AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್ ತಾತ ಅಲ್ಲು ರಾಮಲಿಂಗಯ್ಯ ಕಂಚಿನ ಪ್ರತಿಮೆ ಅನಾವರಣ ಮಾಡಿದ ಕುಟುಂಬಸ್ಥರು

Allu Ramalingaiah: ಅಲ್ಲು ಅರ್ಜುನ್ ತಾತ ಪದ್ಮಶ್ರೀ ಅಲ್ಲು ರಾಮಲಿಂಗಯ್ಯ ಅವರ 101ನೇ ಜಯಂತಿ ಅಂಗವಾಗಿ ಅವರ ಅವರ ಕುಟುಂಬಸ್ಥರು ಕಂಚಿನ ಪ್ರತಿಮೆಯನ್ನು ನಿರ್ಮಿಸಿ ಅನಾವರಣ ಮಾಡಿದ್ದಾರೆ.

ಮಂಜುನಾಥ ಸಿ.
|

Updated on:Oct 05, 2023 | 4:28 PM

Share
ಅಲ್ಲು ಅರ್ಜುನ್ ಅಲ್ಲು ಕುಟುಂಬದ ಮೂರನೇ ತಲೆಮಾರಿನ ಸ್ಟಾರ್ ನಟ. ಅವರ ತಾತ ಅಲ್ಲು ರಾಮಲಿಂಗಯ್ಯ ಅವರ ವಂಶದ ಮೊದಲ ಸ್ಟಾರ್.

ಅಲ್ಲು ಅರ್ಜುನ್ ಅಲ್ಲು ಕುಟುಂಬದ ಮೂರನೇ ತಲೆಮಾರಿನ ಸ್ಟಾರ್ ನಟ. ಅವರ ತಾತ ಅಲ್ಲು ರಾಮಲಿಂಗಯ್ಯ ಅವರ ವಂಶದ ಮೊದಲ ಸ್ಟಾರ್.

1 / 7
ತೆಲುಗಿನ ದಂತಕತೆ ಅಲ್ಲು ರಾಮಲಿಂಗಯ್ಯ, ತೆಲುಗಿನ ಬಹುತೇಕ ಮೊಟ್ಟ ಮೊದಲ ಅತ್ಯಂತ ಜನಪ್ರಿಯ ಕಮಿಡಿಯನ್.

ತೆಲುಗಿನ ದಂತಕತೆ ಅಲ್ಲು ರಾಮಲಿಂಗಯ್ಯ, ತೆಲುಗಿನ ಬಹುತೇಕ ಮೊಟ್ಟ ಮೊದಲ ಅತ್ಯಂತ ಜನಪ್ರಿಯ ಕಮಿಡಿಯನ್.

2 / 7
ಅಲ್ಲು ಅರ್ಜುನ್ ತಂದೆ, ನಿರ್ಮಾಪಕ ಅಲ್ಲು ಅರವಿಂದ್, ಅಲ್ಲು ಅರ್ಜುನ್ ಸಹೋದರ ಅಲ್ಲು ಸಿರೀಶ್, ಅಲ್ಲು ಅರ್ಜುನ್ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಅಲ್ಲು ಅರ್ಜುನ್ ತಂದೆ, ನಿರ್ಮಾಪಕ ಅಲ್ಲು ಅರವಿಂದ್, ಅಲ್ಲು ಅರ್ಜುನ್ ಸಹೋದರ ಅಲ್ಲು ಸಿರೀಶ್, ಅಲ್ಲು ಅರ್ಜುನ್ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

3 / 7
ಕಂಚಿನ ಪ್ರತಿಮೆ ಉದ್ಘಾಟನೆ ಸಮಾರಂಭದಲ್ಲಿ ಮೆಗಾಸ್ಟಾರ್ ಚಿರಂಜೀವಿ ಪತ್ನಿ ಸುರೇಖ ಸಹ ಭಾಗಿಯಾಗಿದ್ದರು. ಸುರೇಖ, ಅಲ್ಲು ರಾಮಲಿಂಗಯ್ಯ ಅವರ ಪುತ್ರಿ.

ಕಂಚಿನ ಪ್ರತಿಮೆ ಉದ್ಘಾಟನೆ ಸಮಾರಂಭದಲ್ಲಿ ಮೆಗಾಸ್ಟಾರ್ ಚಿರಂಜೀವಿ ಪತ್ನಿ ಸುರೇಖ ಸಹ ಭಾಗಿಯಾಗಿದ್ದರು. ಸುರೇಖ, ಅಲ್ಲು ರಾಮಲಿಂಗಯ್ಯ ಅವರ ಪುತ್ರಿ.

4 / 7
ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್ ಭಾಗಿಯಾಗಿರಲಿಲ್ಲವಾದರೂ ಅವರ ಮಕ್ಕಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್ ಭಾಗಿಯಾಗಿರಲಿಲ್ಲವಾದರೂ ಅವರ ಮಕ್ಕಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

5 / 7
ಅಲ್ಲು ರಾಮಲಿಂಗಯ್ಯ ಅವರ 101ನೇ ಜಯಂತಿ ಅಂಗವಾಗಿ ಇತ್ತೀಚೆಗಷ್ಟೆ ಅವರ ಕುಟುಂಬಸ್ಥರು ರಾಮಲಿಂಗಯ್ಯ ಅವರ ಕಂಚಿನ ಪ್ರತಿಮೆ ಸ್ಥಾಪಿಸಿ ಅನಾವರಣ ಮಾಡಿದ್ದಾರೆ.

ಅಲ್ಲು ರಾಮಲಿಂಗಯ್ಯ ಅವರ 101ನೇ ಜಯಂತಿ ಅಂಗವಾಗಿ ಇತ್ತೀಚೆಗಷ್ಟೆ ಅವರ ಕುಟುಂಬಸ್ಥರು ರಾಮಲಿಂಗಯ್ಯ ಅವರ ಕಂಚಿನ ಪ್ರತಿಮೆ ಸ್ಥಾಪಿಸಿ ಅನಾವರಣ ಮಾಡಿದ್ದಾರೆ.

6 / 7
ಅಲ್ಲು ರಾಮಲಿಂಗಯ್ಯ ಸುಮಾರು 1000ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಲವು ಸಿನಿಮಾಗಳ ನಿರ್ಮಾಣವನ್ನೂ ಮಾಡಿದ್ದಾರೆ.

ಅಲ್ಲು ರಾಮಲಿಂಗಯ್ಯ ಸುಮಾರು 1000ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಲವು ಸಿನಿಮಾಗಳ ನಿರ್ಮಾಣವನ್ನೂ ಮಾಡಿದ್ದಾರೆ.

7 / 7

Published On - 4:26 pm, Thu, 5 October 23

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​