AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin Care: ಬಾದಾಮಿಯಿಂದ ಹೊಳೆಯುವ ಚರ್ಮ ಪಡೆಯುವುದು ಹೇಗೆ?

ಬಾದಾಮಿಯ ಪುಡಿಯನ್ನು ಮುಖಕ್ಕೆ ಹಚ್ಚುವುದರಿಂದ ಅದು ತ್ವಚೆಯನ್ನು ಮೃದುವಾಗಿರಿಸುತ್ತದೆ. ಬಾದಾಮಿಯಲ್ಲಿರುವ ವಿಟಮಿನ್ ಇ ಚರ್ಮಕ್ಕೆ ನೈಸರ್ಗಿಕ ಕಾಂತಿಯನ್ನು ನೀಡುತ್ತದೆ. ಇದು ಸ್ಕಿನ್ ಟೋನ್ ಅನ್ನು ಕಾಂತಿಯುತಗೊಳಿಸಲು ಸಹಾಯ ಮಾಡುತ್ತದೆ.

ಸುಷ್ಮಾ ಚಕ್ರೆ
|

Updated on: Jan 18, 2024 | 4:01 PM

Share
ಬಾದಾಮಿ ಸೇವಿಸುವುದರಿಂದ ಜೀರ್ಣಕ್ರಿಯೆ, ಹೃದಯದ ಆರೋಗ್ಯ ಸೇರಿದಂತೆ ಅನೇಕ ರೀತಿಯಲ್ಲಿ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ.

ಬಾದಾಮಿ ಸೇವಿಸುವುದರಿಂದ ಜೀರ್ಣಕ್ರಿಯೆ, ಹೃದಯದ ಆರೋಗ್ಯ ಸೇರಿದಂತೆ ಅನೇಕ ರೀತಿಯಲ್ಲಿ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ.

1 / 9
ಆದರೆ, ಬಾದಾಮಿ ನಮ್ಮ ತ್ವಚೆಯನ್ನು ಹೊಳೆಯುವಂತೆ ಮಾಡಲು ಕೂಡ ಸಹಾಯಕವಾಗಿದೆ. ಬಾದಾಮಿಯ ಪುಡಿಯನ್ನು ಮುಖಕ್ಕೆ ಹಚ್ಚುವುದರಿಂದ ಅದು ತ್ವಚೆಯನ್ನು ಮೃದುವಾಗಿರಿಸುತ್ತದೆ.

ಆದರೆ, ಬಾದಾಮಿ ನಮ್ಮ ತ್ವಚೆಯನ್ನು ಹೊಳೆಯುವಂತೆ ಮಾಡಲು ಕೂಡ ಸಹಾಯಕವಾಗಿದೆ. ಬಾದಾಮಿಯ ಪುಡಿಯನ್ನು ಮುಖಕ್ಕೆ ಹಚ್ಚುವುದರಿಂದ ಅದು ತ್ವಚೆಯನ್ನು ಮೃದುವಾಗಿರಿಸುತ್ತದೆ.

2 / 9
ಬಾದಾಮಿಯಲ್ಲಿರುವ ವಿಟಮಿನ್ ಇ ಚರ್ಮಕ್ಕೆ ನೈಸರ್ಗಿಕ ಕಾಂತಿಯನ್ನು ನೀಡುತ್ತದೆ.

ಬಾದಾಮಿಯಲ್ಲಿರುವ ವಿಟಮಿನ್ ಇ ಚರ್ಮಕ್ಕೆ ನೈಸರ್ಗಿಕ ಕಾಂತಿಯನ್ನು ನೀಡುತ್ತದೆ.

3 / 9
ಬಾದಾಮಿಯ ಫೇಸ್​ಪ್ಯಾಕ್ ಮಾಡಿಕೊಳ್ಳಲು 2 ಚಮಚ ಶ್ರೀಗಂಧದ ಪುಡಿ, 1 ಚಮಚ ಬಾದಾಮಿ ಪುಡಿ, ಟೀ ಚಮಚ ಜೇನುತುಪ್ಪ, 1 ಚಮಚ ಹಾಲು ತೆಗೆದುಕೊಳ್ಳಿ.

ಬಾದಾಮಿಯ ಫೇಸ್​ಪ್ಯಾಕ್ ಮಾಡಿಕೊಳ್ಳಲು 2 ಚಮಚ ಶ್ರೀಗಂಧದ ಪುಡಿ, 1 ಚಮಚ ಬಾದಾಮಿ ಪುಡಿ, ಟೀ ಚಮಚ ಜೇನುತುಪ್ಪ, 1 ಚಮಚ ಹಾಲು ತೆಗೆದುಕೊಳ್ಳಿ.

4 / 9
1 ಚಮಚ ಬಾದಾಮಿ ಪುಡಿಯನ್ನು 1 ಚಮಚ ಬಾದಾಮಿ ಪುಡಿಯೊಂದಿಗೆ ಸೇರಿಸಿ. ಬಳಿಕ ಅದಕ್ಕೆ 1 ಚಮಚ ಜೇನುತುಪ್ಪವನ್ನು ಸೇರಿಸಿ ಮತ್ತು ಚೆನ್ನಾಗಿ ಮಿಶ್ರಣ ಮಾಡಿ. ಅದಕ್ಕೆ 1 ಚಮಚ ಹಾಲು ಸೇರಿಸಿ. ಇದೆಲ್ಲವನ್ನೂ ಸರಿಯಾಗಿ ಮಿಕ್ಸ್ ಮಾಡಿ.

1 ಚಮಚ ಬಾದಾಮಿ ಪುಡಿಯನ್ನು 1 ಚಮಚ ಬಾದಾಮಿ ಪುಡಿಯೊಂದಿಗೆ ಸೇರಿಸಿ. ಬಳಿಕ ಅದಕ್ಕೆ 1 ಚಮಚ ಜೇನುತುಪ್ಪವನ್ನು ಸೇರಿಸಿ ಮತ್ತು ಚೆನ್ನಾಗಿ ಮಿಶ್ರಣ ಮಾಡಿ. ಅದಕ್ಕೆ 1 ಚಮಚ ಹಾಲು ಸೇರಿಸಿ. ಇದೆಲ್ಲವನ್ನೂ ಸರಿಯಾಗಿ ಮಿಕ್ಸ್ ಮಾಡಿ.

5 / 9
ಮುಖವನ್ನು ಚೆನ್ನಾಗಿ ಸ್ವಚ್ಛಗೊಳಿಸಿದ ಬಳಿಕ ಈ ಪೇಸ್ಟ್​ ಅನ್ನು ಮುಖಕ್ಕೆ ಹಚ್ಚಿರಿ. ಬಳಿಕ ಬೆರಳಿನಿಂದ ನಿಮ್ಮ ಮುಖವನ್ನು ಮೃದುವಾಗಿ ಮಸಾಜ್ ಮಾಡಿ ಮತ್ತು ಉಗುರು ಬೆಚ್ಚಗಿನ ನೀರಿನಿಂದ ತೊಳೆದುಕೊಳ್ಳಿ.

ಮುಖವನ್ನು ಚೆನ್ನಾಗಿ ಸ್ವಚ್ಛಗೊಳಿಸಿದ ಬಳಿಕ ಈ ಪೇಸ್ಟ್​ ಅನ್ನು ಮುಖಕ್ಕೆ ಹಚ್ಚಿರಿ. ಬಳಿಕ ಬೆರಳಿನಿಂದ ನಿಮ್ಮ ಮುಖವನ್ನು ಮೃದುವಾಗಿ ಮಸಾಜ್ ಮಾಡಿ ಮತ್ತು ಉಗುರು ಬೆಚ್ಚಗಿನ ನೀರಿನಿಂದ ತೊಳೆದುಕೊಳ್ಳಿ.

6 / 9
ನಂತರ ಮುಖದ ಚರ್ಮವನ್ನು ಒಣಗಿಸಿಕೊಂಡು, ಮಾಯಿಶ್ಚರೈಸರ್ ಹಚ್ಚಿ ಚರ್ಮವನ್ನು ತೇವವಾಗಿರಿಸಿಕೊಳ್ಳಿ.

ನಂತರ ಮುಖದ ಚರ್ಮವನ್ನು ಒಣಗಿಸಿಕೊಂಡು, ಮಾಯಿಶ್ಚರೈಸರ್ ಹಚ್ಚಿ ಚರ್ಮವನ್ನು ತೇವವಾಗಿರಿಸಿಕೊಳ್ಳಿ.

7 / 9
ಈ ರೀತಿ ಮಾಡುವುದರಿಂದ ಬಾದಾಮಿ ಪೌಡರ್ ತ್ವಚೆಯಿಂದ ಸತ್ತ ಜೀವಕೋಶಗಳನ್ನು ಹೊರಹಾಕುತ್ತದೆ. ಬಾದಾಮಿಯಲ್ಲಿರುವ ವಿಟಮಿನ್ ಇ ಚರ್ಮಕ್ಕೆ ನೈಸರ್ಗಿಕ ಕಾಂತಿಯನ್ನು ನೀಡುತ್ತದೆ. ಇದು ಸ್ಕಿನ್ ಟೋನ್ ಅನ್ನು ಕಾಂತಿಯುತಗೊಳಿಸಲು ಸಹಾಯ ಮಾಡುತ್ತದೆ.

ಈ ರೀತಿ ಮಾಡುವುದರಿಂದ ಬಾದಾಮಿ ಪೌಡರ್ ತ್ವಚೆಯಿಂದ ಸತ್ತ ಜೀವಕೋಶಗಳನ್ನು ಹೊರಹಾಕುತ್ತದೆ. ಬಾದಾಮಿಯಲ್ಲಿರುವ ವಿಟಮಿನ್ ಇ ಚರ್ಮಕ್ಕೆ ನೈಸರ್ಗಿಕ ಕಾಂತಿಯನ್ನು ನೀಡುತ್ತದೆ. ಇದು ಸ್ಕಿನ್ ಟೋನ್ ಅನ್ನು ಕಾಂತಿಯುತಗೊಳಿಸಲು ಸಹಾಯ ಮಾಡುತ್ತದೆ.

8 / 9
ಬಾದಾಮಿ ಫೇಸ್​ಪ್ಯಾಕ್ ಚರ್ಮದ ಸುಕ್ಕುಗಳು ಮತ್ತು ಸೂಕ್ಷ್ಮ ರೇಖೆಗಳನ್ನು ಕಡಿಮೆ ಮಾಡುತ್ತದೆ.

ಬಾದಾಮಿ ಫೇಸ್​ಪ್ಯಾಕ್ ಚರ್ಮದ ಸುಕ್ಕುಗಳು ಮತ್ತು ಸೂಕ್ಷ್ಮ ರೇಖೆಗಳನ್ನು ಕಡಿಮೆ ಮಾಡುತ್ತದೆ.

9 / 9
Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ