AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin Care: ಬಾದಾಮಿಯಿಂದ ಹೊಳೆಯುವ ಚರ್ಮ ಪಡೆಯುವುದು ಹೇಗೆ?

ಬಾದಾಮಿಯ ಪುಡಿಯನ್ನು ಮುಖಕ್ಕೆ ಹಚ್ಚುವುದರಿಂದ ಅದು ತ್ವಚೆಯನ್ನು ಮೃದುವಾಗಿರಿಸುತ್ತದೆ. ಬಾದಾಮಿಯಲ್ಲಿರುವ ವಿಟಮಿನ್ ಇ ಚರ್ಮಕ್ಕೆ ನೈಸರ್ಗಿಕ ಕಾಂತಿಯನ್ನು ನೀಡುತ್ತದೆ. ಇದು ಸ್ಕಿನ್ ಟೋನ್ ಅನ್ನು ಕಾಂತಿಯುತಗೊಳಿಸಲು ಸಹಾಯ ಮಾಡುತ್ತದೆ.

ಸುಷ್ಮಾ ಚಕ್ರೆ
|

Updated on: Jan 18, 2024 | 4:01 PM

Share
ಬಾದಾಮಿ ಸೇವಿಸುವುದರಿಂದ ಜೀರ್ಣಕ್ರಿಯೆ, ಹೃದಯದ ಆರೋಗ್ಯ ಸೇರಿದಂತೆ ಅನೇಕ ರೀತಿಯಲ್ಲಿ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ.

ಬಾದಾಮಿ ಸೇವಿಸುವುದರಿಂದ ಜೀರ್ಣಕ್ರಿಯೆ, ಹೃದಯದ ಆರೋಗ್ಯ ಸೇರಿದಂತೆ ಅನೇಕ ರೀತಿಯಲ್ಲಿ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ.

1 / 9
ಆದರೆ, ಬಾದಾಮಿ ನಮ್ಮ ತ್ವಚೆಯನ್ನು ಹೊಳೆಯುವಂತೆ ಮಾಡಲು ಕೂಡ ಸಹಾಯಕವಾಗಿದೆ. ಬಾದಾಮಿಯ ಪುಡಿಯನ್ನು ಮುಖಕ್ಕೆ ಹಚ್ಚುವುದರಿಂದ ಅದು ತ್ವಚೆಯನ್ನು ಮೃದುವಾಗಿರಿಸುತ್ತದೆ.

ಆದರೆ, ಬಾದಾಮಿ ನಮ್ಮ ತ್ವಚೆಯನ್ನು ಹೊಳೆಯುವಂತೆ ಮಾಡಲು ಕೂಡ ಸಹಾಯಕವಾಗಿದೆ. ಬಾದಾಮಿಯ ಪುಡಿಯನ್ನು ಮುಖಕ್ಕೆ ಹಚ್ಚುವುದರಿಂದ ಅದು ತ್ವಚೆಯನ್ನು ಮೃದುವಾಗಿರಿಸುತ್ತದೆ.

2 / 9
ಬಾದಾಮಿಯಲ್ಲಿರುವ ವಿಟಮಿನ್ ಇ ಚರ್ಮಕ್ಕೆ ನೈಸರ್ಗಿಕ ಕಾಂತಿಯನ್ನು ನೀಡುತ್ತದೆ.

ಬಾದಾಮಿಯಲ್ಲಿರುವ ವಿಟಮಿನ್ ಇ ಚರ್ಮಕ್ಕೆ ನೈಸರ್ಗಿಕ ಕಾಂತಿಯನ್ನು ನೀಡುತ್ತದೆ.

3 / 9
ಬಾದಾಮಿಯ ಫೇಸ್​ಪ್ಯಾಕ್ ಮಾಡಿಕೊಳ್ಳಲು 2 ಚಮಚ ಶ್ರೀಗಂಧದ ಪುಡಿ, 1 ಚಮಚ ಬಾದಾಮಿ ಪುಡಿ, ಟೀ ಚಮಚ ಜೇನುತುಪ್ಪ, 1 ಚಮಚ ಹಾಲು ತೆಗೆದುಕೊಳ್ಳಿ.

ಬಾದಾಮಿಯ ಫೇಸ್​ಪ್ಯಾಕ್ ಮಾಡಿಕೊಳ್ಳಲು 2 ಚಮಚ ಶ್ರೀಗಂಧದ ಪುಡಿ, 1 ಚಮಚ ಬಾದಾಮಿ ಪುಡಿ, ಟೀ ಚಮಚ ಜೇನುತುಪ್ಪ, 1 ಚಮಚ ಹಾಲು ತೆಗೆದುಕೊಳ್ಳಿ.

4 / 9
1 ಚಮಚ ಬಾದಾಮಿ ಪುಡಿಯನ್ನು 1 ಚಮಚ ಬಾದಾಮಿ ಪುಡಿಯೊಂದಿಗೆ ಸೇರಿಸಿ. ಬಳಿಕ ಅದಕ್ಕೆ 1 ಚಮಚ ಜೇನುತುಪ್ಪವನ್ನು ಸೇರಿಸಿ ಮತ್ತು ಚೆನ್ನಾಗಿ ಮಿಶ್ರಣ ಮಾಡಿ. ಅದಕ್ಕೆ 1 ಚಮಚ ಹಾಲು ಸೇರಿಸಿ. ಇದೆಲ್ಲವನ್ನೂ ಸರಿಯಾಗಿ ಮಿಕ್ಸ್ ಮಾಡಿ.

1 ಚಮಚ ಬಾದಾಮಿ ಪುಡಿಯನ್ನು 1 ಚಮಚ ಬಾದಾಮಿ ಪುಡಿಯೊಂದಿಗೆ ಸೇರಿಸಿ. ಬಳಿಕ ಅದಕ್ಕೆ 1 ಚಮಚ ಜೇನುತುಪ್ಪವನ್ನು ಸೇರಿಸಿ ಮತ್ತು ಚೆನ್ನಾಗಿ ಮಿಶ್ರಣ ಮಾಡಿ. ಅದಕ್ಕೆ 1 ಚಮಚ ಹಾಲು ಸೇರಿಸಿ. ಇದೆಲ್ಲವನ್ನೂ ಸರಿಯಾಗಿ ಮಿಕ್ಸ್ ಮಾಡಿ.

5 / 9
ಮುಖವನ್ನು ಚೆನ್ನಾಗಿ ಸ್ವಚ್ಛಗೊಳಿಸಿದ ಬಳಿಕ ಈ ಪೇಸ್ಟ್​ ಅನ್ನು ಮುಖಕ್ಕೆ ಹಚ್ಚಿರಿ. ಬಳಿಕ ಬೆರಳಿನಿಂದ ನಿಮ್ಮ ಮುಖವನ್ನು ಮೃದುವಾಗಿ ಮಸಾಜ್ ಮಾಡಿ ಮತ್ತು ಉಗುರು ಬೆಚ್ಚಗಿನ ನೀರಿನಿಂದ ತೊಳೆದುಕೊಳ್ಳಿ.

ಮುಖವನ್ನು ಚೆನ್ನಾಗಿ ಸ್ವಚ್ಛಗೊಳಿಸಿದ ಬಳಿಕ ಈ ಪೇಸ್ಟ್​ ಅನ್ನು ಮುಖಕ್ಕೆ ಹಚ್ಚಿರಿ. ಬಳಿಕ ಬೆರಳಿನಿಂದ ನಿಮ್ಮ ಮುಖವನ್ನು ಮೃದುವಾಗಿ ಮಸಾಜ್ ಮಾಡಿ ಮತ್ತು ಉಗುರು ಬೆಚ್ಚಗಿನ ನೀರಿನಿಂದ ತೊಳೆದುಕೊಳ್ಳಿ.

6 / 9
ನಂತರ ಮುಖದ ಚರ್ಮವನ್ನು ಒಣಗಿಸಿಕೊಂಡು, ಮಾಯಿಶ್ಚರೈಸರ್ ಹಚ್ಚಿ ಚರ್ಮವನ್ನು ತೇವವಾಗಿರಿಸಿಕೊಳ್ಳಿ.

ನಂತರ ಮುಖದ ಚರ್ಮವನ್ನು ಒಣಗಿಸಿಕೊಂಡು, ಮಾಯಿಶ್ಚರೈಸರ್ ಹಚ್ಚಿ ಚರ್ಮವನ್ನು ತೇವವಾಗಿರಿಸಿಕೊಳ್ಳಿ.

7 / 9
ಈ ರೀತಿ ಮಾಡುವುದರಿಂದ ಬಾದಾಮಿ ಪೌಡರ್ ತ್ವಚೆಯಿಂದ ಸತ್ತ ಜೀವಕೋಶಗಳನ್ನು ಹೊರಹಾಕುತ್ತದೆ. ಬಾದಾಮಿಯಲ್ಲಿರುವ ವಿಟಮಿನ್ ಇ ಚರ್ಮಕ್ಕೆ ನೈಸರ್ಗಿಕ ಕಾಂತಿಯನ್ನು ನೀಡುತ್ತದೆ. ಇದು ಸ್ಕಿನ್ ಟೋನ್ ಅನ್ನು ಕಾಂತಿಯುತಗೊಳಿಸಲು ಸಹಾಯ ಮಾಡುತ್ತದೆ.

ಈ ರೀತಿ ಮಾಡುವುದರಿಂದ ಬಾದಾಮಿ ಪೌಡರ್ ತ್ವಚೆಯಿಂದ ಸತ್ತ ಜೀವಕೋಶಗಳನ್ನು ಹೊರಹಾಕುತ್ತದೆ. ಬಾದಾಮಿಯಲ್ಲಿರುವ ವಿಟಮಿನ್ ಇ ಚರ್ಮಕ್ಕೆ ನೈಸರ್ಗಿಕ ಕಾಂತಿಯನ್ನು ನೀಡುತ್ತದೆ. ಇದು ಸ್ಕಿನ್ ಟೋನ್ ಅನ್ನು ಕಾಂತಿಯುತಗೊಳಿಸಲು ಸಹಾಯ ಮಾಡುತ್ತದೆ.

8 / 9
ಬಾದಾಮಿ ಫೇಸ್​ಪ್ಯಾಕ್ ಚರ್ಮದ ಸುಕ್ಕುಗಳು ಮತ್ತು ಸೂಕ್ಷ್ಮ ರೇಖೆಗಳನ್ನು ಕಡಿಮೆ ಮಾಡುತ್ತದೆ.

ಬಾದಾಮಿ ಫೇಸ್​ಪ್ಯಾಕ್ ಚರ್ಮದ ಸುಕ್ಕುಗಳು ಮತ್ತು ಸೂಕ್ಷ್ಮ ರೇಖೆಗಳನ್ನು ಕಡಿಮೆ ಮಾಡುತ್ತದೆ.

9 / 9
Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ