಕಮಿಡಿಯನ್.

ತೆಲುಗಿನ ದಂತಕತೆ ಅಲ್ಲು ರಾಮಲಿಂಗಯ್ಯ, ತೆಲುಗಿನ ಬಹುತೇಕ ಮೊಟ್ಟ ಮೊದಲ ಅತ್ಯಂತ ಜನಪ್ರಿಯ ಕಮಿಡಿಯನ್.

2 / 7
ಅಲ್ಲು ಅರ್ಜುನ್ ತಂದೆ, ನಿರ್ಮಾಪಕ ಅಲ್ಲು ಅರವಿಂದ್, ಅಲ್ಲು ಅರ್ಜುನ್ ಸಹೋದರ ಅಲ್ಲು ಸಿರೀಶ್, ಅಲ್ಲು ಅರ್ಜುನ್ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಅಲ್ಲು ಅರ್ಜುನ್ ತಂದೆ, ನಿರ್ಮಾಪಕ ಅಲ್ಲು ಅರವಿಂದ್, ಅಲ್ಲು ಅರ್ಜುನ್ ಸಹೋದರ ಅಲ್ಲು ಸಿರೀಶ್, ಅಲ್ಲು ಅರ್ಜುನ್ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

3 / 7
ಕಂಚಿನ ಪ್ರತಿಮೆ ಉದ್ಘಾಟನೆ ಸಮಾರಂಭದಲ್ಲಿ ಮೆಗಾಸ್ಟಾರ್ ಚಿರಂಜೀವಿ ಪತ್ನಿ ಸುರೇಖ ಸಹ ಭಾಗಿಯಾಗಿದ್ದರು. ಸುರೇಖ, ಅಲ್ಲು ರಾಮಲಿಂಗಯ್ಯ ಅವರ ಪುತ್ರಿ.

ಕಂಚಿನ ಪ್ರತಿಮೆ ಉದ್ಘಾಟನೆ ಸಮಾರಂಭದಲ್ಲಿ ಮೆಗಾಸ್ಟಾರ್ ಚಿರಂಜೀವಿ ಪತ್ನಿ ಸುರೇಖ ಸಹ ಭಾಗಿಯಾಗಿದ್ದರು. ಸುರೇಖ, ಅಲ್ಲು ರಾಮಲಿಂಗಯ್ಯ ಅವರ ಪುತ್ರಿ.

4 / 7
ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್ ಭಾಗಿಯಾಗಿರಲಿಲ್ಲವಾದರೂ ಅವರ ಮಕ್ಕಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್ ಭಾಗಿಯಾಗಿರಲಿಲ್ಲವಾದರೂ ಅವರ ಮಕ್ಕಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

5 / 7
ಅಲ್ಲು ರಾಮಲಿಂಗಯ್ಯ ಅವರ 101ನೇ ಜಯಂತಿ ಅಂಗವಾಗಿ ಇತ್ತೀಚೆಗಷ್ಟೆ ಅವರ ಕುಟುಂಬಸ್ಥರು ರಾಮಲಿಂಗಯ್ಯ ಅವರ ಕಂಚಿನ ಪ್ರತಿಮೆ ಸ್ಥಾಪಿಸಿ ಅನಾವರಣ ಮಾಡಿದ್ದಾರೆ.

ಅಲ್ಲು ರಾಮಲಿಂಗಯ್ಯ ಅವರ 101ನೇ ಜಯಂತಿ ಅಂಗವಾಗಿ ಇತ್ತೀಚೆಗಷ್ಟೆ ಅವರ ಕುಟುಂಬಸ್ಥರು ರಾಮಲಿಂಗಯ್ಯ ಅವರ ಕಂಚಿನ ಪ್ರತಿಮೆ ಸ್ಥಾಪಿಸಿ ಅನಾವರಣ ಮಾಡಿದ್ದಾರೆ.

6 / 7
ಅಲ್ಲು ರಾಮಲಿಂಗಯ್ಯ ಸುಮಾರು 1000ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಲವು ಸಿನಿಮಾಗಳ ನಿರ್ಮಾಣವನ್ನೂ ಮಾಡಿದ್ದಾರೆ.

ಅಲ್ಲು ರಾಮಲಿಂಗಯ್ಯ ಸುಮಾರು 1000ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಲವು ಸಿನಿಮಾಗಳ ನಿರ್ಮಾಣವನ್ನೂ ಮಾಡಿದ್ದಾರೆ.

7 / 7

Published On - 4:26 pm, Thu, 5 October 23

Follow us
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್