AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amala Paul: ಪ್ರಕೃತಿ ಮಧ್ಯೆ ಬಿಂದಾಸ್ ಫೋಸು ನೀಡಿದ ‘ಹೆಬ್ಬುಲಿ’ ಚೆಲುವೆ ಅಮಲಾ ಪೌಲ್

ಮಂಜುನಾಥ ಸಿ.
|

Updated on: Aug 10, 2023 | 11:19 PM

Share
ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯದಲ್ಲಿ ನಿಂತು ಸಖತ್ ಆಗಿ ಫೋಸು ನೀಡಿದ್ದಾರೆ.

ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯದಲ್ಲಿ ನಿಂತು ಸಖತ್ ಆಗಿ ಫೋಸು ನೀಡಿದ್ದಾರೆ.

1 / 8
ಗೋವಾದಲ್ಲಿರುವ ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯೆ ಒಳ್ಳೆ ಲೊಕೇಶನ್ ಹುಡುಕಿಕೊಂಡಿದ್ದಾರೆ.

ಗೋವಾದಲ್ಲಿರುವ ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯೆ ಒಳ್ಳೆ ಲೊಕೇಶನ್ ಹುಡುಕಿಕೊಂಡಿದ್ದಾರೆ.

2 / 8
ವಾರಿಗೆಯ ನಟಿಯರು ಸ್ವಿಮ್ಮಿಂಗ್ ಪೂಲ್​ಗೆ ಇಳಿದರೆ ನಟಿ ಅಮಲಾ ಪೌಲ್ ನದಿಗೆ ಇಳಿದು ಫೋಸು ನೀಡಿದ್ದಾರೆ.

ವಾರಿಗೆಯ ನಟಿಯರು ಸ್ವಿಮ್ಮಿಂಗ್ ಪೂಲ್​ಗೆ ಇಳಿದರೆ ನಟಿ ಅಮಲಾ ಪೌಲ್ ನದಿಗೆ ಇಳಿದು ಫೋಸು ನೀಡಿದ್ದಾರೆ.

3 / 8
ಕೇರಳದ ಎರ್ನಾಕುಲಂನ ಈ ಚೆಲುವೆ ಮಲಯಾಳಂ ಮಾತ್ರವೇ ಅಲ್ಲದೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಮಿಂಚಿದ್ದಾರೆ.

ಕೇರಳದ ಎರ್ನಾಕುಲಂನ ಈ ಚೆಲುವೆ ಮಲಯಾಳಂ ಮಾತ್ರವೇ ಅಲ್ಲದೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಮಿಂಚಿದ್ದಾರೆ.

4 / 8
ಅಮಲಾ ಪೌಲ್ ನಟನೆಗೆ ಪದಾರ್ಪಣೆ ಮಾಡಿದ್ದು ಮಲಯಾಳಂ ಸಿನಿಮಾ ಮೂಲಕ ಆ ನಂತರ ಹೆಚ್ಚು ನಟಿಸಿದ್ದು ತೆಲುಗು ತಮಿಳು ಸಿನಿಮಾಗಳಲ್ಲಿಯೆ.

ಅಮಲಾ ಪೌಲ್ ನಟನೆಗೆ ಪದಾರ್ಪಣೆ ಮಾಡಿದ್ದು ಮಲಯಾಳಂ ಸಿನಿಮಾ ಮೂಲಕ ಆ ನಂತರ ಹೆಚ್ಚು ನಟಿಸಿದ್ದು ತೆಲುಗು ತಮಿಳು ಸಿನಿಮಾಗಳಲ್ಲಿಯೆ.

5 / 8
ಅಮಲಾ ಪೌಲ್ ಕನ್ನಡದ 'ಹೆಬ್ಬುಲಿ' ಸಿನಿಮಾದಲ್ಲಿ ನಟಿಸಿದ್ದಾರೆ. 'ಹೆಬ್ಬುಲಿ' ಸಿನಿಮಾದಲ್ಲಿ ಸುದೀಪ್ ಎದುರು ನಾಯಕಿಯಾಗಿ ಕಾಣಿಸಿಕೊಂಡಿದ್ದರು.

ಅಮಲಾ ಪೌಲ್ ಕನ್ನಡದ 'ಹೆಬ್ಬುಲಿ' ಸಿನಿಮಾದಲ್ಲಿ ನಟಿಸಿದ್ದಾರೆ. 'ಹೆಬ್ಬುಲಿ' ಸಿನಿಮಾದಲ್ಲಿ ಸುದೀಪ್ ಎದುರು ನಾಯಕಿಯಾಗಿ ಕಾಣಿಸಿಕೊಂಡಿದ್ದರು.

6 / 8
ಅಮಲಾ ಪೌಲ್ ಉತ್ತಮ ನಟನೆಯ ಜೊತೆಗೆ ಬೋಲ್ಡ್ ಆದ ಪಾತ್ರಗಳ ಆಯ್ಕೆಯಿಂದಲೂ ಜನಪ್ರಿಯರು.

ಅಮಲಾ ಪೌಲ್ ಉತ್ತಮ ನಟನೆಯ ಜೊತೆಗೆ ಬೋಲ್ಡ್ ಆದ ಪಾತ್ರಗಳ ಆಯ್ಕೆಯಿಂದಲೂ ಜನಪ್ರಿಯರು.

7 / 8
ಅಮಲಾ ಪೌಲ್ ಬಾಲಿವುಡ್​ಗೂ ಪದಾರ್ಪಣೆ ಮಾಡಿದ್ದಾರೆ, ಇತ್ತೀಚೆಗೆ ಗ್ಲಾಮರಸ್ ಫೋಟೊಶೂಟ್​ಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

ಅಮಲಾ ಪೌಲ್ ಬಾಲಿವುಡ್​ಗೂ ಪದಾರ್ಪಣೆ ಮಾಡಿದ್ದಾರೆ, ಇತ್ತೀಚೆಗೆ ಗ್ಲಾಮರಸ್ ಫೋಟೊಶೂಟ್​ಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

8 / 8
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?