AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amala Paul: ಪ್ರಕೃತಿ ಮಧ್ಯೆ ಬಿಂದಾಸ್ ಫೋಸು ನೀಡಿದ ‘ಹೆಬ್ಬುಲಿ’ ಚೆಲುವೆ ಅಮಲಾ ಪೌಲ್

ಮಂಜುನಾಥ ಸಿ.
|

Updated on: Aug 10, 2023 | 11:19 PM

Share
ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯದಲ್ಲಿ ನಿಂತು ಸಖತ್ ಆಗಿ ಫೋಸು ನೀಡಿದ್ದಾರೆ.

ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯದಲ್ಲಿ ನಿಂತು ಸಖತ್ ಆಗಿ ಫೋಸು ನೀಡಿದ್ದಾರೆ.

1 / 8
ಗೋವಾದಲ್ಲಿರುವ ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯೆ ಒಳ್ಳೆ ಲೊಕೇಶನ್ ಹುಡುಕಿಕೊಂಡಿದ್ದಾರೆ.

ಗೋವಾದಲ್ಲಿರುವ ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯೆ ಒಳ್ಳೆ ಲೊಕೇಶನ್ ಹುಡುಕಿಕೊಂಡಿದ್ದಾರೆ.

2 / 8
ವಾರಿಗೆಯ ನಟಿಯರು ಸ್ವಿಮ್ಮಿಂಗ್ ಪೂಲ್​ಗೆ ಇಳಿದರೆ ನಟಿ ಅಮಲಾ ಪೌಲ್ ನದಿಗೆ ಇಳಿದು ಫೋಸು ನೀಡಿದ್ದಾರೆ.

ವಾರಿಗೆಯ ನಟಿಯರು ಸ್ವಿಮ್ಮಿಂಗ್ ಪೂಲ್​ಗೆ ಇಳಿದರೆ ನಟಿ ಅಮಲಾ ಪೌಲ್ ನದಿಗೆ ಇಳಿದು ಫೋಸು ನೀಡಿದ್ದಾರೆ.

3 / 8
ಕೇರಳದ ಎರ್ನಾಕುಲಂನ ಈ ಚೆಲುವೆ ಮಲಯಾಳಂ ಮಾತ್ರವೇ ಅಲ್ಲದೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಮಿಂಚಿದ್ದಾರೆ.

ಕೇರಳದ ಎರ್ನಾಕುಲಂನ ಈ ಚೆಲುವೆ ಮಲಯಾಳಂ ಮಾತ್ರವೇ ಅಲ್ಲದೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಮಿಂಚಿದ್ದಾರೆ.

4 / 8
ಅಮಲಾ ಪೌಲ್ ನಟನೆಗೆ ಪದಾರ್ಪಣೆ ಮಾಡಿದ್ದು ಮಲಯಾಳಂ ಸಿನಿಮಾ ಮೂಲಕ ಆ ನಂತರ ಹೆಚ್ಚು ನಟಿಸಿದ್ದು ತೆಲುಗು ತಮಿಳು ಸಿನಿಮಾಗಳಲ್ಲಿಯೆ.

ಅಮಲಾ ಪೌಲ್ ನಟನೆಗೆ ಪದಾರ್ಪಣೆ ಮಾಡಿದ್ದು ಮಲಯಾಳಂ ಸಿನಿಮಾ ಮೂಲಕ ಆ ನಂತರ ಹೆಚ್ಚು ನಟಿಸಿದ್ದು ತೆಲುಗು ತಮಿಳು ಸಿನಿಮಾಗಳಲ್ಲಿಯೆ.

5 / 8
ಅಮಲಾ ಪೌಲ್ ಕನ್ನಡದ 'ಹೆಬ್ಬುಲಿ' ಸಿನಿಮಾದಲ್ಲಿ ನಟಿಸಿದ್ದಾರೆ. 'ಹೆಬ್ಬುಲಿ' ಸಿನಿಮಾದಲ್ಲಿ ಸುದೀಪ್ ಎದುರು ನಾಯಕಿಯಾಗಿ ಕಾಣಿಸಿಕೊಂಡಿದ್ದರು.

ಅಮಲಾ ಪೌಲ್ ಕನ್ನಡದ 'ಹೆಬ್ಬುಲಿ' ಸಿನಿಮಾದಲ್ಲಿ ನಟಿಸಿದ್ದಾರೆ. 'ಹೆಬ್ಬುಲಿ' ಸಿನಿಮಾದಲ್ಲಿ ಸುದೀಪ್ ಎದುರು ನಾಯಕಿಯಾಗಿ ಕಾಣಿಸಿಕೊಂಡಿದ್ದರು.

6 / 8
ಅಮಲಾ ಪೌಲ್ ಉತ್ತಮ ನಟನೆಯ ಜೊತೆಗೆ ಬೋಲ್ಡ್ ಆದ ಪಾತ್ರಗಳ ಆಯ್ಕೆಯಿಂದಲೂ ಜನಪ್ರಿಯರು.

ಅಮಲಾ ಪೌಲ್ ಉತ್ತಮ ನಟನೆಯ ಜೊತೆಗೆ ಬೋಲ್ಡ್ ಆದ ಪಾತ್ರಗಳ ಆಯ್ಕೆಯಿಂದಲೂ ಜನಪ್ರಿಯರು.

7 / 8
ಅಮಲಾ ಪೌಲ್ ಬಾಲಿವುಡ್​ಗೂ ಪದಾರ್ಪಣೆ ಮಾಡಿದ್ದಾರೆ, ಇತ್ತೀಚೆಗೆ ಗ್ಲಾಮರಸ್ ಫೋಟೊಶೂಟ್​ಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

ಅಮಲಾ ಪೌಲ್ ಬಾಲಿವುಡ್​ಗೂ ಪದಾರ್ಪಣೆ ಮಾಡಿದ್ದಾರೆ, ಇತ್ತೀಚೆಗೆ ಗ್ಲಾಮರಸ್ ಫೋಟೊಶೂಟ್​ಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

8 / 8
Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು